Friday , September 20 2024
Breaking News

Recent Posts

ತಾವರಗೇರಾ: ಅಭಿವೃದ್ದಿ ಕಾರ್ಯಗಳಿಗೆ ಪಕ್ಷ ಮುಖ್ಯವಲ್ಲ, ಸಚಿವ ಬಸವರಾಜ ಬೈರತಿ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಅಭಿವೃದ್ಧಿ ವಿಷಯದಲ್ಲಿ ರಾಜಕಾರಣ ಮಾಡದೇ ಕ್ಷೇತ್ರದ ಜನರ ಪರವಾಗಿ ಪ್ರಾಮಾಣಿಕ ಕಲಸ ಮಾಡುವವರೇ ನಿಜವಾದ ರಾಜಕಾರಣಿಗಳು ಎಂದು ನಗರಾಭಿವೃದ್ಧಿ ಸಚಿವರಾದ ಬಸವರಾಜ ಬೈರತಿ ಹೇಳಿದರು. ಅವರು ಪಟ್ಟಣಕ್ಕೆ 88.16 ಕೋಟಿ ವೆಚ್ಚದಲ್ಲಿ ತುರುವಿಹಾಳ ಬಳಿ ತುಂಗಭದ್ರಾ ಎಡದಂಡೆ ಕಾಲುವೆಯಿಂದ ನೀರು ಕಲ್ಪಿಸುವ ಕಾಮಗಾರಿ ಶಂಕುಸ್ಥಾಪನ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ನಂತರ ಸಂಸದರಾದ ಸಂಗಣ್ಣ ಕರಡಿ ಮಾತನಾಡಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ವಿವಿಧ …

Read More »

ಮುದಗಲ್ : ಪುರಸಭೆ ಮುಖ್ಯಾಧಿಕಾರಿ ಮರಿಲಿಂಗಪ್ಪ  ವರ್ಗಾವಣೆ 

ನಾಗರಾಜ್ ಎಸ್ ಮಡಿವಾಳರ ಮುದಗಲ್ : ಮುದಗಲ್ ಪುರಸಭೆ ಮುಖ್ಯಧಿಕಾರಿ ಮರಿಲಿಂಗಪ್ಪ ರನ್ನ ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ. ಮರಿಲಿಂಗಪ್ಪ ರವರ ಜಾಗಕ್ಕೆ ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತ ದೃಷ್ಟಿಯಿಂದ ಮುದಗಲ್ ಪುರಸಭೆಗೆ ಮುಖ್ಯಾಧಿಕಾರಿಯಾಗಿ ಕುರಗೋಡು ಪುರಸಭೆಯ ಹಿರಿಯ ಆರೋಗ್ಯ ನಿರೀಕ್ಷಕ ಪರಶುರಾಮ ರವರನ್ನ ನೇಮಿಸಿ ತಕ್ಷಣದಿಂದ ಜಾರಿಗೆ ಬರುವಂತೆ ದಿ 27.10.2022ರಂದು ನಗರಾಭಿವೃದ್ಧಿ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿ ಟಿ ಮಂಜುನಾಥ್  ಆದೇಶ ಹೊರಡಿಸಿದ್ದಾರೆ.

Read More »

ತಾವರಗೇರಾ: ಶಂಕುಸ್ಥಾಪನೆ ಸಮಾರಂಭಕ್ಕೆ, ಇಂದು ಸಚಿವರ ಆಗಮನ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಪಟ್ಟಣಕ್ಕಿಂದು ಸಚಿವರ ದಂಡೇ ಆಗಮಿಸುತ್ತಿದ್ದು ಪಟ್ಟಣದ ಬಹುದಿನಗಳ ಬೇಡಿಕೆ ಯಾಗಿದ್ದ ತುಂಗಭದ್ರಾ ಎಡದಂಡೆ ಕಾಲುವೆಯಿಂದ ನೀರು ಸರಬರಾಜು ಕಲ್ಪಿಸುವ ಕಾಮಗಾರಿಗಳ ಶಂಕುಸ್ಥಾಪನೆ ಸಮಾರಂಭಕ್ಕೆ ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆನಂದ ಸಿಂಗ್, ನಗರಾಭಿವೃದ್ಧಿ ಸಚಿವರಾದ ಬೈರತಿ ಬಸವರಾಜ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷ ರಾದ ರಾಜು ಗೌಡ ಆಗಮಿಸಲ್ಲಿದ್ದು, ಸ್ಥಳೀಯ ಶಾಸಕ ಅಮರೇಗೌಡ ಪಾಟೀಲ ಬಯ್ಯಾಪೂರ …

Read More »
error: Content is protected !!