Tuesday , September 17 2024
Breaking News

Recent Posts

ತಾವರಗೇರಾ:- ರಾಜ್ಯ ತಂಡಕ್ಕೆ ಮಹಮ್ಮದ್ ಕೈಫ್..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಮಹಮ್ಮದ್ ಕೈಫ್ ಹೆಸರು ಕೇಳಿದ ತಕ್ಷಣ ನೆನಪಾಗುವುದು ಭಾರತ ಕ್ರಿಕೆಟ್ ತಂಡದ ಉತ್ತಮ ಆಟಗಾರ ಅದರಂತೆಯೇ ಸ್ಥಳೀಯ ಡಿಗ್ರಿ ಕಾಲೇಜಿನ ಮಹಮ್ಮದ್ ಕೈಫ್ ಎಂಬ ವಿದ್ಯಾರ್ಥಿಯು ಹ್ಯಾಂಡ್ ಬಾಲ್ ನಲ್ಲಿ ಕೊಪ್ಪಳ ಜಿಲ್ಲೆಯಿಂದ ಆಯ್ಕೆ ಆಗುವ ಮೂಲಕ ಕರ್ನಾಟಕ ರಾಜ್ಯ ತಂಡಕ್ಕೆ ಆಯ್ಕೆಯಾಗಿದ್ದಾನೆ. ಇದಕ್ಕೆ ಕಾರಣೀಭೂತರಾದ ಕಾಲೇಜಿನ ದೈಹಿಕ ಶಿಕ್ಷಕ ಶ್ರೀನಾಥ್ ಗೋತ್ರ, ಕೊಪ್ಪಳ ಜಿಲ್ಲಾ ಹ್ಯಾಂಡ್ ಬಾಲ್ ಅಸೋಸಿಯೇಷನ್ ಅಧ್ಯಕ್ಷ ರವಿ …

Read More »

ತಾವರಗೇರಾ: ಕಾರ್ ಬೈಕ್ ಡಿಕ್ಕಿ ಓರ್ವ ವ್ಯಕ್ತಿ ಸಾವು..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಕಾರು ಹಾಗೂ ಬೈಕ್ ಮಧ್ಯೆ ನಡೆದ ರಸ್ತೆ ಅಪಘಾತದಲ್ಲಿ ಒರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟು ಇನ್ನಿತರ 6 ಜನರು ಗಾಯಗೊಂಡ ಘಟನೆ ಸಮೀಪದ ಬಚನಾಳ ರಸ್ತೆಯಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಶಿವರಾಜ ಪಿಳಿಗೇರ (23) ಎಂದು ಗುರುತಿಸಲಾಗಿದೆ. ತಾವರಗೇರಾ ದಿಂದ ಬಚನಾಳ ಗ್ರಾಮಕ್ಕೆ ಶಿವರಾಜ ನು ತನ್ನ ಬೈಕ್ ಮೇಲೆ ಹೋಗುತ್ತಿದ್ದಾಗ ಎದುರಿಗೆ ಬಂದ ಕಾರ್ ವೊಂದು ಡಿಕ್ಕಿ ಹೊಡೆದ ಪರಿಣಾಮ ಈ …

Read More »

ತಾವರಗೇರಾ:- ಕಾಲೇಜಿನ ಕಾರಿಡಾರ್, ಕುಡುಕರ ಬಾರ್..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಶಾಲೆಯೇ ದೇವಾಲಯ ಮಕ್ಕಳೇ ದೇವರು ಎಂಬ ನಾಣ್ಣುಡಿಯಂತೆ ಇಲ್ಲಿಯ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜಿನಲ್ಲಿ ಇದಕ್ಕೆ ವಿರುದ್ಧವಾಗಿ ರಾತ್ರಿ ವೇಳೆ ಕಾಲೇಜಿನ ಕಾರಿಡಾರ್ ಕುಡುಕರ ತಾಣವಾಗಿ ಮಾರ್ಪಟ್ಟಿರುವುದು ದುರಂತವೇ ಸರಿ. ಈ ಬಗ್ಗೆ ಸಾರ್ವಜನಿಕರು ತಮ್ಮ ಮಕ್ಕಳು ಓದುವ ಕಾಲೇಜಿನಲ್ಲಿ ಈ ರೀತಿ ನಡೆಯುತ್ತಿರುವುದು ಅಸಯ್ಯ ಮೂಡುವಂತಾಗಿದ್ದು ತಕ್ಷಣವೇ ಸಂಭಂದಪಟ್ಟ ಅಧಿಕಾರಿಗಳು ಈ ಬಗ್ಗೆ ಕ್ರಮ ಕೈಗೊಂಡು ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಬೇಕೆಂದು …

Read More »
error: Content is protected !!