Thursday , September 19 2024
Breaking News

Recent Posts

ತಾವರಗೇರಾ: ಗುಡುಗು, ಸಿಡಿಲಿನೊಂದಿಗೆ ಆಣೆ ಕಲ್ಲು ಮಳೆ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ : ಪಟ್ಟಣ ಸೇರಿದಂತೆ ಹೋಬಳಿ ಯಾದ್ಯಂತ ಗುಡುಗು ಸಿಡಿಲಿನ ಸಹಿತ ಮಳೆಯಾಗಿದ್ದು ಕೆಲವೊಂದು ಕಡೇ ಆಣೆಕಲ್ಲು ಮಳೆ ಸುರಿದಿರುವುದು ವಿಶೇಷವಾಗಿದೆ. ಹಾಗೂ ಸಮೀಪದ ಮೆತ್ತಿನಾಳ ಗ್ರಾಮದಲ್ಲಿ ಮಾತ್ರ ಆಣೆಕಲ್ಲು ಮಳೆ ಆಗಿದ್ದು ಯಾವುದೇ ಹಾನಿ ಸಂಭವಿಸಿಲ್ಲ, ಅದೇ ರೀತಿ ಸಂಗನಾಳ, ಕನ್ನಾಳ, ತೆಮ್ಮಿನಾಳ, ಗಂಗನಾಳ ಸೇರಿದಂತೆ ಈ ಭಾಗದಲ್ಲಿ ಮಳೆ ಸುರಿದಿದೆ. ರೈತರಿಗೆ ವರ್ಷದ ಮೊದಲ ಮಳೆಯ ಆನಂದವೇ ಆನಂದ.. ಅದರಲ್ಲಿ ಆಣೆಕಲ್ಲು …

Read More »

ತಾವರಗೇರಾ: ಡಾ.ಪುನೀತ್ ರಾಜಕುಮಾರ ಹುಟ್ಟುಹಬ್ಬ ಆಚರಣೆ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಪಟ್ಟಣದ ನಾನಾ ಕಡೇ ಡಾ.ಪುನೀತ್ ರಾಜಕುಮಾರ ಅವರ ಅಭಿಮಾನಿಗಳ ವತಿಯಿಂದ ಡಾ.ಪುನೀತ್ ರಾಜಕುಮಾರ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ, ಕೇಕ್ ಕತ್ತರಿಸುವ ಮೂಲಕ ಹುಟ್ಟುಹಬ್ಬವನ್ನು ಆಚರಿಸಿದರು. ನಂತರ ಹಲವೆಡೆ ಅನ್ನ ಸಂತರ್ಪಣೆ ಹಾಗೂ ಉಚಿತ ಶುದ್ದ ಕುಡಿಯುವ ನೀರು (ಫಿಲ್ಟರ್ ವಾಟರ್) ವ್ಯವಸ್ಥೆ ಯನ್ನು , ಸ್ಥಳೀಯ ಫಿಲ್ಟರ್ ವಾಟರ್ ಮಾಲೀಕರು ಕಲ್ಪಿಸಿದ್ದರು.

Read More »

ಮುದಗಲ್ : ಪಿಎಸ್ಐ ಡಾಕೇಶ್ ಯು  ವರ್ಗಾವಣೆ 

  ನಾಗರಾಜ್ ಎಸ್ ಮಡಿವಾಳರ್ ಮುದಗಲ್ : ಮುದಗಲ್  ಪೊಲೀಸ್ ಠಾಣೆಯ ಡಾಕೇಶ್ ಯು ರನ್ನ ವರ್ಗಾವಣೆ ಮಾಡಿ ಪೊಲೀಸ್ ಮಹಾ ನಿರೀಕ್ಷಕರು  ಆದೇಶ ಹೊರಡಿಸಿದೆ. ಡಾಕೇಶ್ ಯು  ರವರ ಜಾಗಕ್ಕೆ  ಲಿಂಗಸಗೂರು ಪೊಲೀಸ್ ಠಾಣೆಯ ಪಿಎಸ್ಐ ಡಂಬಳ ಪ್ರಕಾಶ್ ರೆಡ್ಡಿ ರವರನ್ನ  ನೇಮಿಸಿ ತಕ್ಷಣದಿಂದ ಜಾರಿಗೆ ಬರುವಂತೆ  ಈಶಾನ್ಯ ವಲಯ  ಕಲಬುರಗಿ ಹೆಚ್ಚುವರಿ ಪ್ರಭಾರ ಬಳ್ಳಾರಿ ವಲಯದ ಪೊಲೀಸ್  ಮಹಾ ನಿರೀಕ್ಷಕರಾದ   ಮನೀಷ್ ಖರ್ಬಿಕರ್, ಐಪಿಎಸ್ ರವರು ಆದೇಶ …

Read More »
error: Content is protected !!