Friday , September 20 2024
Breaking News

Recent Posts

ತಾವರಗೇರಾ: ಸುಸಜ್ಜಿತ ವಸತಿ ನಿಲಯಕ್ಕೆ ಪ್ರವೇಶ ಪ್ರಾರಂಭ,- ಚಂದ್ರಶೇಖರ ನಾಲತವಾಡ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಪಟ್ಟಣದಲ್ಲಿ ಅಂದಾಜು 2 ಕೋಟಿ ರೂ ವೆಚ್ಚದಲ್ಲಿ ಶ್ರೀಮತಿ ನಾಗಮ್ಮ ಆದಪ್ಪ ನಾಲತವಾಡ ಟ್ರಸ್ಟ್ ವತಿಯಿಂದ ಶ್ರೀ ಮತಿ ಶಶಿಕಲಾ ಚಂದ್ರಶೇಖರ ನಾಲತವಾಡ ಸುಸಜ್ಜಿತ ವಾದ ವಿದ್ಯಾರ್ಥಿ, ವಿದ್ಯಾರ್ಥಿನಿಯರ ಪ್ರತ್ಯೇಕ ವಸತಿ ನಿಲಯ ನಿರ್ಮಾಣಗೊಂಡಿದ್ದು ಈಗಾಗಲೇ ವಸತಿ ನಿಲಯಕ್ಕೆ ಪ್ರವೇಶ ಪ್ರಾರಂಭವಾಗಿದ್ದು ಈದರ ಪ್ರಯೋಜನವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕೆಂದು ಸಂಸ್ಥೆಯ ಕಾರ್ಯದರ್ಶಿ ಚಂದ್ರಶೇಖರ್ ನಾಲತವಾಡ ತಿಳಿಸಿದ್ದಾರೆ. 6 ನೇ ತರಗತಿಯಿಂದ ಪದವಿ ವರೆಗಿನ ವಿದ್ಯಾರ್ಥಿಗಳಿಗೆ …

Read More »

ರಸ್ತೆ ಅಪಘಾತ : ಸ್ಥಳದಲ್ಲೇ ಓರ್ವನ ಸಾವು

ನಾಗರಾಜ್ ಎಸ್ ಮಡಿವಾಳರ ಮುದಗಲ್ : ಲಿಂಗಸಗೂರು ರಸ್ತೆಯಿಂದ ಮುದಗಲ್ ಕಡೆಗೆ ಬರುವ ಬೈಕ್ ಸವಾರರು ಬುದ್ದಿನ್ನಿ ಗ್ರಾಮದ ಬಳಿ ಬೈಕ್ ಮತ್ತು ಆಟೋ ನಡುವೆ ಅಪಘಾತ ಸಂಭವಿಸಿ ಓರ್ವ ಯುವಕ ಸ್ಥಳದಲ್ಲೇ ಮೃತ ಪಟ್ಟಿರುವ ಘಟನೆ ಮಂಗಳವಾರ ರಾತ್ರಿ 11 ಗಂಟೆಯ ಸುಮಾರಿಗೆ ನಡೆದಿದೆ. ಲಿಂಗಸಗೂರು ಕಡೆಯಿಂದ ಮುದಗಲ್ ಕಡೆಗೆ ಬರುತ್ತಿರುವ ಬೈಕ್ ಸವಾರ ಹಾಗೂ ಅಪ್ಪೆ ಆಟೋ ನಡೆವೆ ಅಪಘಾತ ನಡೆದಿದೆ ಗುರಗುಂಟ ಮೂಲದ ಯುವಕ ಅಮೀನಸಾಬ್ …

Read More »

ತಾವರಗೇರಾ: ಬಸವ ಜಯಂತಿ ಹಾಗು ರಂಜಾನ ಸಡಗರ ಆಚರಣೆ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಪಟ್ಟಣದಲ್ಲಿಂದು ಬಸವ ಜಯಂತಿ ಹಾಗೂ ರಂಜಾನ ಹಬ್ಬವನ್ನು ಸಡಗರ ಸಂಭ್ರಮದಿಂದ ‌ಆಚರಿಸಲಾಯಿತು. ಕಳೆದ ಎರಡು ವರ್ಷಗಳಿಂದ ಕರೊನಾ ಕರಿ ನೆರಳಿನಿಂದಾಗಿ ಸಡಗರ ಕಾಣದ ಹಬ್ಬಗಳು ಮಂಕಾಗಿದ್ದವು ಆದರೆ ಈ ಬಾರಿ ಕಟ್ಟು ನಿಟ್ಟಿನ ನಿಯಮಗಳು ಇಲ್ಲದ ಕಾರಣ ಮುಸಲ್ಮಾನ ಬಾಂಧವರು ಈದ್ಗಾ ಮೈದಾನದಲ್ಲಿ ಪ್ರಾರ್ಥನೆ ಸಲ್ಲಿಸುವ ಮೂಲಕ ಹಬ್ಬ ಆಚರಿಸಿದರೇ, ಹಿಂದುಗಳು ಬಸವ ಜಯಂತಿಯನ್ನು ಇಲ್ಲಿಯ ಕರೀವಿರಣ್ಣ ದೇವಸ್ಥಾನದಲ್ಲಿ ಬಸವಣ್ಣನವರ ಭಾವಚಿತ್ರಕ್ಕೆ ಪೂಜೆ …

Read More »
error: Content is protected !!