Friday , September 20 2024
Breaking News

Recent Posts

ತಾವರಗೇರಾ: ಎಎಸ್ಐ ಸೇರಿ ನಾಲ್ವರಿಗೆ ಕರೊನಾ ಪಾಸಿಟಿವ್..!

  ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ರಾಜ್ಯದಲ್ಲಿ ಹೆಚ್ಚುತ್ತಿರುವ ಕರೊನಾ ದಿಂದಾಗಿ ಬೆಚ್ಚಿಬಿದ್ದಿರುವ ಜನತೆಗೆ, ಪಟ್ಟಣದಲ್ಲಿ ನಾಲ್ವರಿಗೆ ಕರೊನಾ ಪಾಸಿಟಿವ್ ದೃಡ ಪಟ್ಟಿರುವದರಿಂದ ಪಟ್ಟಣದ ಜನರು ಮತ್ತಷ್ಟು ಭಯಭೀತಿ ಗೊಂಡಿದ್ದಾರೆ. ಪಟ್ಟಣದ ಎಎಸ್ಐ ಒಬ್ಬರಿಗೆ ಸೇರಿದಂತೆ ಇನ್ನಿತರ ಮೂರು ಜನರಿಗೆ ಕರೊನಾ ದೃಡಪಟ್ಟಿದ್ದು ಅವರು ಈಗಾಗಲೇ ಹೋಂ ಕ್ವಾರಂಟೈನ್ ಗೆ ಒಳಗಾಗಿದ್ದು, ಆದಷ್ಟು ಸಾರ್ವಜನಿಕರು ಮಾಸ್ಕ್ ಹಾಗೂ ದೈಹಿಕ ಅಂತರ ಕಾಪಾಡುವದರ ಮೂಲಕ ಕರೊನಾ ಹರಡದಂತೆ ಎಚ್ಚರ ವಹಿಸಬೇಕೆಂದು …

Read More »

ಮುದಗಲ್ : ಭೀಕರ ಅಪಘಾತ ಇಬ್ಬರಿಗೆ ಗಂಭೀರ ಗಾಯ

  ನಾಗರಾಜ್ ಎಸ್ ಮಡಿವಾಳರ್ ಮುದಗಲ್ : ಪಟ್ಟಣದ ಲಿಂಗಸಗೂರು ನಿಂದ ಮುದಗಲ್ ಕಡೆಗೆ ಬರುವ ಗೂಡ್ಸ್ ವಾಹನ      ಕತ್ತಿಹಾಳ ಹಳ್ಳದ ಬಳಿ  ವಾಹನ ಪಲ್ಟಿಯಾಗಿ ಇಬ್ಬರಿಗೆ ಗಾಯವಾದ ಘಟನೆ ನಡೆದಿದೆ. ಲಿಂಗಸಗೂರು ಕಡೆಯಿಂದ ಇಳಕಲ್ ಗೆ ತೆರಳುತ್ತಿದ್ದ ಗೂಡ್ಸ್ ವಾಹನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು ಯಲಗಲದಿನ್ನಿ ಮೂಲದ ಯುವಕರಿಗೆ ತೀವ್ರ ಗಾಯಗಾಗಿವೆ. ಗಾಯಳುಗಳನ್ನು ಲಿಂಗಸಗೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.

Read More »

ಕೊಪ್ಪಳ: ಚಂದ್ರನ ಬೆಳಕಿನಲ್ಲಿ ನಡೆದ ಶ್ರೀ ಗವಿ ಸಿದ್ದೇಶ್ವರ ರಥೋತ್ಸವ..!

ವರದಿ ಎನ್ ಶಾಮೀದ್ ತಾವರಗೇರಾ ಕೊಪ್ಪಳ: ಇತಿಹಾಸದಲ್ಲಿಯೇ ಪ್ರಪ್ರಥಮ ಬಾರಿಗೆ ಚಂದ್ರನ ಬೆಳಕಿನಲ್ಲಿ ಶ್ರೀ ಗವಿ ಸಿದ್ದೇಶ್ವರ ಮಹಾ ರಥೋತ್ಸವ ಜರುಗಿತು. ಕರೊನಾ ವೈರಸ್ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಕಡ್ಡಾಯ ನಿಯಮ ಪಾಲಿಸುವದರ ಜೊತೆಗೆ ಸರಳ ಹಾಗೂ ಸಂಪ್ರದಾಯದಂತೆ ಬ್ರಾಹ್ಮೀ ಮುಹೂರ್ತ ಬೆಳಗಿನ ಜಾವ 4.48 ರ ಸಮಯಕ್ಕೆ ರಥೋತ್ಸವ ಕ್ಕೆ ಚಾಲನೆ ನೀಡಲಾಗಿದೆ, ಲಕ್ಷಾಂತರ ಭಕ್ತರು ಸೇರುವ ಹಿನ್ನಲೆಯಲ್ಲಿ ಶ್ರೀ ಗವಿ ಸಿದ್ದೇಶ್ವರ ಮಹಾ ಸ್ವಾಮಿಗಳು …

Read More »
error: Content is protected !!