Friday , September 20 2024
Breaking News

Recent Posts

ಟ್ರ್ಯಾಕ್ಟರ್ ಪಲ್ಟಿ ನಾಲ್ವರ ಸಾವು..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಸಮೀಪದ ನವಲಿ ಗ್ರಾಮದ ರೈಸ್ ಟೆಕ್ನಾಲಜಿ ಪಾರ್ಕ ಬಳಿ ಟ್ರ್ಯಾಕ್ಟರವೊಂದು ಪಲ್ಟಿಯಾಗಿ ನಾಲ್ವರು ಮೃತಪಟ್ಟಿರುವ ಘಟನೆ ಜರುಗಿದೆ..! ಮೃತರನ್ನು ಕಾರಟಗಿ ಪಟ್ಟಣದ ಇಂದಿರಾ ನಗರದ ನಿವಾಸಿಗಳಾದ ಯಮನೂರಪ್ಪ ಸಿಂಧನೂರು (55), ಅಂಬಮ್ಮ (45) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ದ್ಯಾವಮ್ಮ (60) ಶೇಶಪ್ಪ ಬಂಡಿ (40) ಇವರಿಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಮೃತರು ಕೊಪ್ಪಳ ಜಿಲ್ಲೆಯ ಕಾರಟಗಿ ಪಟ್ಟಣದ ಇಂದಿರಾನಗರದ ನಿವಾಸಿಗಳು ಎಂದು ತಿಳಿದುಬಂದಿದೆ. ಕಾರಟಗಿಯಿಂದ ಕನಕಗಿರಿ …

Read More »

ಒಂದೇ ಬೈಕ್ ನಲ್ಲಿ ಈಡೀ ಸಂಸಾರವೇ ಸವಾರಿ..!

ವರದಿ ಎನ್ ಶಾಮೀದ್ ತಾವರಗೇರಾ ಕೊಪ್ಪಳ: ಬೈಕ್ ಸವಾರನೊಬ್ಬ ತನ್ನ ಕುಟುಂಬದ 8 ಸದಸ್ಯರನ್ನು ಸೇರಿ‌, 9 ಜನರು ಒಂದೇ ಬೈಕ‌ನಲ್ಲಿ ಸವಾರಿ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಗಿಣಗೇರಾದಿಂದ ಗಂಗಾವತಿ ಕಡೆಗೆ ಹೊಂಟಿದ್ದ ಕುಟುಂಬ ಸದಸ್ಯರು ಹಿರೋ ಹೋಂಡಾ ಸ್ಪೇಂಡರ್ ಬೈಕನಲ್ಲಿ 9 ಜನ ಸವಾರಿ ಮಾಡುತ್ತಿರುವುದನ್ನು ಸ್ಥಳೀಯ ರು ವಿಡಿಯೋ ಮಾಡಿ ರುವುದು ಅದರಲ್ಲಿ ಇಬ್ಬರೂ ದಂಪತಿಗಳು ಹಾಗೂ ಅವರ 5 ಜನ ಮಕ್ಕಳು …

Read More »

ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ ಆಚರಣೆ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಪಂಚ ರಾಜ್ಯ ಚುನಾವಣೆಯಲ್ಲಿ ಬಿಜೆಪಿ ಪಕ್ಷವು ಜಯಭೇರಿ ಬಾರಿಸಿದ ಹಿನ್ನಲೆಯಲ್ಲಿ ಸ್ಥಳೀಯ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ವಿಜಯೋತ್ಸವ ಆಚರಿಸಿದ್ದು ಪಟ್ಟಣದಲ್ಲಿ ಕಂಡು ಬಂತು. ಈ ಸಂದರ್ಭದಲ್ಲಿ ಕುಷ್ಟಗಿ ಮಂಡಲ ಪ್ರಧಾನ ಕಾರ್ಯದರ್ಶಿ ಮಂಜುನಾಥ ಜೂಲಕುಂಟಿ, ಪಪಂ ಸದಸ್ಯರಾದ ಬಸನಗೌಡ ಓಲಿ, ದಶರಥ ಸಿಂಗ್, ಹಾಗೂ ಮುಖಂಡ ರಾದ ಚನ್ನಪ್ಪ ಸಜ್ಜನ, ರಂಗಪ್ಪ ಉಪ್ಪಾರ, ಮಂಜುನಾಥ ರಾಂಪೂರ, ಶಿವರಾಜ …

Read More »
error: Content is protected !!