Thursday , September 19 2024
Breaking News

Recent Posts

ಲಿಂಗಸಗೂರು ಓರ್ವ  ವಿದ್ಯಾರ್ಥಿ ಸೇರಿ 6 ಮಂದಿ  ಉಕ್ರೇನ್ ನಲ್ಲಿ ಪರದಾಟ….

ನಾಗರಾಜ್ ಎಸ್ ಮಡಿವಾಳರ್  ಲಿಂಗಸಗೂರು  : ರಷ್ಯಾ ಮತ್ತು ಉಕ್ರೇನ್ ನಡುವೆ ನಡೆಯುತ್ತಿರುವ ಯುದ್ದ ಇದೀಗ ಭಾರತದ ಅನೇಕ ಪೋಷಕರನ್ನು ಆತಂಕಕ್ಕೆ ದೂಡಿದೆ. ಭಾರತದ ಅನೇಕ ಭಾರತೀಯರು ಉಕ್ರೇನ್​ನಲ್ಲಿ ಸಿಲುಕಿದ್ದು, ಮಕ್ಕಳ ಸ್ಥಿತಿ ಬಗ್ಗೆ ಪೋಷಕರಲ್ಲಿ ಆತಂಕ ವ್ಯಕ್ತವಾಗಿದೆ. ಅದರಲ್ಲಿ ರಾಜ್ಯದ 20ಕ್ಕೂ ಅಧಿಕ ವಿದ್ಯಾರ್ಥಿಗಳು ಸಿಲುಕಿಕೊಂಡಿದ್ದಾರೆ. ವಿದ್ಯಾಭ್ಯಾಸಕ್ಕಾಗಿ ತೆರಳಿದ ಮಕ್ಕಳು ಸುರಕ್ಷಿತವಾಗಿ ಬರುವಂತೆ ಬೇಡಿಕೊಳ್ಳುತ್ತಿದ್ದಾರೆ. ಈ ನಡುವೆ ರಾಜ್ಯ ಸರ್ಕಾರಕ್ಕೂ ಪೋಷಕರು ಮನವಿ ಮಾಡಿದ್ದು, ಮಕ್ಕಳ ಕರೆತರಲು ಪ್ರಯತ್ನ …

Read More »

ಹಲ್ಲೆಕೋರರ ಬಂಧಿಸಿದ, ಪೊಲೀಸರ ಕ್ರಮಕ್ಕೆ ಎಸ್ ಪಿ ಶ್ಲಾಘನೆ..!

ವರದಿ ಎನ್ ಶಾಮೀದ್ ತಾವರಗೇರಾ ಗಂಗಾವತಿ: ನಗರದ ದುರ್ಗಾ ಹೋಟೆಲ್ ನಲ್ಲಿ 17-02-2022 ರಂದು ರಾತ್ರಿ ನಡೆದ ಮಾರಣಾಂತಿಕ ಹಲ್ಲೆ ಘಟನೆಗೆ ಸಂಬಂಧಿಸಿದಂತೆ ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸಿರುವ ಕ್ರಮಕ್ಕೆ ಪೊಲೀಸ್ ರ ಕಾರ್ಯವೈಖರಿ ಯನ್ನು ಮೆಚ್ಚಿ‌ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಅರುಣಾಂಗುಶ ಗಿರಿ ಸೂಕ್ತ ಬಹುಮಾನ ಘೋಷಿಸಿದ್ದಾರೆ.. ಘಟನೆ ವಿವರ: ನಗರದ ಇಮ್ತಿಯಾಜ ಶೇಖ ಹಾಗೂ ಸ್ನೇಹಿತರು ಊಟಕ್ಕೆ ಕುಳಿತಾಗ ಇನ್ನೊಂದು ಗುಂಪಿನವರು ಮಾರಣಾಂತಿಕ ಹಲ್ಲೆ ನಡೆಸಿದ್ದು ಚಾಕು …

Read More »

ಕುಂಭಕರ್ಣ ಶಾಸಕರಿಂದ ಅಭಿವೃದ್ಧಿ ಸಾಧ್ಯವಿಲ್ಲ : ಸಿದ್ದು  ಬಂಡಿ

  ನಾಗರಾಜ್ ಎಸ್ ಮಡಿವಾಳರ್ ಮುದಗಲ್ : ಕುಂಭಕರ್ಣ ಶಾಸಕರಿಂದ ಅಭಿವೃದ್ಧಿ ಸಾಧ್ಯವಿಲ್ಲ ಎಂದು ಜೆಡಿಎಸ್ ಮುಖಂಡ ಸಿದ್ದು ಬಂಡಿ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ್ವರ ಮಠದಲ್ಲಿ ಬುಧವಾರ ಜೆಡಿಎಸ್ ಪಕ್ಷದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಲಿಂಗಸಗೂರು ಶಾಸಕರು ಕುಂಭಕರ್ಣರಿದ್ದಾರೆ ಅವರಿಂದ ಅಭಿವೃದ್ಧಿ ಸಾಧ್ಯವಿಲ್ಲ, ಮುದಗಲ್ ಪಟ್ಟಣದಲ್ಲಿ ಎಂಟು ದಿನಗಳಿಗೊಮ್ಮೆ ಕುಡಿಯುವ ನೀರು ಬರುತ್ತಿವೆ, ರಸ್ತೆಗಳಿಲ್ಲ, ಇನ್ನು ತಾಲೂಕಿನಲ್ಲಿ  ಹತ್ತು ಹಲವಾರು ಸಮಸ್ಯೆಗಳಿದ್ದು ಯಾವುದಕ್ಕೂ ಪರಿಹಾರ …

Read More »
error: Content is protected !!