Friday , September 20 2024
Breaking News

Recent Posts

ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಶುಭಾಶಯಗಳು:- ಶ್ರೀ ಅಮರೇಗೌಡ ಪಾಟೀಲ್ ಬಯ್ಯಾಪುರ ಶಾಸಕರು..!

ವರದಿ ಎನ್ ಶಾಮೀದ್ ತಾವರಗೇರಾ ನಾಡಿನ ಸಮಸ್ತ ಜನತೆಗೆ ಕುಷ್ಟಗಿಯ ಶ್ರೀ ಅಮರೇಗೌಡ ಪಾಟೀಲ್ ಬಯ್ಯಾಪುರ ಶಾಸಕರು ಇವರಿಂದ  ದೀಪಾವಳಿ ಹಬ್ಬದ ಹಾರ್ಧಿಕ ಶುಭಾಶಯಗಳು.

Read More »

ತಾವರಗೇರಾ: ಇಸ್ಪಿಟ್ ಜೂಜಾಟ್, 20 ಜನರ ಬಂಧನ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಠಾಣಾ ವ್ಯಾಪ್ತಿಯ ಹೋಬಳಿಯ ವಿವಿಧ ಕಡೆ ಇಸ್ಪಿಟ್ ಜೂಜಾಟದಲ್ಲಿ ತೊಡಗಿದ್ದವರ ಮೇಲೆ ದಾಳಿ ನಡೆಸಿ 20 ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಮೀಪದ ಉಮಳಿ ರಾಂಪುರ, ಜುಮಲಾಪೂರ ಹಾಗೂ ಜೆ ರಾಂಪೂರ ಗ್ರಾಮದ ಸಾರ್ವಜನಿಕ ಸ್ಥಳಗಳಲ್ಲಿ ಇಸ್ಪಿಟ್ ಜೂಜಾಟದಲ್ಲಿ ತೊಡಗಿದ್ದವರನ್ನು ಬಂಧಿಸಿ, ಬಂಧಿತರಿಂದ ರೂ 12450 ಹಾಗೂ ಜೂಜಾಟಕ್ಕೆ ಬಳಸಿಕೊಂಡಿದ್ದ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಠಾಣಾಧಿಕಾರಿ ವೈಶಾಲಿ ಝಳಕಿ ನೇತೃತ್ವದ ತಂಡದಲ್ಲಿ ಎಎಸ್ಐ …

Read More »

ತಾವರಗೇರಾ: ಶಾಲೆಗೆ ಚಕ್ಕರ್, ಪ್ರಭಾರಿ ಮುಖ್ಯ ಶಿಕ್ಷಕ ಸಸ್ಪೆಂಡ್..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಶಾಲೆಗೆ ಚಕ್ಕರ ಹೊಡೆದು ಕರ್ತವ್ಯ ಲೋಪ ಎಸಗಿ ಗ್ರಾಮಸ್ಥರ ವಿರೋಧಕ್ಕೆ ಕಾರಣರಾದ ಇಬ್ಬರು ಶಿಕ್ಷಕರಲ್ಲಿ ಪ್ರಭಾರಿ ಮುಖ್ಯಶಿಕ್ಷಕನಿಗೆ ಅಮಾನತ್ತು ಮಾಡಲಾಗಿದ್ದು, ಇನ್ನೊಬ್ಬ ಶಿಕ್ಷಕನಿಗೆ ಕಾರಣ ಕೇಳಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ. ಸಮೀಪದ ಜೂಲಕುಂಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕ ರುದ್ರಪ್ಪ ಎಚ್ ಅಮಾನತ್ತು ಗೊಂಡಿದ್ದು, ಇನ್ನೊಬ್ಬ ಶಿಕ್ಷಕ ಮುರ್ತುಜಾ ಮದಭಾವಿ ಗೆ ನೋಟಿಸ್ ಜಾರಿ ಮಾಡಿದ್ದಾರೆ. …

Read More »
error: Content is protected !!