Friday , September 20 2024
Breaking News

Recent Posts

ವಿಧಾನ ಪರಿಷತ್ ಚುನಾವಣೆ, ಕಾಂಗ್ರೆಸ್ ನಿಂದ ಶರಣೇಗೌಡ ಬಯ್ಯಾಪೂರ? ಬಿಜೆಪಿಯಿಂದ ಶರಣು ತಳ್ಳಿಕೇರಿ?..!

ವರದಿ ಎನ್ ಶಾಮೀದ್ ತಾವರಗೇರಾ ಕೊಪ್ಪಳ: ವಿಧಾನ ಪರಿಷತ್ ಚುನಾವಣೆಗೆ ಕ್ಷಣಗಣನೆ ಆರಂಭ ವಾಗಿದ್ದು, ಬಿಜೆಪಿ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯು ಸದ್ಯದಲ್ಲಿಯೇ ನಡೆಯಲಿದ್ದು, ಕೊಪ್ಪಳ ಹಾಗೂ ರಾಯಚೂರ ಜಿಲ್ಲೆಯ ಜನರ ಕುತೂಹಲಕ್ಕೆ ಕಾರಣವಾಗಿದ್ದು ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಈಗಾಗಲೇ ನಡೆದಿದ್ದು ಎಲ್ಲಾ ಮೂಲಗಳ ಪ್ರಕಾರ ಕಾಂಗ್ರೆಸ್ ನಿಂದ ಶರಣೇಗೌಡ ಪಾಟೀಲ್ ಬಯ್ಯಾಪೂರ ಸ್ಪರ್ಧೆ ಬಹುತೇಕ ಖಚಿತ ವಾಗಿದ್ದು, ಬಿಜೆಪಿ ಯಿಂದ ಸಿ ವಿ ಚಂದ್ರಶೇಖರ ಅವರು ಸ್ಪರ್ಧೆಗೆ …

Read More »

ಸೈನ್ಯ ಸೇರುವ ಕನಸು ಕಂಡಿದ್ದ ಹನುಮನಾಳ ಯುವಕ ಸ್ಮಶಾನದ ಪಾಲಾದ..!

ವರದಿ ಎನ್ ಶಾಮೀದ್ ತಾವರಗೇರಾ ಕುಷ್ಟಗಿ: ದೇಶ ಸೇವೆ ಮಾಡಬೇಕೆಂಬ ಮಹದಾಸೆಯಿಂದ ಸೈನ್ಯ ಸೇರಲು ಬಯಸಿದ ತಾಲೂಕಿನ ಹನುಮನಾಳದ ಯುವಕನೊಬ್ಬ ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ನಡೆದಿದೆ. ಮೃತ ಯುವಕನನ್ನು ತಾಲೂಕಿನ ಹನುಮನಾಳ ಗ್ರಾಮದ ಸಂಗಮೇಶ ಬಸವರಾಜ ರೋಣದ (19 ) ಎಂದು ಗುರುತಿಸಲಾಗಿದೆ. ನತದೃಷ್ಟ ಯುವಕ ಹಾಗೂ ಇನ್ನು ನಾಲ್ವರು ಬೆಳಗಾವಿ ಜಿಲ್ಲೆಯ ಚೆನ್ನಮ್ಮ ಕಿತ್ತೂರು ಪಟ್ಟಣದ ಗ್ರಾಮೀಣ ಯುವಕರ ಸೇನಾ ತರಬೇತಿ ಕೇಂದ್ರ ಎಂಬ ಖಾಸಗಿ ಸಂಸ್ಥೆಯಿಂದ …

Read More »

ಅಪಾರ ನೋವಿನ ನಡುವೆಯೂ ಸರ್ಕಾರಕ್ಕೆ ಪತ್ರ ಬರೆದ, ಅಶ್ವಿನಿ ಪುನೀತ್ ರಾಜಕುಮಾರ..!

ವರದಿ ಎನ್ ಶಾಮೀದ್ ತಾವರಗೇರಾ ಬೆಂಗಳೂರು: ಪುನೀತ್ ರಾಜ್‍ಕುಮಾರ್ ಭಾರದ ಲೋಕ ಕ್ಕೆ ತೆರಳಿ ಇಂದಿಗೆ 12 ದಿನ ಕಳೆದರು ಕೂಡ ಅಪ್ಪುವಿನ ಅಗಲಿಕೆಯ ನೋವು ಮಾತ್ರ ಲಕ್ಷಾಂತರ ಅಭಿಮಾನಿಗಳ ಜೊತೆಗೆ ಅವರ ಕುಟುಂಬ ವರ್ಗದವರಿಗು ಕೂಡ ಅರಗಿಸಲಾಗದಷ್ಟು ನೋವು ಉಂಟುಮಾಡಿದ್ದು, ಆ ನೋವಿನ ನಡುವೆಯೂ ಪುನಿತ ಪತ್ನಿ ಅಶ್ವಿನಿ ಪುನೀತ್ ರಾಜಕುಮಾರ ಅವರು ಗೃಹ ಸಚಿವರಾದ ಅರಗ ಜ್ಞಾನೇಂದ್ರ ಅವರಿಗೆ ಬರೆದ ಪತ್ರ ಈಗ ಸೋಶಿಯಲ್ ಮೀಡಿಯಾದಲ್ಲಿ ಸಕ್ಕತ್ …

Read More »
error: Content is protected !!