Friday , September 20 2024
Breaking News

Recent Posts

ಇಂದು ಎಲ್ಲ ಶಾಲಾ, ಕಾಲೇಜುಗಳು ಬಂದ್..

ವರದಿ : ನಾಗರಾಜ್ ಎಸ್ ಮಡಿವಾಳರ್  ಶುಕ್ರವಾರ ರಾತ್ರಿ 8 ಗಂಟೆಯಿಂದ ಕರ್ಫ್ಯೂ ಜಾರಿ ಹಿನ್ನೆಲೆಯಲ್ಲಿ ಜ.8ರ ಶನಿವಾರ ರಾಜ್ಯಾದ್ಯಂತ ಶಾಲೆ, ಕಾಲೇಜುಗಳು ಬಂದ್ ಆಗಲಿವೆ. ಕರೋನ ಹರಡುವಿಕೆಯನ್ನು ನಿಯಂತ್ರಿಸಲು ರಾಜ್ಯ  ಸರ್ಕಾರ ಜಾರಿಗೊಳಿಸಿರುವ  ಕರ್ಫ್ಯೂ  ಶುಕ್ರವಾರ ರಾತ್ರಿ 10ರಿಂದ ಸೋಮವಾರ ಬೆಳಗ್ಗೆ 5ಗಂಟೆವರೆಗೂ ಜಾರಿ ಗೊಳಿಸಿ  ಅಗತ್ಯ ವಸ್ತುಗಳನ್ನು ಹೊರತು ಉಳಿದೆಲ್ಲಾ ಚಟುವಟಿಕೆಗಳಿಗೆ ಸಂಪೂರ್ಣ ನಿರ್ಬಂಧ ವಿಧಿಸಲಾಗಿದೆ. ಅಗತ್ಯವಾಗಿ ಸಾರ್ವಜನಿಕ ಸಂಚಾರಕ್ಕೂ ನಿರ್ಬಂಧಿಸಲಾಗಿದೆ. ಈ ಹಿನ್ನೆಲೆಯಲ್ಲಿ ಶನಿವಾರ ತಮ್ಮ …

Read More »

ತಾವರಗೇರಾ: ವಾಹನ ಡಿಕ್ಕಿ ಸ್ಥಳದಲ್ಲೇ ವ್ಯಕ್ತಿ ಸಾವು..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಬಹಿರ್ದೆಸೆಗೆಂದು ತೆರಳಿದ್ದ ವ್ಯಕ್ತಿಯೊಬ್ಬನ ಮೇಲೆ ಮಿನಿ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯು ಸ್ಥಳದಲ್ಲೆ ಮೃತ ಪಟ್ಟ ಘಟನೆ ಸಮೀಪದ ಮುದೇನೂರ ಗ್ರಾಮದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಹನುಮಂತಪ್ಪ ಕುಷ್ಟಗಿ (54) ಎಂದು ಗುರುತಿಸಲಾಗಿದ್ದು ವಾಹನ ಸವಾರನು ಸ್ಥಳದಲ್ಲೇ ವಾಹನ ಬಿಟ್ಟು ಪರಾರಿಯಾಗಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ, ಸ್ಥಳೀಯ ಪ್ರಕರಣ ದಾಖಲಾಗಿದೆ.

Read More »

ಇಂದು ರಾತ್ರಿ 8ರಿಂದ ಸೋಮವಾರ ಬೆಳಿಗ್ಗೆ 5ರ ವರೆಗೆ ರಾಯಚೂರು ಜಿಲ್ಲೆ  ಲಾಕ್ ಡೌನ್….

ನಾಗರಾಜ್ ಎಸ್ ಮಡಿವಾಳರ್  ರಾಯಚೂರು : ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್ ಮತ್ತು ಓಮೈಕ್ರಾನ್  ಹರಡುವಿಕೆಯನ್ನ   ನಿಯಂತ್ರಿಸಲು ರಾಜ್ಯ  ಸರ್ಕಾರ ಜಾರಿ ಮಾಡಿರುವ ಹೊಸ ಮಾರ್ಗಸೂಚಿಯಂತೆ ರಾಯಚೂರು ಜಿಲ್ಲಾಧಿಕಾರಿಗಳು ಜಿಲ್ಲೆಯಲ್ಲಿ  ಶುಕ್ರವಾರ ರಾತ್ರಿ 8ಗಂಟೆಯಿಂದ ಸೋಮವಾರ ಬೆಳಿಗ್ಗೆ 5ರ ವರೆಗೆ ಜಿಲ್ಲಾಯದ್ಯಂತ ನಿಷೇಧಾಜ್ಞೆ ಜಾರಿ ಮಾಡಿ ರಾಯಚೂರು ಜಿಲ್ಲಾಧಿಕಾರಿ ಡಾ. ಅವಿನಾಶ್ ಮನನ್ ರಾಜೇಂದ್ರನ್ ರವರು  ಆದೇಶ ಹೊರಡಿಸಿದ್ದಾರೆ.  1973. ದಂಡ ಪ್ರಕ್ರಿಯ ಕಲಂ 144 ರನ್ವಯ   ಜಿಲ್ಲೆಯಾದ್ಯಂತ ಕಳೆದ  05-01-2022 ರಿಂದ  …

Read More »
error: Content is protected !!