Thursday , September 19 2024
Breaking News

Recent Posts

ತಾವರಗೇರಾ: ಇಸ್ಪೀಟ್ ಜೂಜಾಟ, 6 ಜನರ ಬಂಧನ..!

  ಸಾಂದರ್ಭಿಕ ಚಿತ್ರ ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಸಮೀಪದ ಮೆಣೇಧಾಳ ಗ್ರಾಮದ ಮೊರಾರ್ಜಿ ವಸತಿ ಶಾಲೆ ಹತ್ತಿರ ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿ 6 ಜನ ಆರೋಪಿಗಳನ್ನು ಬಂಧಿಸಿದ್ದಾರೆ. ಜೂಜಾಟದ ಖಚಿತ ಮಾಹಿತಿ ಮೇರೆಗೆ ಪಿಎಸ್ಐ ವೈಶಾಲಿ ಝಳಕಿ ನೇತೃತ್ವದಲ್ಲಿ ದಾಳಿ ನಡೆಸಿ ಒಟ್ಟು 16230 ರೂ ವಶಪಡಿಸಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಸಿಬ್ಬಂದಿಗಳಾದ ಬಸವರಾಜ ಇಂಗಳದಾಳ, ವೀರೇಶ, ಗುಂಡಪ್ಪ, ಕರಿಯಪ್ಪ, ಯಮನಪ್ಪ, ಹನುಮನಗೌಡ …

Read More »

ತಾವರಗೇರಾ ನ್ಯೂಸ್ ವಾರ್ಷಿಕೋತ್ಸವದ ಕ್ಯಾಲೆಂಡರ್ ಬಿಡುಗಡೆ..!

  ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ : ಪತ್ರಿಕೆಗಳಿಗೆ ಸುದ್ದಿ ನೀಡುವುದು ಕಷ್ಟದ ಕೆಲಸವಾಗಿರುತ್ತದೆ ಎಂದು ಜುಮಲಾಪುರ ಗ್ರಾಮದ ಕಲಾವಿದ ಬಸವರಾಜ ಬಡಿಗೇರ ಅಭಿಪ್ರಾಯವ್ಯಕ್ತಪಡಿಸಿದರು..! ಜಿಲ್ಲೆಯ ಕುಷ್ಟಗಿ ತಾಲೂಕಿನ ಜುಮಲಾಪೂರ ಗ್ರಾಮದ ಸರಕಾರಿ ಪ್ರೌಢ ಶಾಲೆಯ ಆವರಣದಲ್ಲಿ ಹಮ್ಮಿಕೊಂಡಿದ್ದ ‘ತಾವರಗೇರಾ ನ್ಯೂಸ್ ‘ (ವೆಬ್ ಪೋರ್ಟಲ್) ಪತ್ರಿಕೆಯ ನಾಲ್ಕನೇ ವಾರ್ಷಿಕೋತ್ಸವದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ವರ್ತಮಾನ, ಭೂತಕಾಲ ಹಾಗೂ ಭವಿಷ್ಯದ ಸುದ್ದಿಗಳನ್ನು ನೀಡುವುದು ಪತ್ರಿಕೆಗಳ ಕೆಲಸವಾಗಿದೆ. ಆದರೆ, ಇಂದಿನ …

Read More »

ತಾವರಗೇರಾ: ಸಿಡಿಲಿಗೆ ಯುವಕ ಹಾಗು 14 ಕುರಿಗಳು ಬಲಿ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಸಿಡಿಲಿಗೆ ಯುವಕನೊಬ್ಬ ಹಾಗೂ 14 ಕುರಿಗಳು ಬಲಿಯಾದ ಘಟನೆ ತಾವರಗೇರಾ ಠಾಣಾ ವ್ಯಾಪ್ತಿಯ ಹೊಮ್ಮಿನಾಳದಲ್ಲಿ ನಡೆದಿದೆ. ಮೃತ ಯುವಕನನ್ನು ಸುನೀಲ್ ಯಮನಪ್ಪ ಬಸರಿಹಾಳ (19) ಎಂದು ಗುರುತಿಸಲಾಗಿದೆ. ಪಕ್ಕದ ಯಲಬುರ್ಗಾ ತಾಲೂಕಿನ ಗಾಣದಾಳ ಗ್ರಾಮದ ಯುವಕನು ಕುರಿ ಮೇಯಿಸಲೆಂದು ಹೊಮ್ಮಿನಾಳ ಸೀಮಾ ವ್ಯಾಪ್ತಿಯಲ್ಲಿ ತೆರಳಿದಾಗ ದಿಢೀರ್ ಬಂದ ಸಿಡಿಲಿಗೆ ಯುವಕ‌ ಸ್ಥಳದಲ್ಲೇ ಮೃತಪಟ್ಟಿದ್ದು ಘಟನೆಯಲ್ಲಿ 14 ಕುರಿಗಳು ಬಲಿಯಾಗಿದ್ದು, ಘಟನಾ ಸ್ಥಳವು ತಾವರಗೇರಾ ಬೇವೂರು …

Read More »
error: Content is protected !!