Thursday , September 19 2024
Breaking News

Recent Posts

ಮಧ್ಯ ರಾತ್ರಿಯಲ್ಲಿ  ಜನರ ಸಮಸ್ಯೆಗಳಿಗೆ ಸ್ಪಂದಿಸಿದ ಶಾಸಕ ಹೂಲಗೇರಿ…

 ನಾಗರಾಜ್ ಎಸ್ ಮಡಿವಾಳರ್  ಮುದಗಲ್ : ಪಟ್ಟಣದ ರಾಮಲಿಂಗೇಶ್ವರ  ಕಾಲೋನಿಯ   ಯುವಕನೋರ್ವ ರಾತ್ರಿ 11ಗಂಟೆಯ ಸುಮಾರಿಗೆ  ದ್ವಿಚಕ್ರ ವಾಹನದ ಮೇಲಿಂದ ಬಿದ್ದು  ಅಪಘಾತವಾಗಿ ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರಕ್ಕೆ ಬಂದಾಗ ಆಸ್ಪತ್ರೆಯಲ್ಲಿ ರಾತ್ರಿ ಕರ್ತವ್ಯದ ಮೇಲಿದ್ದ  ವೈದ್ಯರು ಇಲ್ಲದೆ ಇರುವುದರಿಂದ  ಗಾಯಾಳುವಿಗೆ  ಆಸ್ಪತ್ರೆ ಸಿಬ್ಬಂದಿಗಳು ಕೂಡ ಸರಿಯಾದ ರೀತಿಯಲ್ಲಿ ಸ್ಪಂದನೆ ನೀಡದ  ಕಾರಣ ಸಾರ್ವಜನಿಕರೊಬ್ಬರು ಮಧ್ಯ ರಾತ್ರಿ 12ಗಂಟೆಯ ಸುಮಾರಿಗೆ ಲಿಂಗಸಗೂರು ಶಾಸಕ ಡಿ ಎಸ್ ಹೂಲಗೇರಿ ರವರಿಗೆ ದೂರವಾಣಿ …

Read More »

ತಾವರಗೇರಾ: ಪಾರ್ಟಿ ಗೆ ಹೋದ ಯುವಕ ನಾಪತ್ತೆ..!

  ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಸಮೀಪದ ಮ್ಯಾದರಡೊಕ್ಕಿ ಗ್ರಾಮದಿಂದ ಯುವಕನೊಬ್ಬ ಕಾಣೆಯಾದ ಬಗ್ಗೆ ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಣೆಯಾದ ಯುವಕನನ್ನು ಮ್ಯಾದರಡೊಕ್ಕಿ ಗ್ರಾಮದ ಬಸವರಾಜ ಶರಣಪ್ಪ ದೋಟಿಹಾಳ (22) ಎಂದು ಗುರುತಿಸಲಾಗಿದೆ. ಕಳೆದ 16-01-2022 ರಂದು ಗೆಳೆಯರ ಜೊತೆ ಪಾರ್ಟಿ ಗೆ ಹೋಗಿದ್ದು, ಮರಳಿ ಬಂದಿಲ್ಲ ಈ ಕುರಿತಂತೆ ಸಂಬಂಧಿಕರೆಲ್ಲರನ್ನು ವಿಚಾರಿಸಲಾಗಿ ಇದುವರೆಗೂ ಯಾವುದೇ ಸುಳಿವು ಸಿಕ್ಕಿರುವುದಿಲ್ಲ ಎಂದು ಅವರ ಮಾವನವರಾದ ಶರಣಪ್ಪ ಮರೇಗೌಡರ ನೀಡಿದ …

Read More »

15 ವರ್ಷದ ಬಾಲಕಿಯ ಬರ್ಬರ ಹತ್ಯೆ…..

ನಾಗರಾಜ್ ಎಸ್ ಮಡಿವಾಳರ್  ಮಸ್ಕಿ : ಪಟ್ಟಣದಲ್ಲಿ 9ನೇ ತರಗತಿಯ ವಿದ್ಯಾರ್ಥಿನಿಯನ್ನು ಚಾಕುವಿಂದ ಇರಿದು ಬರ್ಬರವಾಗಿ ಕೊಲೆ ಮಾಡಿದ ಘಟನೆ ಶುಕ್ರವಾರ ಸಂಜೆ ನಡೆದಿದೆ. ಪಟ್ಟಣದ ಕವಿತಾಳ ರಸ್ತೆಯ ಖಾಸಗಿ ಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿ ಶಾಲೆ ಬಿಟ್ಟ ನಂತರ ಮನೆಗೆ ತೆರಳುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ.  ಮೃತ ದುರ್ದೈವಿ  ಭೂಮಿಕಾ (15) ಎಂದು ಗುರುತಿಸಲಾಗಿದೆ. ಕೊಲೆಗೆ ಕಾರಣ ತಿಳಿದು ಬಂದಿಲ್ಲ ಘಟನಾಸ್ಥಳಕ್ಕೆ ಮಸ್ಕಿ ಪೊಲೀಸ್ ಠಾಣೆಯ …

Read More »
error: Content is protected !!