Friday , September 20 2024
Breaking News

Recent Posts

ಕರುನಾಡ ವಿಜಯಸೇನೆ ಮನವಿಗೆ ಸ್ಪಂದಿಸಿದ ಶಾಸಕರು : ನಿರಾಶ್ರಿತರಿಗೆ ಆಶ್ರಯ ಭರವಸೆ 

ವರದಿ : ನಾಗರಾಜ್ ಎಸ್ ಮಡಿವಾಳರ್ ಮುದಗಲ್ : ಬೆಳಗಾವಿ-ಹೈದರಾಬಾದ್ ರಾಜ್ಯ ಹೆದ್ದಾರಿಯ ರಸ್ತೆ ಅಭಿವೃದ್ಧಿಯ ಅಗಲಿಕರಣವನ್ನು ಮುದಗಲ್ ಪಟ್ಟಣದಲ್ಲಿ ರಸ್ತೆ ಮಧ್ಯೆದಿಂದ 48 ಫೀಟ್‌ಗೆ ಇಳಿಕೆ ಹಾಗೂ ಕರುನಾಡ  ವಿಜಯಸೇನೆ ಸಂಘಟನೆಯ ನಿರಾಶ್ರಿತರಿಗೆ ಆಶ್ರಯ ಕುರಿತು ಸಲ್ಲಿಸಿದ  ಮನವಿಗೆ ಸಭೆಯಲ್ಲಿ ಚರ್ಚಿಸಿ ಆಶ್ರಯಯೋಜನೆಗಳಲ್ಲಿ ಮನೆ ನೀಡಬೇಕು ಎಂದು  ಶಾಸಕ ಹಾಗೂ ಪುರಸಭೆ ಸದಸ್ಯರು ಒಪ್ಪಿಗೆ ಸೂಚಿದರು. ಪುರಸಭೆಯಲ್ಲಿ ಜರುಗಿದ ವಿಶೇಷ ಸಾಮಾನ್ಯ ಸಭೆಯ ಲಿಂಗಸುಗೂರು ಶಾಸಕ ಡಿ.ಎಸ್. ಹೂಲಗೇರಿ …

Read More »

ಮುದಗಲ್ಲ : 48 ಫಿಟ್ ಗಳಿಗೆ ರಸ್ತೆ ಅಗಲೀಕರಣ ಫಿಕ್ಸ್..!

ವರದಿ : ನಾಗರಾಜ್ ಎಸ್ ಮಡಿವಾಳರ್  ಮುದಗಲ್ : ಪಟ್ಟಣದಲ್ಲಿ ನಡೆಯುತ್ತಿರುವ ರಸ್ತೆ ಅಗಲೀಕರಣ ವಿಚಾರದಲ್ಲಿ ರಸ್ತೆ ಮದ್ಯ ಬಾಗದಿಂದ  48 ಫಿಟ್ ಗಳಿಗೆ ಅಗಲೀಕರಣ  ಫಿಕ್ಸ್ ಎಂದು ಲಿಂಗಸಗೂರು ಶಾಸಕ ಡಿ ಎಸ್ ಹೂಲಗೇರಿ ತಿಳಿಸಿದರು. ಪಟ್ಟಣದ ಪುರಸಭೆಯಲ್ಲಿ ನಡೆದ ವಿಶೇಷ  ಸಾಮಾನ್ಯ ಸಭೆಯಲ್ಲಿ 48 ಫಿಟ್ ಗಳಿಗೆ ಅಂಗಡಿಗಳನ್ನು ತೆರವುಗಳಿಸಿ  ಪುರಸಭೆ ಸದಸ್ಯರೊಂದಿಗೆ ಚರ್ಚಿಸಿ ಅಧಿಕಾರಿಗಳಿಗೆ ಸೂಚಿಸಿದರು.ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷೆ ಅಮೀನ ಬೇಗಂ ಬಾರಿಗಿಡ, ಉಪಾಧ್ಯಕ್ಷ …

Read More »

ಸದ್ಯಕ್ಕಿಲ್ಲ ತಾಲ್ಲೂಕು, ಜಿಲ್ಲಾ ಪಂಚಾಯಿತಿ ಚುನಾವಣೆ..?

ವರದಿ : ನಾಗರಾಜ್ ಎಸ್ ಮಡಿವಾಳರ  ಮುದಗಲ್: ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಕ್ಷೇತ್ರ ಪುನರ್ ವಿಂಗಡಣೆಯಾಗುವ ಹಿನ್ನೆಲೆಯಲ್ಲಿ ಚುನಾ ವಣೆಯ ಗುಂಗಿನಲ್ಲಿದ್ದ ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳ ಕಾಗಿದೆ. ವರ್ಷಾಂತ್ಯದೊಳಗೆ ಚುನಾವಣೆ ನಡೆಯುತ್ತದೆ ಎಂಬ ಲೆಕ್ಕಾಚಾರ ಹಾಕಿ ಭರ್ಜರಿ ತಾಲೀಮು ನಡೆಸು ತ್ತಿದ್ದ ಆಕಾಂಕ್ಷಿಗಳಲ್ಲಿ ಕ್ಷೇತ್ರ ಬದಲಾವಣೆಯ ತಳಮಳ ಶುರುವಾಗಿದೆ. ಕನ್ನಡ ಸಾಹಿತ್ಯ ಪರಿಷತ್‌ ಚುನಾವಣೆ, ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆ ಕೊರೊನಾ ಕಾರಣದಿಂದ ಮುಂದೂಡಲ್ಪಟ್ಟಿದ್ದವು. ಈಗ ಅವುಗಳಿಗೂ …

Read More »
error: Content is protected !!