Thursday , September 19 2024
Breaking News

Recent Posts

ವಿ ಪ ಚುನಾವಣೆ : 423ಮತಗಳಿಂದ ಶರಣಗೌಡ ಬಯ್ಯಪೂರ ಗೆಲುವು…

ವರದಿ : ನಾಗರಾಜ್ ಎಸ್ ಮಡಿವಾಳರ್ ರಾಯಚೂರು : ರಾಯಚೂರು-ಕೊಪ್ಪಳ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳಿಂದ ಜರುಗಿದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಶರಣೇಗೌಡ ಪಾಟೀಲ ಬಯ್ಯಾಪೂರು 423 ಮತಗಳ ಅಂತರದ ಮೂಲಕ ಜಯಗಳಿಸಿದ್ದಾರೆ..!! ಬಿಜೆಪಿ ಅಭ್ಯರ್ಥಿ ವಿಶ್ವನಾಥ ಬನಹಟ್ಟಿ 2944 ಪ್ರಥಮ ಪ್ರಾಶಸ್ಯದ ಮತಗಳನ್ನು ಪಡೆದು ಪರಾಭವಗೊಂಡಿದ್ದಾರೆ. ಒಟ್ಟು 6488 ಮತಗಳು ಚಲಾವಣೆಗೊಂಡಿದ್ದವು. ಇದರಲ್ಲಿ 177 ಕುಲಗೆಟ್ಟ ಮತಗಳು ಎಂದು ತಿಳಿದುಬಂದಿದೆ. ವಿಜಯಿಶಾಲಿಯಾದ ಶರಣೇಗೌಡ ಪಾಟೀಲ ಬಯ್ಯಾಪೂರು …

Read More »

ರಾಯಚೂರು : ವಿಧಾನ ಪರಿಷತ್ ಚುನಾವಣೆ ಮತ ಏಣಿಕೆ ಆರಂಭ

ವರದಿ : ನಾಗರಾಜ್ ಎಸ್ ಮಡಿವಾಳರ್  ರಾಯಚೂರು :  ಇದೆ  ಡಿಸೆಂಬರ್ 10ರಂದು ನಡೆದಿರುವ ರಾಯಚೂರು -ಕೊಪ್ಪಳ  ವಿಧಾನ ಪರಿಷತ್ತಿನ  ಚುನಾವಣೆ ಮತಗಳ ಏಣಿಕೆ ಆರಂಭವಾಗಿದ್ದು, ಕೆಲವೇ ಗಂಟೆಗಳಲ್ಲಿ ಫಲಿತಾಂಶ ಹೊರಬೀಳಲಿದೆ. ಈಗಾಗಲೇ ರಾಯಚೂರಿನಲ್ಲಿ ಮತ ಎಣಿಕೆ ಕಾರ್ಯ ಪ್ರಾರಂಭವಾಗಿದ್ದು ಒಟ್ಟು 6488ಮತಗಳಿದ್ದು 14ಟೇಬಲ್ ಗಳಲ್ಲಿ 24ಸುತ್ತುಗಳ ಮೂಲಕ ಏಣಿಕೆ ಕಾರ್ಯ ಪೂರ್ಣಗೊಳ್ಳಲಿದೆ ಎಂದು ರಾಯಚೂರು ಜಿಲ್ಲಾಧಿಕಾರಿ ಡಾ. ಅವಿನಾಶ್ ಮನನ್ ರಾಜೇಂದ್ರ ರವರು ಮಾಹಿತಿ ನೀಡಿದ್ದಾರೆ. ಕಾಂಗ್ರೆಸ್ ಮತ್ತು …

Read More »

ಟ್ರ್ಯಾಕ್ಟರ್ ಹರಿದು ಒಂದು ವರ್ಷದ ಮಗು ಸಾವು….

ನಾಗರಾಜ್ ಎಸ್ ಮಡಿವಾಳರ್  ಲಿಂಗಸಗೂರು:  ತಾಲೂಕಿನ  ಪರಾಂಪುರ ಮೂಲದ   ಒಂದು ವರ್ಷದ ಮಗುವಿನ ಮೇಲೆ ಟ್ರ್ಯಾಕ್ಟರ್ ಹರಿದು ಮಗು ಸ್ಥಳದಲ್ಲೇ ಸಾವನ್ನಪಿದ ಘಟನೆ ನಡೆದಿದೆ. ಲಿಂಗಸಗೂರು ತಾಲೂಕಿನ ಪರಾಂಪುರ ಗ್ರಾಮದ ಕುಟುಂಬ ಒಂದು  ಬೀಳಗಿ ತಾಲೂಕಿನಲ್ಲಿ ಕಬ್ಬು  ಕಡಿಯುವ ಕೆಲಸಕ್ಕೆ  ಹೋಗಿದ್ದ ಸೋಮಪ್ಪ ಪರಂಪೂರ ಎಂಬುವವರ  ಮಗು ಮೃತಪಟ್ಟಿದೆ ಗದ್ದೆಯಲ್ಲಿ ಕೆಲಸ ಮಾಡುತ್ತಿರುವಾಗ  ಮಗುವಿನ ತಾಯಿ ಮಗು ಬಿಸಿಲಲ್ಲಿ ಮಲಗಿದೆ ಎಂದು ಗದ್ದೆಯಲ್ಲಿ ನಿಂತಿದ್ದ ಟ್ಯಾಕ್ಟರ್  ಪಕ್ಕದಲ್ಲಿದ್ದ ನೆರಳನ್ನು ಕಂಡು …

Read More »
error: Content is protected !!