Friday , September 20 2024
Breaking News

Recent Posts

ತಾನೇ ಹೆತ್ತ ಕಂದಮ್ಮಗಳಿಗೆ, ಬೆಂಕಿ ಇಟ್ಟ ತಾಯಿ..!

ವರದಿ ಎನ್ ಶಾಮೀದ್ ತಾವರಗೇರಾ ಕಲಬುರಗಿ: ಕೌಟುಂಬಿಕ ಕಲಹ ಹಿನ್ನಲೆಯಲ್ಲಿ ತಾಯಿಯೊಬ್ಬಳು ತನ್ನ ಹೆತ್ತ ಕಂದಮ್ಮಗಳಿಗೆ ಬೆಂಕಿ ಹಚ್ಚಿ ತಾನು ಕೂಡ ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ಪಂಚಶೀಲ ನಗರದಲ್ಲಿ ನಡೆದಿದೆ. ದೀಕ್ಷಾ(26) ವರ್ಷ ಮಗಳು ಸಿಂಚನ (2), ಸಾವನ್ನಪ್ಪಿದ್ದು ಮತ್ತೊಬ್ಬ ಮಗ ಧನಂಜಯ(3) ಸಾವು ಬದುಕಿನ ಮದ್ಯೆ ಹೋರಾಡುತ್ತಿದ್ದಾನೆ. ಕಂದಮ್ಮಗಳು ತಪ್ಪಿಸಿಕೊಳ್ಳಲು ಮುಂದಾದಾಗ ಅವರನ್ನು ಕಟ್ಟಿ ಹಾಕಿ ಸೀಮೆ ಎಣ್ಣೆ ಸುರಿದು ತಾಯಿಯೇ ಬೆಂಕಿ ಹಚ್ಚಿದ್ದಾಳೆ. ನಂತರ …

Read More »

ತಾವರಗೇರಾ: ಸುರಕ್ಷತೆ ಇಲ್ಲದ ಟೋಲ್ ಗೇಟ್, ಕಾಮಿ೯ಕರ ಆಕ್ರೋಶ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಸಮೀಪದ ಹಂಚಿನಾಳ ರಾಜ್ಯ ಹೆದ್ದಾರಿಯಲ್ಲಿ ರುವ ಟೋಲ್ ಗೇಟ್ ಮೂಲ ಸೌಲಭ್ಯಗಳಿಂದ ವಂಚಿತವಾಗಿದ್ದರೂ ಕೂಡ ವಾಹನ ಗಳಿಂದ ಹಣ ವಸೂಲಿ ಮಾಡುತ್ತಿದ್ದರು ಕೂಡ ಅಲ್ಲಿ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರ ಪಾಲಿಗೆ ಸಾವಿನ ಮೂಲದ ಗೇಟಾಗಿ ಪರಿವರ್ತನೆಯಾಗಿರುವುದು ವಿಪರ್ಯಾಸವೇ ಸರಿ ಮತ್ತು ಅಲ್ಲಿ ಕೆಲಸ ಮಾಡುವ ಸಿಬ್ಬಂದಿಗಳಿಗೆ ಯಾವುದೇ ಜೀವನ ಭದ್ರತೆ ಇಲ್ಲದಿರುವುದು ಅಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರು, ಜೀವದ ಭಯದಲ್ಲೆ ಕಾಲ ಕಳೆಯುವಂತಾಗಿದೆ. …

Read More »

ರಸ್ತೆ ಅಪಘಾತ ಸ್ಥಳದಲ್ಲೇ ಓರ್ವನ ಸಾವು

  ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಬುಧುವಾರ ತಡರಾತ್ರಿ ಸಮೀಪದ ಹಂಚಿನಾಳ ಹತ್ತಿರ ರಸ್ತೆ ಅಪಘಾತದಲ್ಲಿ ಯುವಕನೊಬ್ಬ ಮೃತ ಪಟ್ಟ ದಾರುಣ ಘಟನೆ ನಡೆದಿದೆ. ಮೃತ ಯುವಕನನ್ನು ಪಟ್ಟಣದ ಲೋಹಿತ್ ಮಲ್ಲಪ್ಪ ಸಿಂಧನೂರ (22) ಎಂದು ಗುರುತಿಸಲಾಗಿದ್ದು, ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೆ ಮೃತ ಪಟ್ಟ ಘಟನೆ ಜರುಗಿದೆ. ಈ ಕುರಿತು ಸ್ಥಳೀಯ ಠಾಣೆಯಲ್ಲಿ …

Read More »
error: Content is protected !!