Friday , September 20 2024
Breaking News

Recent Posts

ತಾವರಗೇರಾ: ಪಪಂ ಚುನಾವಣೆಗೂ ಮುನ್ನವೇ 3 ಜನ ಅವಿರೋಧ ಆಯ್ಕೆ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಪಟ್ಟಣ ಪಂಚಾಯತ ಚುನಾವಣೆಯಲ್ಲಿ ನಾಗರಿಕ ಸೇವಾ ಸಮಿತಿ ವತಿಯಿಂದ ಮತ್ತೊಬ್ಬ ಅಭ್ಯರ್ಥಿಯು ಅವಿರೋಧವಾಗಿ ಆಯ್ಕೆಯಾಗುವ ಮೂಲಕ ಕಾಂಗ್ರೆಸ್ ಹಾಗೂ ಬಿಜೆಪಿ ಗೆ ಶಾಕ್ ನೀಡಿದ್ದಾರೆ. 12 ನೇ ವಾರ್ಡಿನಿಂದ ಸ್ಪರ್ಧೆ ಬಯಸಿದ್ದ ಸಯ್ಯದ್ ಶಫೀ ಮುಲ್ಲಾ ಅವಿರೋಧವಾಗಿ ಆಯ್ಕೆಯಾಗುವ ಪಪಂ ಚುನಾವಣೆಯಲ್ಲಿ ಇಬ್ಬರು ಅಭ್ಯರ್ಥಿಗಳು ಸೇವಾ ಸಮಿತಿ ವತಿಯಿಂದ ಅವಿರೋಧವಾಗಿ ಆಯ್ಕೆಯಾಗುವ ಮೂಲಕ ಪ್ರಥಮ ಹಂತದಲ್ಲಿಯೇ ಯಶಸ್ಸು ಕಂಡಿದ್ದು ಚುನಾವಣೆಗೂ ಮುನ್ನವೇ ಭರ್ಜರಿಯಾಗಿ …

Read More »

ತಾವರಗೇರಾ: ಕಾಯಕದೊಂದಿಗೆ ಕೈಲಾಸ ಸೇರಿದ ಎಎಸ್ಐ, ಬಸವರಾಜ ನಾಯಕವಾಡಿ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಎಎಸ್ಐ ಬಸವರಾಜ ನಾಯಕವಾಡಿ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತದಿಂದ ನಿಧನ ಹೊಂದಿರುವುದು ಪೊಲೀಸ್ ಇಲಾಖೆಯ ಜೊತೆಗೆ ಈಡೀ ಜಿಲ್ಲೆಯ ಜನರಿಗೆ ಆಘಾತಕಾರಿಯಾಗಿದೆ. ಪಪಂ ಚುನಾವಣೆಯ ಕರ್ತವ್ಯ ಮುಗಿಸಿ ನಂತರ ಠಾಣೆಯ ರೋಲ್ ಕಾಲ್ ಸಮಯದಲ್ಲಿ ಠಾಣೆಯಲ್ಲಿ ಹಾಜರಿದ್ದು ಎಲ್ಲರೊಂದಿಗೆ ಬೆರೆತು ಕ್ಷಣ ಮಾತ್ರದಲ್ಲಿ ಹೃದಯಾಘಾತದಿಂದ ನಿಧನ ಹೊಂದಿರುವುದು ಆಘಾತಕಾರಿ ವಿಷಯ ವಾಗಿದ್ದು ಸ್ಥಳೀಯ ಠಾಣಾಧಿಕಾರಿ ವೈಶಾಲಿ ಝಳಕಿ ಸೇರಿದಂತೆ …

Read More »

ತಾವರಗೇರಾ: ಪಪಂ ಚುನಾವಣೆ ಪ್ರಥಮ ಹಂತದಲ್ಲಿ ಗೆಲುವಿನ ನಗೆ ಬೀರಿದ ಸೇವಾ ಸಮಿತಿ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಪಟ್ಟಣ ಪಂಚಾಯತ ಚುನಾವಣೆಯಲ್ಲಿ ಇದೇ ಪ್ರಪ್ರಥಮ ಬಾರಿಗೆ ಸಮಿತಿಯೊಂದನ್ನು ರಚಿಸಿ ಚುನಾವಣೆಗೆ ಸಿದ್ದರಾಗಿ, ಪ್ರಮುಖ ರಾಷ್ಟ್ರೀಯ ಪಕ್ಷಗಳಿಗೆ ಸೆಡ್ಡು ಹೊಡೆದು, ಚುನಾವಣಾ ಕಣಕ್ಕಿಳಿದಿರುವ ನಾಗರಿಕ ಸೇವಾ ಸಮಿತಿಯು ಮೊದಲ ಹಂತದಲ್ಲಿಯೇ ಯಶಸ್ವಿಯಾಗಿ ಒಬ್ಬ ಅಭ್ಯರ್ಥಿಯನ್ನು ಅವಿರೋಧವಾಗಿ ಆಯ್ಕೆ ಗೊಳ್ಳಲು ವೇದಿಕೆ ಸಿದ್ದಪಡಿಸಿಕೊಂಡಿದೆ. ಪಟ್ಟಣದ ವಾರ್ಡ್ ನಂ 2 ಸಾಮಾನ್ಯ ಕ್ಷೇತ್ರಕ್ಕೆ ಮೀಸಲಾಗಿದ್ದ ಸ್ಥಾನಕ್ಕೆ ಒಬ್ಬರು ಮಾತ್ರ ನಾಮ ಪತ್ರ ಸಲ್ಲಿಸಿದ್ದರಿಂದಾಗಿ ಪಟ್ಟಣ ಪಂಚಾಯತಿಯಲ್ಲಿ …

Read More »
error: Content is protected !!