Friday , September 20 2024
Breaking News

Recent Posts

ಲಿಂಗಸಗೂರು: ಕಸಾಪ ಚುನಾವಣೆ 485(60.5%) ಮತದಾನ

ವರದಿ : ನಾಗರಾಜ್ ಎಸ್ ಮಡಿವಾಳರ್  ಲಿಂಗಸಗೂರು: ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯ ಹಾಗೂ ಜಿಲ್ಲಾ ಅಧ್ಯಕ್ಷರ ಸ್ಥಾನಕ್ಕೆ ನಡೆಯುತ್ತಿರುವ ಚುನಾವಣೆಯಲ್ಲಿ ಬೆಳಗಿನಿಂದಲೆ ಬಿರುಸಿನಿಂದಲೆ ನಡೆಯಿತು ಬೆಳಗ್ಗೆ ಎಂಟುಗಂಟೆಯಿಂದಲೆ ಪ್ರಾರಂಭವಾದ ಚುನಾವಣೆಗೆ ಮತದಾರರು ಒಳ್ಳೆ ಹುರುಪಿನಿಂದಲೆ ಮತಚಲಾಯಿಸುವುದು ಕಂಡು ಬಂತು ಕನ್ನಡ ಸಾಹಿತ್ಯ ಪರಿಷತ್ ಚುನಾವಣೆ ಎಂದರೆ ಅಭಿಮಾನದಿಂದಲೆ ಆಗಮಿಸಿದ ಕನ್ನಡಾಭಿಮಾನಿ ಮತದಾರರು ಸಾಲುಗಟ್ಟಿ ನಿಂತು ಮತಚಲಾಯಿಸುವುದು ಕಂಡು ಬಂತು ಮತದಾನ ಮುಗಿದ ನಂತರ 485(60.5%)ರಷ್ಟು ಮತದಾನವಾಗಿತ್ತು 433ಗಂಡು 52ಹೆಣ್ಣು …

Read More »

ಕೊಪ್ಪಳ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ..!

ವರದಿ ಎನ್ ಶಾಮೀದ್ ತಾವರಗೇರಾ ಕೊಪ್ಪಳ : ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಶಾಲಾ ಮಕ್ಕಳ ಹಿತದೃಷ್ಟಿಯಿಂದ ಜಿಲ್ಲೆಯಾದ್ಯಂತ 20-11-2021 ರಂದು ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿಗಳಾದ ಸುರಳ್ಕಲ್ ವಿಕಾಸ ಕಿಶೋರ್ ಆದೇಶ ಹೊರಡಿಸಿದ್ದಾರೆ. ಪರಿಸ್ಥಿತಿಯನ್ನು ಅವಲೋಕಿಸಿ ರಜೆಯನ್ನು ಮುಂದಿನ ದಿನಗಳಲ್ಲಿ ಸರಿದೂಗಿಸುವ ನಿಟ್ಟಿನಲ್ಲಿ ಕ್ರಮಕೈಗೊಳ್ಳುವುದಾಗಿ ಆದೇಶದಲ್ಲಿ ತಿಳಿಸಿದ್ದಾರೆ.

Read More »

ಸತತ ಮಳೆ : ರಾಯಚೂರು ಜಿಲ್ಲಾಧಿಕಾರಿಗಳಿಂದ 2 ದಿನ  ಶಾಲೆಗಳಿಗೆ ರಜೆ ಘೋಷಣೆ…

ನಾಗರಾಜ್ ಎಸ್ ಮಡಿವಾಳರ್  ಲಿಂಗಸಗೂರು : ಜಿಲ್ಲೆಯ  ವಿವಿಧ ತಾಲೂಕುಗಳಲ್ಲಿ ಸತತವಾಗಿ ಮಳೆ ಬರುತ್ತಿರುವ ಕಾರಣ  ಸರಕಾರದ ಆದೇಶದಂತೆ ಮುಂಜಾಗೃತಕ್ರಮವಾಗಿ    ಲಿಂಗಸುಗೂರು, ಸಿಂಧನೂರು ಮತ್ತು ಮಸ್ಕಿ ತಾಲೂಕಿನ ಶಾಲೆಗಳಿಗೆ ಇಂದಿನಿಂದ ಎರೆಡು ದಿನ  ರಜೆ ಯನ್ನು ರಾಯಚೂರು ಜಿಲ್ಲಾಧಿಕಾರಿಗಳಾದ ಡಾ.ಅವಿನಾಶ್ ಮೆನನ್ ರಾಜೇಂದ್ರನ್, ರವರು ರಜೆ ಘೋಷಣೆ ಮಾಡಿದ್ದಾರೆ. 2021-22ನೇ ಶೈಕ್ಷಣಿಕ ಸಾಲಿನಲ್ಲಿ ಪೂರ್ವ ಪ್ರಾಥಮಿಕ ಹಾಗೂ 1 ರಿಂದ 10ನೇ ತರಗತಿ ಎಲ್ಲಾ ಶಾಲೆಗಳನ್ನು ಕೋವಿಡ್-19 ರ …

Read More »
error: Content is protected !!