Friday , September 20 2024
Breaking News

Recent Posts

ಮುದಗಲ್ ಅರ್ಬನ್ ಬ್ಯಾಂಕ್ ಮುಖ್ಯವ್ಯವಸ್ಥಾಪಕ ಹನುಮಂತಪ್ಪ ಅಂಗಡಿ ನಿಧನ ….

  ಮುದಗಲ್ : ಪಟ್ಟಣದ ಮುದಗಲ್ ಅರ್ಬನ್ ಬ್ಯಾಂಕಿನಲ್ಲಿ ಮುಖ್ಯ ವ್ಯವಸ್ಥಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ಹನುಮಂತಪ್ಪ ಅಂಗಡಿ ರವರು ಸೋಮವಾರ ದ್ವಿಚಕ್ರ ವಾಹನ ಚಲಾಯಿಸುತ್ತಿರುವಾಗ ರಸ್ತೆ ಅಪಘಾತವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ತಡರಾತ್ರಿ ನಿಧನರಾಗಿದ್ದಾರೆ. ಮೃತರಿಗೆ ಇಬ್ಬರು ಗಂಡು ಮಕ್ಕಳಿದ್ದು, ತಾಯಿ, ಪತ್ನಿ ಹಾಗೂ ಅಪಾರ ಬಂಧು ಬಳಗವನ್ನ ಬಿಟ್ಟು ಅಗಲಿದ್ದಾರೆ.ಇವರ ಅಗಲಿಕೆಗೆ ಬ್ಯಾಂಕಿನ ಸಿಬ್ಬಂದಿಗಳು ಕಂಬನಿ ಮಿಡಿದರು.  

Read More »

ತಾವರಗೇರಾ: ನಾಗರಿಕ ಸಮಿತಿಯ ಶಾಕ್ ಗೆ, ಕಾಂಗ್ರೆಸ್, ಬಿಜೆಪಿ ಸರಣಿ ಸಭೆ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ : ಪಟ್ಟಣ ಪಂಚಾಯತ ಚುನಾವಣೆಯಲ್ಲಿ ರಾಜಕೀಯ ಪಕ್ಷಗಳು ತಿರಸ್ಕರಿಸಿ ನಾಗರಿಕರ ಸಮಿತಿಯಿಂದ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ತೀರ್ಮಾನದಿಂದಾಗಿ ಪ್ರಮುಖ ಪಕ್ಷಗಳಾದ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳ ಮುಖಂಡರುಗಳು ಸರಣಿ ಸಭೆಗಳನ್ನು ನಡೆಸಲು ಮುಂದಾಗಿವೆ. ಕಾಂಗ್ರೆಸ್: ಸೋಮವಾರ ಬೆಳಿಗ್ಗೆ 10 ಗಂಟೆಗೆ ಸ್ಥಳೀಯ ಮೇಗಾ ಫಂಕ್ಷನ್ ಹಾಲ್ ನಲ್ಲಿ ಕಾಂಗ್ರೆಸ್ ಪಕ್ಷದ ಪೂರ್ವಭಾವಿ ಸಭೆ ಜರುಗಲಿದೆ ಎಂದು ತಾಲೂಕ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಡಾ.ಶಾಮೀದ್ ದೋಟಿಹಾಳ …

Read More »

ತಾವರಗೇರಾ ಪಪಂ ಚುನಾವಣೆಯಲ್ಲಿ ರಾಜಕೀಯ ಪಕ್ಷಗಳನ್ನು ಧಿಕ್ಕರಿಸಿ, ಸಮೀತಿಯಿಂದ ಸ್ಪರ್ಧೆಗೆ ನಿರ್ಧಾರ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಪಟ್ಟಣದ ಇತಿಹಾಸದಲ್ಲಿಯೇ ಪ್ರಪ್ರಥಮ ಬಾರಿಗೆ ಸಮಾನ ಮನಸ್ಕರ ಸಭೆ ಸೇರಿ ಬರುವ ಪಟ್ಟಣ ಪಂಚಾಯತ ಚುನಾವಣೆಯಲ್ಲಿ ಪಕ್ಷಾತೀತವಾಗಿ ಎಲ್ಲಾ ಪಕ್ಷಗಳನ್ನು ತಿರಸ್ಕರಿಸಿ ತಾವರಗೇರಾ ನಾಗರಿಕರ ಸಮೀತಿ ರಚಿಸಿ, ಪಟ್ಟಣದ ಎಲ್ಲಾ ವಾರ್ಡಗಳಲ್ಲೂ ಸಮಿತಿ ವತಿಯಿಂದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ತೀರ್ಮಾನಿಸಲಾಯಿತು. ಪಟ್ಟಣದ ರಾಜಕೀಯ ದೃವೀಕರಣಕ್ಕೆ ಕಾರಣವಾಗಿರುವುದು ಪ್ರಮುಖ ಪಕ್ಷಗಳ ಮುಖಂಡರಿಗೆ ತಲೆನೋವಾಗಿ ಪರಿಣಮಿಸಿರುವುದಂತು ಸತ್ಯ..! ಪಟ್ಟಣದ ಅಭಿವೃದ್ಧಿ ಹಿತದೃಷ್ಟಿಯಿಂದ ಸಮಿತಿ ರಚನೆ ಮಾಡಲಾಗಿದ್ದು ಸೂಕ್ತ …

Read More »
error: Content is protected !!