Friday , September 20 2024
Breaking News

Recent Posts

ಪುಟ್ಟ ಬಾಲಕಿಯ ಮೇಲೆ ಅತ್ಯಾಚಾರ, ಆರೋಪಿ ಬಂಧನ..!

ವರದಿ ಎನ್ ಶಾಮೀದ್ ತಾವರಗೇರಾ ಗಂಗಾವತಿ: ನಗರದ ಕಾಲೋನಿಯೊಂದರಲ್ಲಿ ಚಿಲ್ಲರೆ ಕಾಸಿನ ಆಮಿಷ ತೋರಿಸಿ 5 ವರ್ಷ ಪುಟ್ಟ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಪೈಶಾಚಿಕ ಕೃತ್ಯ ನಡೆದಿದೆ. ಆರೋಪಿಯನ್ನು ಸುರೇಶ ಅಲಿಯಾಸ ‘ಸೂರಿ’ ಎನ್ನುವ ವ್ಯಕ್ತಿಯ ಮೇಲೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿ ಅವನ ವಿರುದ್ದ ಫೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಘಟನೆ ವಿವರ: – 5 ವರ್ಷದ ಬಾಲಕಿಯ ಪಾಲಕರು ಎಂದಿನಂತೆ ಕೆಲಸಕ್ಕೆ ಹೋಗಿದ್ದ …

Read More »

ತಾವರಗೇರಾ: “ದೀಪಾವಳಿ” ಜೂಜಾಟ ನಿಷೇಧ, ಪಿಎಸ್ಐ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಜೂಜಾಟದಂತ ಕಾನೂನು ಬಾಹಿರ ಚಟುವಟಿಕೆಗಳನ್ನು ನಿಷೇಧಿಸಲಾಗಿದೆ ಎಂದು ಸ್ಥಳೀಯ ಠಾಣಾಧಿಕಾರಿ ವೈಶಾಲಿ ಝಳಕಿ ಪ್ರಕಟಣೆ ಮೂಲಕ ತಿಳಿಸಿದ್ದಾರೆ. ಮೇಲಾಧಿಕಾರಿಗಳ ಆದೇಶದಂತೆ ಪಟ್ಟಣ ಸೇರಿದಂತೆ ಠಾಣಾ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಗ್ರಾಮಗಳಲ್ಲಿ ಹಬ್ಬದ ಸಂದರ್ಭದಲ್ಲಿ ಜೂಜಾಟದಂತಹ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿದವರನ್ನು ನಿರ್ದಾಕ್ಷಿಣ್ಯವಾಗಿ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಲಾಗುವದು ಎಂದು ಎಚ್ಚರಿಸಿದ್ದಾರೆ. ಸಾರ್ವಜನಿಕರು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಹಬ್ಬವನ್ನು …

Read More »

ಸಿಂದಗಿಯಲ್ಲಿ ವಿಜಯದ ಬಿಂದಿಗೆ ತುಂಬತ್ತಾ ಬಿಜೆಪಿ..?

ನಾಗರಾಜ್ ಎಸ್ ಮಡಿವಾಳರ ಸಿಂದಗಿ ಉಪ ಚುನಾವಣೆಯ ನಾಲ್ಕನೇ  ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ 23314, ಕಾಂಗ್ರೆಸ್ ಅಭ್ಯರ್ಥಿ ಅಶೋಕ ಮನಗೂಳಿ 13563, ಜೆಡಿಎಸ್ ಅಭ್ಯರ್ಥಿ ನಾಜಿಯಾ ಅಂಗಡಿ 710 ಮತಗಳನ್ನು ಪಡೆದಿದ್ದಾರೆ.ಸಿಂದಗಿಯಲ್ಲಿ ವಿಜಯದ   ಬಿಂದಗೆ ತುಂಬತ್ತಾ ಬಿಜೆಪಿ ಎಂದು ಕಾದು ನೋಡಬೇಕಿದೆ.

Read More »
error: Content is protected !!