Thursday , September 19 2024
Breaking News

Recent Posts

ತಾವರಗೇರಾ: ಅಸ್ವಸ್ಥಗೊಂಡ ಧರಣಿ ನಿರತ, ನೆರವಿಗೆ ಬಂದ ಪಿಎಸ್ಐ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಕಳೆದ ಮೂರು ದಿನಗಳಿಂದ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ವಿರುದ್ದ ಸರಣಿ ಉಪವಾಸ ಸತ್ಯಾಗ್ರಹ ಹಮ್ಮಿಕೊಂಡಿರುವ ಮುಖಂಡರೊಬ್ಬರ ಆರೋಗ್ಯದಲ್ಲಿ ಏರುಪೇರಾಗಿ ಅಸ್ವಸ್ಥಗೊಂಡ ಸುದ್ದಿ ತಿಳಿಯುತ್ತಿದ್ದಂತೇ ಸ್ಥಳೀಯ ಪಿಎಸ್ಐ ವೈಶಾಲಿ ಝಳಕಿ ಹಾಗೂ ಸಿಬ್ಬಂದಿ ವರ್ಗ ಸ್ಥಳಕ್ಕೆ ಧಾವಿಸಿ ಅಸ್ವಸ್ಥ ಗೊಂಡ ಹೇಮರಾಜ ವೀರಾಪುರ ಅವರ ಆರೋಗ್ಯ ದ ಬಗ್ಗೆ ತಕ್ಷಣವೇ ವೈದ್ಯಾಧಿಕಾರಿಗಳ ಗಮನಕ್ಕೆ ತಂದು ಸ್ಥಳದಲ್ಲೇ ಚಿಕಿತ್ಸೆ ಕೊಡಿಸಿ ಮಾನವೀಯತೆ ಮೆರೆದಿದ್ದು ಪಟ್ಟಣದ ಜನರ …

Read More »

ತಾವರಗೇರಾ: ಸರಳವಾಗಿ ನಡೆದ ಶ್ರೀ ತ್ರೀ ವೀರಭದ್ರೇಶ್ವರ ರಥೋತ್ಸವ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಪಟ್ಟಣದ ಆರಾಧ್ಯದೈವ ಶ್ರೀ ತ್ರೀ ವೀರಭದ್ರೇಶ್ವರ ಜಾತ್ರೆ ಅಂಗವಾಗಿ ಕೊವೀಡ್ ನಿಯಮನುಸಾರ ಧಾರ್ಮಿಕ ವಿಧಿ ವಿಧಾನಗಳ ಮೂಲಕ ಸರಳವಾಗಿ ರಥೋತ್ಸವ ಜರುಗಿತು. ಬೆಳಗಿನ ಜಾವ ಗುಗ್ಗಳ ದೊಂದಿಗೆ ಕಳಸಾರೋಹಣವು ಮೇಗಲಪೇಟೆಯ ವೀರಭದ್ರೇಶ್ವರ ದೇವಸ್ಥಾನದಿಂದ ಆಗಮಿಸಿ ಅಗ್ನಿ ಕುಂಡ ಪ್ರವೇಶಿಸುವ ಮೂಲಕ ಜಾತ್ರೆಗೆ ಚಾಲನೆ ನೀಡಲಾಯಿತು. ನಂತರ ಸೂಕ್ತ ಪೊಲೀಸ್ ಬಂದೋಬಸ್ತಿನಲ್ಲಿ ಸರಳವಾಗಿ ರಥೋತ್ಸವ ಜರುಗಿತು. ಈ ಸಂದರ್ಭದಲ್ಲಿ ಸ್ಥಳೀಯ ಪಿಎಸ್ಐ ವೈಶಾಲಿ ಝಳಕಿ, …

Read More »

ಹೆಸರಿಗಷ್ಟೇ ಮುದಗಲ್ ಶಾಸಕ ಪಟ್ಟಣದಲ್ಲಿ ಅಭಿವೃದ್ಧಿ ಮಾತ್ರ ಶೂನ್ಯ …

 ವರದಿ :  ನಾಗರಾಜ್ ಎಸ್ ಮಡಿವಾಳರ್ ಮುದಗಲ್ : ಲಿಂಗಸಗೂರು ಶಾಸಕ ಡಿ ಎಸ್ ಹೂಲಗೇರಿ ತಾಲೂಕಿನಲ್ಲಿ  ಮುದಗಲ್ ಶಾಸಕರೆಂದೆ  ಹೆಸರುವಾಸಿಯಾಗಿದ್ದಾರೆ  ಆದರೆ  ಮುದಗಲ್ ಪಟ್ಟಣದಲ್ಲೇ ಮೂಲಭೂತ ಸೌಕರ್ಯಗಳಿಲ್ಲದೆ  ಜನ ಪರದಾಡುವ ಸ್ಥಿತಿಯಲ್ಲಿದ್ದು ಅಭಿವೃದ್ಧಿ ಮಾತ್ರ ಶೂನ್ಯವಾಗಿದೆ ಎಂದು ಪಟ್ಟಣದ ನಿವಾಸಿಗಳ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಪಟ್ಟಣ ಪುರಸಭೆ ದರ್ಜೆಯಾದರು ಪಟ್ಟಣದಲ್ಲಿ  ಮೂಲಸೌಕರ್ಯ ಕೊರತೆ ಕಾಡುತ್ತಿದೆ ಪಟ್ಟಣ 23 ವಾರ್ಡ್‌ 40ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಹೊಂದಿದ್ದು  ಏಳು ದಿನಕ್ಕೊಮ್ಮೆ ನೀರು, ಹಾಗೂ …

Read More »
error: Content is protected !!