Friday , September 20 2024
Breaking News

Recent Posts

ಬೈಕ್ ಗೆ ಬಸ್ ಡಿಕ್ಕಿ, ಸ್ಥಳದಲ್ಲೇ ಬೇಕರಿ ಮಾಲಿಕ ಸಾವು…!

ವರದಿ ಎನ್ ಶಾಮೀದ್ ತಾವರಗೇರಾ ಗಂಗಾವತಿ: ಸ್ಥಳೀಯ ಲಕ್ಷ್ಮಿ ಕ್ಯಾಂಪ್ ನ ತಾಯಮ್ಮ ಗುಡಿ ಹತ್ತಿರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ. ಮೃತ ಪಟ್ಟ ಯುವಕನನ್ನು ಬೃಂದಾವನ ಹೋಟೆಲ್ ಪಕ್ಕದ ಎಸ್ ಎಲ್ ವಿ ಅಯ್ಯಂಗಾರ್ ಬೇಕರಿಯ ಶಿವಶಂಕರ (30) ಎಂದು ಗುರುತಿಸಲಾಗಿದೆ. ಪೆಟ್ರೋಲ್ ಹಾಕಿಸಿಕೊಂಡು ಬರಲು ಜುಲೈನಗರಕ್ಕೆ ಬೈಕ್ ನಲ್ಲಿ ಹೋಗುತ್ತಿದ್ದಾಗ ಗಂಗಾವತಿ ಯಿಂದ ವಿಜಯಪುರ ಕ್ಕೆ ತೆರಳುತ್ತಿದ್ದ …

Read More »

ತಾವರಗೇರಾ: ಇಸ್ಪಿಟ್ ಜೂಜಾಟ 5 ಜನರ ಬಂಧನ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ : ಪಟ್ಟಣದ ಹೊರವಲಯದ ಶ್ರೀ ಸುಂಕಲೇಮ್ಮ ದೇವಿ ದೇವಸ್ಥಾನದ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟು ಜೂಜಾಟದಲ್ಲಿ ತೊಡಗಿದ್ದ 05 ಜನ ಆರೋಪಿಗಳನ್ನು ಬಂಧಿಸಿರುವ ಘಟನೆ ಸೋಮವಾರ ಜರುಗಿದೆ. ಕುಷ್ಟಗಿ ಸಿಪಿಐ ನಿಂಗಪ್ಪ ಸಿಬ್ಬಂದಿ ಸಮೇತ ದಾಳಿ ಮಾಡಿ ಆರೋಪಿಗಳಿಂದ 21500ರೂ ನಗದು, ಇಸ್ಪೀಟು ಎಲೆಗಳನ್ನು ವಶಪಡಿಸಿಕೊಂಡು, ಆರೋಪಗಳನ್ನು ಬಂಧಿಸಿ ನ್ಯಾಯಂಗ ಆದೇಶದ ಮೇರೆಗೆ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ಪ್ರಭಾರಿ ಪಿಎಸ್ …

Read More »

ತಾವರಗೇರಾ: ಮುಖ್ಯ ಶಿಕ್ಷಕ ಹೃದಯಾಘಾತದಿಂದ ನಿಧನ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಸಮೀಪದ ನಂದಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಗೋವಿಂದಪ್ಪ ದಾಸರ (54) ಭಾನುವಾರದಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.ಮೃತರಿಗೆ ಪತ್ನಿ ಸೇರಿದಂತೆ ಇಬ್ಬರು ಪುತ್ರಿಯರು ಇದ್ದಾರೆ. ಹಲವಾರು ಶಾಲೆಗಳಲ್ಲಿ ಸೇವೆ ಸಲ್ಲಿಸಿದ್ದು ಸಾರ್ವಜನಿಕರ ಹಾಗೂ ವಿದ್ಯಾರ್ಥಿಗಳ ಪ್ರೀತಿಗೆ ಪಾತ್ರರಾಗಿದ್ದರು ಇವರ ನಿಧನಕ್ಕೆ ನಂದಾಪುರ ಗ್ರಾಮದ ಗ್ರಾಮಸ್ಥರು ಹಾಗೂ ಶಾಲಾ ಸಹಶಿಕ್ಷರು ಹಾಗೂ ಕುಷ್ಟಗಿ ತಾಲೂಕಿನ ಸಮಸ್ತ ಶಿಕ್ಷಕ ಬಳಗವು ಅವರ ನಿಧನಕ್ಕರ ಸಂತಾಪ …

Read More »
error: Content is protected !!