Friday , September 20 2024
Breaking News

Recent Posts

ನಮಗೆ ಮದುವೆ ಮಾಡಿಸಿ ಕೊಡಿ, ಜಿಲ್ಲಾಧಿಕಾರಿಗಳಿಗೆ ವಿಭಿನ್ನ ಮನವಿ..!

ವರದಿ ಎನ್ ಶಾಮೀದ್ ತಾವರಗೇರಾ ತುಮಕೂರು: ರೈತರು ದೇಶದ ಬೆನ್ನೆಲುಬು ಎನ್ನುವ ಸರ್ಕಾರಗಳು, ರೈತರಿಗಾಗಿ ಹಲವಾರು ಯೋಜನೆಗಳನ್ನು ಕೈಗೊಂಡರು ಕೂಡಾ ರೈತಾಪಿ ಯುವಕರಿಗೆ ಹೊಸದೊಂದು ಸಮಸ್ಯೆ ಕಾಡುತ್ತಿದೇ ಅದೇನೆಂದರೆ ರೈತಾಪಿ ಯುವಕರಿಗೆ ಮದುವೆಯಾಗಲು ಹುಡುಗಿಯರು (ವಧು ಗಳು) ಸಿಗುತ್ತಿಲ್ಲವೆಂಬ ಕೊರಗು ಕಾಡುತ್ತಿದೆ. ಇಂತಹ ವಿಚಿತ್ರ ಘಟನೆಯೊಂದು ತುಮಕೂರು ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲಾಧಿಕಾರಿಗಳ ನಡೆ, ಹಳ್ಳಿಯ ಕಡೆ ಎಂಬ ಕಾರ್ಯಕ್ರಮದಲ್ಲಿ ಚಿಕ್ಕನಾಯಕನಹಳ್ಳಿ ತಾಲೂಕಿನ ಲಕ್ಮಗೊಂಡನಹಳ್ಳಿ ಹಾಗೂ ತಿಪಟೂರು ತಾಲೂಕಿನ ತಿಮ್ಮಾಪುರ ಗ್ರಾಮದ …

Read More »

ತಾವರಗೇರಾ: ಬನ್ನಿಯ ಜೊತೆಗೆ “ಬಂಗಾರ”ದ ಡಬಲ್ ಧಮಾಕ್.!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಕರೊನಾ ಕರಿನೆರಳಲ್ಲಿ ಮಂಕಾಗಿದ್ದ ದಸರಾ ಹಬ್ಬವು ಈ ಬಾರಿ ಡಬಲ್ ಧಮಾಕ್ ನೊಂದಿಗೆ ಅದ್ದೂರಿಯಾಗಿ ಸಾರ್ವಜನಿಕರು ಬನ್ನಿ ಹಬ್ಬವನ್ನು ಆಚರಿಸಿದರು. ಹಾಲುಗಂಬ ಸ್ಪರ್ಧೆಯಲ್ಲಿ ಪಟ್ಟಣದ ಸಾವಿರಾರು ಜನ ವೆಂಕಟೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಸಾವಿರಾರು ಜನ ಸೇರಿ ಅತೀ ವಿಜೃಂಭಣೆಯಿಂದ ಹಾಲುಗಂಬ ಎರುವುದನ್ನು ಮನಸಾರೆ ಕಣ್ತುಂಬಿಕೊಂಡರು. ಬನ್ನಿ ಕೊಟ್ಟು ಬಂಗಾರ ದಂಗೆ ಇರೋಣ ಅನ್ನುವದರ ಜೊತೆಜೊತೆಗೆ ಈ ಬಾರಿ ತಾವರಗೇರಾ ಹಾಗೂ ಹೋಬಳಿಯ ಜನರಿಗೆ …

Read More »

ತಾವರಗೇರಾ: ನಾರಿನಾಳದಲ್ಲಿ ಚಿನ್ನದ ಅದಿರು ಪತ್ತೆ..!

  ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:  ಸಮೀಪದ ನಾರಿನಾಳ ಗ್ರಾಮದ ಜಮೀನಿನಲ್ಲಿ ಬಂಗಾರದ ಅದಿರು ಪತ್ತೆಯಾಗಿರುವುದು ವಿಶೇಷ..! ಬಂಗಾರದ ಅದಿರು ಪತ್ತೆಗಾಗಿ ಆಗಮಿಸಿದ ಸಮೀಕ್ಷಾ ತಂಡವು ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ನಾರಿನಾಳ ಗ್ರಾಮದ ಜಮೀನಿನಲ್ಲಿ ಬಿಡು ಬಿಟ್ಟಿದೆ. ಬಂಗಾರದ ಅದಿರು ಪತ್ತೆಗಾಗಿ ಸಂಶೋಧನಾ ಕಾರ್ಯವು ಜೋರಾಗಿ ನಡೆದಿದೆ. ಅದಿರು ಸಮೀಕ್ಷೆಗಾಗಿ ಪರಿಣಿತರ ತಂಡವು ಡಿಗ್ಗಿಂಗ್ ಮೂಲಕ ಪರಿಶೀಲನೆ ಕೈಗೊಂಡಿದೆ. ನಾರಿನಾಳ ಗ್ರಾಮದ ಜಮೀನೊಂದರಲ್ಲಿ ಬಂಗಾರದ ಅದಿರು ಪತ್ತೆಗಾಗಿ …

Read More »
error: Content is protected !!