Friday , September 20 2024
Breaking News

Recent Posts

ಶನಿವಾರ ತಾವರಗೇರಾ ಸಂಪೂರ್ಣ ಬಂದ್..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ರಾಯಚೂರ ಜಿಲ್ಲಾ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಗೌಡರ ವಿರುದ್ದ ಪಟ್ಟಣದ ಸಂವಿಧಾನ ರಕ್ಷಣಾ ಸಮಿತಿ ವತಿಯಿಂದ ಶನಿವಾರದಂದು ( 05-02-2022) ತಾವರಗೇರಾ ಬಂದ್ ಗೆ ಕರೆ ನೀಡಿದ್ದಾರೆ. ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ನಡೆದ ಸಭೆಯಲ್ಲಿ ಸಂವಿಧಾನ ರಕ್ಷಣಾ ಸಮಿತಿ ಹಾಗೂ ಪಟ್ಟಣದ ಎಲ್ಲಾ ಸಂಘಟನೆಗಳು ಪಾಲ್ಗೊಂಡು ಬಂದ್ ಗೆ ತೀರ್ಮಾನ ಕೈಗೊಂಡಿದ್ದಾರೆ. ಈ ಸಂಧರ್ಬದಲ್ಲಿ ಮುಖಂಡರು ಮಾತನಾಡಿ ಸಂವಿಧಾನ ಶಿಲ್ಪಿ ಎಂದು ಡಾ.ಬಿ ಆರ್ …

Read More »

ಜಿಲ್ಲಾ ನ್ಯಾಯಾಧೀಶರ ವಿರುದ್ಧ : ಹೂಲಗೇರಿ ಆಕ್ರೋಶ

  ವರದಿ : ನಾಗರಾಜ್ ಎಸ್ ಮಡಿವಾಳರ್ ಮುದಗಲ್ : ಡಾ. ಬಿ ಆರ್  ಅಂಬೇಡ್ಕರ್ ರವರಿಗೆ ಅವಮಾನ ಮಾಡಿದ ರಾಯಚೂರು ಜಿಲ್ಲಾ ಜಿಲ್ಲಾ ನ್ಯಾಯಾಧೀಶರ ವಿರುದ್ಧ ಲಿಂಗಸಗೂರು ಶಾಸಕ ಡಿ ಎಸ್ ಹೂಲಗೇರಿ ಆಕ್ರೋಶ ವ್ಯಕ್ತಪಡಿಸಿದರು. ಪಟ್ಟಣದ ಶಾಸಕರ ಕಾರ್ಯಾಲಯದಲ್ಲಿ  ಸೋಮವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು  ಜನವರಿ 26 ರಂದು ರಾಯಚೂರಿನಲ್ಲಿ ನಡೆದ ಗಣರಾಜ್ಯೋತ್ಸವ ಆಚರಣೆ ವೇಳೆ  ರಾಯಚೂರು ಜಿಲ್ಲಾ ನ್ಯಾಯಾಧೀಶರಾದ ಮಲ್ಲಿಕಾರ್ಜುನಗೌಡ ಡಾ.ಬಿ ಆರ್ ಅಂಬೇಡ್ಕರ್ …

Read More »

ತಾವರಗೇರಾ: ಖಾತಾ ನಕಲಿನಿಂದಾಗಿ ರದ್ದಾಗುತ್ತಿರುವ ಮದುವೆಗಳು..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಮನೆ ಹಾಗೂ ನಿವೇಶನ ಗಳ ಖಾತಾ ನಕಲು (ನಮೂನೆ-3) ಪತ್ರ ನೀಡದಿರುವದರಿಂದಾಗಿ ಮದ್ಯಮ ವರ್ಗದವರು ಸಾಕಷ್ಟು ತೊಂದರೆಯಲ್ಲಿ ಸಿಲುಕಿದ್ದು ಈ ಬಗ್ಗೆ ಸರ್ಕಾರದ ಆದೇಶದ ವಿರುದ್ದ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮದ್ಯಮ ವರ್ಗದ ಜನರು ಮಕ್ಕಳ ಮದುವೆ ಹಾಗೂ ವಿದ್ಯಾಭ್ಯಾಸ ಕ್ಕಾಗಿ ಈ ಹಿಂದೆ ಖರೀದಿಸಿದ್ದ ಆಸ್ತಿಗಳನ್ನು ಮಾರಾಟ ಮಾಡಲು ನಮೂನೆ-3 ಫಾರ್ಮ್ ಅನ್ನು ಪಟ್ಟಣ …

Read More »
error: Content is protected !!