Friday , September 20 2024
Breaking News

Recent Posts

ನಗು ಮುಖದ ‘ರಾಜ’, ಪುನೀತ್ “ರಾಜ್” ಕುಮಾರ ಇನ್ನಿಲ್ಲ..!

ವರದಿ ಎನ್ ಶಾಮೀದ್ ತಾವರಗೇರಾ ಬೆಂಗಳೂರು: ಕನ್ನಡ ಚಿತ್ರರಂಗದ ಮೇರು ನಟ ಪವರ ಸ್ಟಾರ್ ಪುನೀತ್ ರಾಜ್‍ಕುಮಾರ್ ಹೃದಯಾಘಾತದಿಂದ ನಿಧನರಾಗಿದ್ದು, ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ. ಡಾ.ರಾಜಕುಮಾರ್ ಅವರ ಕಿರಿಯ ಪುತ್ರನಾಗಿದ್ದ, ಬಾಲ್ಯದಿಂದಲೇ ಕನ್ನಡ ಚಿತ್ರರಂಗಕ್ಕೆ ಅತ್ಯುತ್ತಮ ಚಲನಚಿತ್ರಗಳನ್ನು ಕೊಟ್ಟು ಯಶಸ್ವಿ ನಾಯಕನೆನಿಸಿದ್ದರು, ನಟನೆಯ ಜೊತೆಗೆ ಹಲವು ಟಿವಿ ಶೋ ಗಳ ನಿರೂಪಕರಾಗಿ ಕೆಲಸ ಮಾಡಿ ಜನಪ್ರಿಯತೆಯನ್ನುಗಳಿಸಿದ್ದರು. ಇವರನ್ನು ಕಳೆದು ಕೊಂಡ ಸ್ಯಾಂಡಲ್ ವುಡ್ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ. ಈಡೀ …

Read More »

ವಿದ್ಯುತ್ ಇಲಾಖೆ ನಿರ್ಲಕ್ಷ : ಸುಟ್ಟು ಬೂದಿಯಾದ 20ಲಕ್ಷ ರೂ ಬೆಳೆ 

ವರದಿ : ನಾಗರಾಜ್ ಎಸ್ ಮಡಿವಾಳರ್ ಮುದಗಲ್ : ಸಮೀಪದ ಹೊಸೂರು ಗ್ರಾಮದಲ್ಲಿ ಬುಧವಾರ ಮದ್ಯಾಹ್ನ 12.30ರ ಸುಮಾರಿಗೆ ಹೊಲದಲ್ಲಿ ಪಂಪ್‌ಸೆಟ್‌ಗೆ ವಿದ್ಯುತ್ ಸಂಪರ್ಕ ಪಡೆದುಕೊಂಡಿದ್ದ ವೈರ್ ಒಂದಕ್ಕೆ ಒಂದು ತಾಗಿ  ಅದರಿಂದ ಉಂಟಾದ ಬೆಂಕಿಯಿಂದ ಸುಮಾರು 12 ಎಕರೆಯಲ್ಲಿ ಇದ್ದ ಕಬ್ಬು ಸಂಪೂರ್ಣ ಬೆಂಕಿಗೆ ಆಹುತಿಯಾಗಿರುವ ಘಟನೆ ನಡೆದಿದೆ . ಬೆಂಕಿಗೆ ಆಹುತಿಯಾದ ಕಬ್ಬಿನ  ಬೆಳೆ  3ಎಕರೆ ಸಂಗಣ್ಣ ರಾಮಾತ್ನಾಳ ,9ಎಕರೆ ಶರಣಗೌಡ ಬೆರಗಿ ಎಂಬುವವರಿಗೆ ಸೇರಿದ್ದಾಗಿದೆ.  ರೈತರು ತಮ್ಮ …

Read More »

ಹಾಡ ಹಗಲೇ ಮನೆ ಗೋಡೆ ಒಡೆದು ಕಳ್ಳತನ..

ನಾಗರಾಜ್ ಎಸ್ ಮಡಿವಾಳರ್  ಮುದಗಲ್ :  ಸಮೀಪದ ಯರದೊಡ್ಡಿ ಗ್ರಾಮದ ಮನೆಯೊಂದರಲ್ಲಿ  ಹಾಡ ಹಗಲೇ ಮನೆಯ  ಗೋಡೆ ಒಡೆದು  ನಗದು ದೋಚಿ ಪರಾರಿಯಾಗಿರುವ ಘಟನೆ ಸೋಮವಾರ ನಡೆದಿದೆ. ಗ್ರಾಮದ ಅಂಗನವಾಡಿ ಶಿಕ್ಷಕಿ ದೇವಮ್ಮ ಎಂಬುವರ ಮನೆಯಲ್ಲಿ ಯಾರು ಇಲ್ಲದನ್ನು ಗಮನಿಸಿ ಮನೆಯ  ಗೋಡೆ ಒಡೆದು  ಒಳನುಗ್ಗಿರುವ ಕಳ್ಳರು ಬೀರು ನಲ್ಲಿರುವ ಸಾಮಾನುಗಳನ್ನು  ಚೆಲ್ಲಾಪಿಲ್ಲಿ ಮಾಡಿ 20ಸಾವಿರ ನಗದು ದೋಚಿ ಪರಾರಿಯಾಗಿದ್ದಾರೆ. ಕಚೇರಿ ಕೆಲಸ ಮುಗಿಸಿ ಮನೆಗೆ ಬಂದ ಶಿಕ್ಷಕಿಗೆ ಬೀಗ …

Read More »
error: Content is protected !!