ವರದಿ ಎನ್ ಶಾಮೀದ್ ತಾವರಗೇರಾ ಕಲಬುರಗಿ: ಕೌಟುಂಬಿಕ ಕಲಹ ಹಿನ್ನಲೆಯಲ್ಲಿ ತಾಯಿಯೊಬ್ಬಳು ತನ್ನ ಹೆತ್ತ ಕಂದಮ್ಮಗಳಿಗೆ ಬೆಂಕಿ ಹಚ್ಚಿ ತಾನು ಕೂಡ ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ಪಂಚಶೀಲ ನಗರದಲ್ಲಿ ನಡೆದಿದೆ. ದೀಕ್ಷಾ(26) ವರ್ಷ ಮಗಳು ಸಿಂಚನ (2), ಸಾವನ್ನಪ್ಪಿದ್ದು ಮತ್ತೊಬ್ಬ ಮಗ ಧನಂಜಯ(3) ಸಾವು ಬದುಕಿನ ಮದ್ಯೆ ಹೋರಾಡುತ್ತಿದ್ದಾನೆ. ಕಂದಮ್ಮಗಳು ತಪ್ಪಿಸಿಕೊಳ್ಳಲು ಮುಂದಾದಾಗ ಅವರನ್ನು ಕಟ್ಟಿ ಹಾಕಿ ಸೀಮೆ ಎಣ್ಣೆ ಸುರಿದು ತಾಯಿಯೇ ಬೆಂಕಿ ಹಚ್ಚಿದ್ದಾಳೆ. ನಂತರ …
Read More »ತಾವರಗೇರಿಯ ಕನ್ನಡ “ರತ್ನ ” ಪಿ ವಾಯ್ ದಂಡಿನ್ ಇನ್ನಿಲ್ಲ..!
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ಪಟ್ಟಣದ ಕನ್ನಡ ಉಪನ್ಯಾಸಕರು ಹಾಗೂ ಉತ್ತರ ಕರ್ನಾಟಕದಲ್ಲಿಯೇ ಸರಳ ಸಜ್ಜನಿಕೆಯ …
ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ
ನಾಗರಾಜ ಎಸ್ ಮಡಿವಾಳರ್ ಮುದಗಲ್ : ಲಿಂಗಸಗೂರು ತಾಲೂಕಿನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಲಿಂಗಸುಗೂರು ಶಿಶು …
ಜನಪ್ರತಿನಿಧಿಗಳ ನಿರ್ಲಕ್ಷದಿಂದ ಕಾಮಗಾರಿಗಳು ಸ್ಥಗಿತ : ಹೂಲಗೇರಿ
ನಾಗರಾಜ ಎಸ್ ಮಡಿವಾಳರ ಮುದಗಲ್ : ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಪದಗ್ರಹಣದ ಸಮಾರಂಭದಲ್ಲಿ ಮಾತನಾಡಿದ ಮಾಜಿ ಶಾಸಕ ಡಿ ಎ…
ಅಧ್ಯಕ್ಷ-ಉಪಾಧ್ಯಕ್ಷರಿಗೆ ಸಮಸ್ಯೆಗಳ ಸವಾಲ್ ವಾರ್ಡ್ಗಳಲ್ಲಿ ಅಭಿವೃದ್ಧಿ ಶೂನ್ಯ, ನೂತನ ಆಡಳಿತದ ಮೇಲೆ ಜನರ ನಿರೀಕ್ಷೆ
ನಾಗರಾಜ ಎಸ್ ಮಡಿವಾಳರ ಮುದಗಲ್ : ಮೂರನೇ ಅವಧಿಗೆ ಮುದಗಲ್ ಪುರಸಭೆಗೆ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆಯಾಗ…
ಮುದಗಲ್ ಪುರಸಭೆ ಅಧ್ಯಕ್ಷರಾಗಿ ಮಹಾದೇವಮ್ಮ ಉಪಾಧ್ಯಕ್ಷರಾಗಿ ಅಜ್ಮಿರ್ ಬೆಳ್ಳಿಕಟ್ ಆಯ್ಕೆ
ನಾಗರಾಜ ಎಸ್ ಮಡಿವಾಳರ ಮುದಗಲ್ : ಪುರಸಭೆ ಅಧ್ಯಕ್ಷರಾಗಿ ಮಹಾದೇವಮ್ಮ ಗುತ್ತೇದಾರ ಉಪಾಧ್ಯಕ್ಷರಾಗಿ ಅಜ್ಮಿರ್ ಬೆಳ್ಳಿಕಟ್…
ಮೂಡ ಹಗರಣವೇ ಅಲ್ಲ, ಸಿದ್ದರಾಮಯ್ಯರ ಪಾತ್ರ ಇಲ್ಲ : ಶರಣಬಸಪ್ಪ ದರ್ಶನಾಪುರ
ನಾಗರಾಜ್ ಎಸ್ ಮಡಿವಾಳರ್ ಮುದಗಲ್ : ಮೂಡ ಒಂದು ಹಗರಣವೇ ಅಲ್ಲ ಎಂದು ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆ ಸಚಿ…
ಗಂಗಾವತಿ:- ಮಲ್ಲಪ್ಪ ಇಂಗಳದಾಳ ಗೆ ಆರಕ್ಷಕ ಕಲಾ ರತ್ನ ಪ್ರಶಸ್ತಿ..!
ವರದಿ ಎನ್ ಶಾಮೀದ್ ತಾವರಗೇರಾ ಬೆಂಗಳೂರು:- ಗಂಗಾವತಿ ಠಾಣೆಯ ಪೊಲೀಸ್ ಸಿಬ್ಬಂದಿ ಮಲ್ಲಪ್ಪ ಇಂಗಳದಾಳ ಇವರಿಗೆ ಬೆಂಗಳೂರಿನಲ್…
ಸುಪ್ರೀಂ ಕೋರ್ಟ್ ತೀರ್ಪು: “ಎಸ್ಸಿ, ಎಸ್ಟಿ ಸಮುದಾಯಕ್ಕೆ ಬದುಕುವ ಭರವಸೆ”
ಶ್ರೀಕಾಂತ ಆರ್ ಜಿ ಲಿಂಗಸೂಗೂರ ಪರಿಶಿಷ್ಟ ಜಾತಿ ಒಳಮೀಸಲು ಸೌಲಭ್ಯ ಕಲ್ಪಿಸಬೇಕು ಎಂದು ಮಾಡಿದ ಹೋರಾಟಕ್ಕೆ ಸುಪ್ರೀಂ ಕೋರ್ಟ…
ಕಂದಾಯ ಇಲಾಖೆಯ ಸಿಬ್ಬಂದಿಗಳ ಕ್ರಿಕೆಟ್ ಪಂದ್ಯಾವಳಿ
ಶ್ರೀಕಾಂತ ಆರ್ ಜಿ ಲಿಂಗಸೂಗೂರ ಲಿಂಗಸೂಗೂರು ಜು 28:- 2024 ನೇ ಸಾಲಿನ ವಾರ್ಷಿಕ ಸಿಬ್ಬಂದಿಗಳ ಕ್ರಿಕೆಟ್ ಪಂದ್ಯಾವಳಿಯನ್ನ…
ಲಿಂಗಸಗೂರ:- ಕಾರು, ಬೈಕ್ ಡಿಕ್ಕಿ, ಸವಾರರಿಗೆ ಗಾಯ..!
ಲಿಂಗಸಗೂರು:- ಪಟ್ಟಣದ ಬಿಜೆಪಿ ಕಾರ್ಯಾಲಯದ ಮುಂಭಾಗದಲ್ಲಿ ಬೈಕ್ ಸವಾರರು ಕಾರಿನ ಮದ್ಯ ಡಿಕ್ಕಿ ಬೈಕ್ ಸವಾರರಿಗೆ ಗಂಭೀರ ಗಾ…
Recent Posts
ತಾವರಗೇರಾ: ಸುರಕ್ಷತೆ ಇಲ್ಲದ ಟೋಲ್ ಗೇಟ್, ಕಾಮಿ೯ಕರ ಆಕ್ರೋಶ..!
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಸಮೀಪದ ಹಂಚಿನಾಳ ರಾಜ್ಯ ಹೆದ್ದಾರಿಯಲ್ಲಿ ರುವ ಟೋಲ್ ಗೇಟ್ ಮೂಲ ಸೌಲಭ್ಯಗಳಿಂದ ವಂಚಿತವಾಗಿದ್ದರೂ ಕೂಡ ವಾಹನ ಗಳಿಂದ ಹಣ ವಸೂಲಿ ಮಾಡುತ್ತಿದ್ದರು ಕೂಡ ಅಲ್ಲಿ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರ ಪಾಲಿಗೆ ಸಾವಿನ ಮೂಲದ ಗೇಟಾಗಿ ಪರಿವರ್ತನೆಯಾಗಿರುವುದು ವಿಪರ್ಯಾಸವೇ ಸರಿ ಮತ್ತು ಅಲ್ಲಿ ಕೆಲಸ ಮಾಡುವ ಸಿಬ್ಬಂದಿಗಳಿಗೆ ಯಾವುದೇ ಜೀವನ ಭದ್ರತೆ ಇಲ್ಲದಿರುವುದು ಅಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರು, ಜೀವದ ಭಯದಲ್ಲೆ ಕಾಲ ಕಳೆಯುವಂತಾಗಿದೆ. …
Read More »ರಸ್ತೆ ಅಪಘಾತ ಸ್ಥಳದಲ್ಲೇ ಓರ್ವನ ಸಾವು
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಬುಧುವಾರ ತಡರಾತ್ರಿ ಸಮೀಪದ ಹಂಚಿನಾಳ ಹತ್ತಿರ ರಸ್ತೆ ಅಪಘಾತದಲ್ಲಿ ಯುವಕನೊಬ್ಬ ಮೃತ ಪಟ್ಟ ದಾರುಣ ಘಟನೆ ನಡೆದಿದೆ. ಮೃತ ಯುವಕನನ್ನು ಪಟ್ಟಣದ ಲೋಹಿತ್ ಮಲ್ಲಪ್ಪ ಸಿಂಧನೂರ (22) ಎಂದು ಗುರುತಿಸಲಾಗಿದ್ದು, ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೆ ಮೃತ ಪಟ್ಟ ಘಟನೆ ಜರುಗಿದೆ. ಈ ಕುರಿತು ಸ್ಥಳೀಯ ಠಾಣೆಯಲ್ಲಿ …
Read More »-
ತಾವರಗೇರಿಯ ಕನ್ನಡ “ರತ್ನ ” ಪಿ ವಾಯ್ ದಂಡಿನ್ ಇನ್ನಿಲ್ಲ..!
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ಪಟ್ಟಣದ ಕನ್ನಡ ಉಪನ್ಯಾಸಕರು ಹಾಗೂ ಉತ್ತರ ಕರ್ನಾಟಕದಲ್ಲಿಯೇ ಸರಳ ಸಜ್ಜನಿಕೆಯ ಕನ್ನಡ ನಿಘಂಟುಕಾರರು …
Read More » -
ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ
-
ಜನಪ್ರತಿನಿಧಿಗಳ ನಿರ್ಲಕ್ಷದಿಂದ ಕಾಮಗಾರಿಗಳು ಸ್ಥಗಿತ : ಹೂಲಗೇರಿ
-
ಅಧ್ಯಕ್ಷ-ಉಪಾಧ್ಯಕ್ಷರಿಗೆ ಸಮಸ್ಯೆಗಳ ಸವಾಲ್ ವಾರ್ಡ್ಗಳಲ್ಲಿ ಅಭಿವೃದ್ಧಿ ಶೂನ್ಯ, ನೂತನ ಆಡಳಿತದ ಮೇಲೆ ಜನರ ನಿರೀಕ್ಷೆ
-
ಮುದಗಲ್ ಪುರಸಭೆ ಅಧ್ಯಕ್ಷರಾಗಿ ಮಹಾದೇವಮ್ಮ ಉಪಾಧ್ಯಕ್ಷರಾಗಿ ಅಜ್ಮಿರ್ ಬೆಳ್ಳಿಕಟ್ ಆಯ್ಕೆ