Friday , September 20 2024
Breaking News

Recent Posts

ಯಲಬುರ್ಗಾ ಮಾಜಿ ಶಾಸಕ ಈಶಣ್ಣ ಗುಳಗಣ್ಣವರ ನಿಧನ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಯಲಬುರ್ಗಾ ದ ಜನಪ್ರಿಯ ಮಾಜಿ ಶಾಸಕರಾದ ಹಾಗು ಬಿಜೆಪಿ ಪಕ್ಷದ ಹಿರಿಯ ಮುಖಂಡರಾದ ಈಶಣ್ಣ ಗುಳಗಣ್ಣವರ ಅವರು ವಿಧಿವಶರಾಗಿದ್ದಾರೆ. ಕಳೆದ ಕೆಲ ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ತಮ್ಮ ಸ್ವಂತ ಗ್ರಾಮವಾದ ಕೊಪ್ಪಳ ಜಿಲ್ಲೆಯ ಕುಕನೂರ ತಾಲೂಕಿನ ಇಟಗಿ ಗ್ರಾಮದಲ್ಲಿ ನಿಧನ ರಾಗಿದ್ದು ನಾಳೆ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಕುಟುಂಬದ ಮೂಲಗಳಿಂದ ತಿಳಿದು ಬಂದಿದೆ, ಇವರ ನಿಧನಕ್ಕೆ ಕೇಂದ್ರ ಹಾಗೂ ರಾಜ್ಯ ಬಿಜೆಪಿ …

Read More »

ಬಸ್ ನಿಲ್ದಾಣದಲ್ಲಿ ಶಿಕ್ಷಕನ ಸಾವು…

ನಾಗರಾಜ್ ಎಸ್ ಮಡಿವಾಳರ್ ಮುದಗಲ್ : ಸ್ಥಳೀಯ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದಲ್ಲಿ ಶಿಕ್ಷಕರರೊಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ. ಬಾಗಲಕೋಟ ಜಿಲ್ಲೆಯ ಬೀಳಗಿ ಮೂಲದ ಕರಿಯಪ್ಪ ನಾಯಕ್ ಎಂಬುವ ಶಿಕ್ಷಕರೊಬ್ಬರು ಕಳೆದ 6ವರ್ಷಗಳಿಂದ ಸಮೀಪದ ಚಿಕ್ಕ ಲೆಕ್ಕಿಹಾಳ ಗ್ರಾಮದ ಸರಕಾರಿ ಪ್ರೌಢ ಶಾಲೆಯಲ್ಲಿ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಮುದಗಲ್ ಪಟ್ಟಣದಲ್ಲೇ ವಾಸವಾಗಿದ ಅವರು ಶುಕ್ರವಾರ ಮಧ್ಯಾಹ್ನದ ವೇಳೆ ತಮ್ಮ ಸ್ವಂತ ಊರಾದ ಬೀಳಗಿ ಪಟ್ಟಣಕ್ಕೆ ತೆರಳಲು …

Read More »

ತಾವರಗೇರಾ: ತಾಯಿಯನ್ನು ಕೊಲೆ ಮಾಡಿದ, ಸೇಡು ತೀರಿಸಿಕೊಂಡ ಮಗ…!

  ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಆಸ್ತಿಗೋಸ್ಕರ ತಾಯಿಯನ್ನು ಕೊಲೆ ಮಾಡಿದ ದ್ವೇಷದ ಹಿನ್ನೆಲೆಯಲ್ಲಿ ತನ್ನ ಸಂಭಂದಿಕನನ್ನು ಕೊಲೆ ಮಾಡಿ ಮುಚ್ಚಿ ಹಾಕಿದ್ದು, ಈ  ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ನಡೆಸಿ, ಸತ್ಯಾಂಶ ಹೊರ ತರುವಲ್ಲಿ ಯಶಸ್ವಿಯಾದ ಘಟನೆ ತಾವರಗೇರಾ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕೊಲೆ ಮಾಡಿದ ಆರೋಪಿ ಬಸವರಾಜ ಕರಡಕಲ್ (26) ಕೂಡ್ಲೂರ ಇವನನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ನೀಡಿದ ಘಟನೆ ನಡೆದಿದೆ. ಘಟನೆ ವಿವರ:- ಆಸ್ತಿಗೆ …

Read More »
error: Content is protected !!