Friday , September 20 2024
Breaking News

Recent Posts

ಪಪಂ ಚುನಾವಣೆ, ಪಟ್ಟಣದಲ್ಲಿ ಬಿಗುವಿನ ವಾತಾವರಣ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಚುನಾವಣಾಧಿಕಾರಿಗಳ ಪರಿಪೂರ್ಣ ಮಾಹಿತಿಯ ಕೊರತೆಯಿಂದಾಗಿ ಕಾನೂನು ನಿಯಮಗಳನ್ನು ಗಾಳಿಗೆ ತೂರಿ ಪ್ರಚಾರ ನಡೆಸಲು ಶಾಸಕರು ಮುಂದಾಗಿದ್ದಾರೆಂದು ಸ್ಥಳೀಯ ನಾಗರಿಕಾ ಸೇವಾ ಸಮಿತಿ ಆರೋಪಿಸಿದ್ದರಿಂದ ಪಟ್ಟಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣಗೊಂಡಿತ್ತು. ಸದ್ಯ ಪಟ್ಟಣದಲ್ಲಿ ಪೊಲೀಸರು ಬೀಡು ಬಿಟ್ಟು ಪರಿಸ್ಥಿತಿ ಹತೋಟಿಗೆ ತರಲು ಯಶಸ್ವಿಯಾಗಿದ್ದಾರೆ. ಚುನಾವಣಾ ಅಧಿಕಾರಿಗಳ ಅಪೂರ್ಣ ಮಾಹಿತಿಯೇ ಈ ಘಟನೆಗೆ ಕಾರಣವಾಗಿದ್ದು ನಂತರ ಸ್ಥಳಕ್ಕೆ ತಹಶಿಲ್ದಾರರ ರಾದ ಎಂ ಸಿದ್ದೇಶ, ಕುಷ್ಟಗಿ ಸಿಪಿಐ …

Read More »

ಹಣ ಹಂಚಿ ಚುನಾವಣೆ ಗೆಲ್ಲುವುದು ಕಾಂಗ್ರೇಸ್ ಸಂಸ್ಕೃತಿ,- ಸಂಸದ ಸಂಗಣ್ಣ ಕರಡಿ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಮತದಾರರಿಗೆ ಹಣದ ಆಮಿಷ ತೋರಿಸಿ ಚುನಾವಣೆ ಗೆಲ್ಲುವುದು ಕಾಂಗ್ರೆಸ್ ಸಂಸ್ಕ್ರತಿ ಎಂದು ಸಂಸದ ಸಂಗಣ್ಣ ಕರಡಿ ಹೇಳಿದರು. ಅವರು ಪಟ್ಟಣದ 14,15,16,17 ವಾರ್ಡುಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಚುನಾವಣೆ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು. ಮಾಜಿ ಸಚಿವ ಬಸವರಾಜ ರಾಯರಡ್ಡಿ ಮತದಾನ ಮಾಡಲು ರಾಜಕೀಯ ಮುಖಂಡರಿಂದ ಹಣ ಪಡೆಯುವಂತೆ ಹೇಳಿರುವುದು ನೋಡಿದರೆ ಅವರ ಪಕ್ಷದ ಉದ್ದೇಶ ಏನೆಂದು ಅರ್ಥವಾಗುತ್ತದೆ. ಆದ್ದರಿಂದ ಪ್ರಜ್ಞಾವಂತ ಮತದಾರರು …

Read More »

ತಾವರಗೇರಾ: ಶಾಸಕರು ಪ್ರಾಮಾಣಿಕವಾಗಿ ಕೆಲಸ ಮಾಡಲಿ,- ದೊಡ್ಡನಗೌಡ ಪಾಟೀಲ್..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಶಾಸಕ ಅಮರೇಗೌಡ ಪಾಟೀಲ್ ಬಯ್ಯಾಪೂರ ಅಧಿವೇಶನದಲ್ಲಿ ಕೇವಲ ತೋರಿಕೆಗೆ ಮಾತ್ರ ಪ್ರಶ್ನೆಗಳನ್ನ ಕೇಳುವ ಮುಖಾಂತರ ಕ್ಷೇತ್ರದ ಜನರ ಮೆಚ್ಚುಗೆಗೆ ಗಾಗಿ ಮಾತ್ರ ಕೆಲಸ ಮಾಡದೇ ಪ್ರಾಮಾಣಿಕ ವಾಗಿ ಕೆಲಸ ಮಾಡಿ ತೋರಿಸಲಿ ಎಂದು ಮಾಜಿ ಶಾಸಕ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷರಾದ ದೊಡ್ಡನಗೌಡ ಪಾಟೀಲ್ ಸವಾಲು ಹಾಕಿದರು. ಪಪಂ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಪರ ಪ್ರಚಾರಕ್ಕಾಗಿ ಆಗಮಿಸಿ‌ದ ಸಂಧರ್ಭದಲ್ಲಿ ಸುದ್ದಿ ಗೋಷ್ಠಿ ನಡೆಸಿ ಮಾತನಾಡಿದರು. …

Read More »
error: Content is protected !!