Friday , September 20 2024
Breaking News

Recent Posts

ಮೊಬೈಲ್ ಟವರ್ ಗೆ ಬೆಂಕಿ ಸ್ಥಳಾಂತರಕ್ಕೆ ಒತ್ತಾಯ..!

  ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಸಮೀಪದ ಜುಮಲಾಪೂರ ಗ್ರಾಮದ ದೊಡ್ಡಬಸವೇಶ್ವರ ನಗರದ ಹೃದಯ ಭಾಗದಲ್ಲಿರುವ ಖಾಸಗಿ ಮೊಬೈಲ್ ಟವರ್ ನಿಂದ ಅಗ್ನಿ ಅವಗಡ ಸಂಭವಿಸಿದ್ದು, ದಟ್ಟವಾಗಿ ಕಾಣಿಸಿಕೊಂಡ ಹೊಗೆ ಸಹಿತ ಬೆಂಕಿಯಿಂದ ಕೆಲ ಕಾಲ ಸುತ್ತಲಿನ ಸಾರ್ವಜನಿಕರು ಆತಂಕಕ್ಕೆ ಈಡಾದ ಘಟನೆ ನಡೆದಿದೆ. ಸ್ಥಳದಲ್ಲಿನ ಮಾಹಿತಿ ಅರಿತ ಎಸ್ ಡಿ ಎಮ್ ಸಿ ಮಾಜಿ ಅಧ್ಯಕ್ಷ ದೊಡ್ಡಬಸವ ರಾಟಿ. ಅಗ್ನಿ ಶಾಮಕ ಠಾಣಿಗೆ ವಿಷಯ ತಿಳಿಸಿದ್ದು, ಸ್ಥಳಕ್ಕೆ …

Read More »

ಅಜ್ಜನ ಮೇಲೆ 19 ರ ಹುಡುಗಿಯ “ಪ್ರೇಮ”, ಇದೊಂದು ಮುದುಕನ ಮದುವೆ “ಕಹಾನಿ”..!

ವರದಿ ಎನ್ ಶಾಮೀದ್ ತಾವರಗೇರಾ ಪಂಚ್ ಪುರಿ: ಪ್ರೀತಿ ಕುರುಡು ಎನ್ನುವದಕ್ಕೆ ಘಟನೆಯೊಂದು ಸಾಕ್ಷಿಯಾಗಿರುವುದು ಪಂಜಾಬ್ ಹರಿಯಾಣ ಗಡಿ ಭಾಗದ ಪಂಚ್ ಪುರಿ ಗ್ರಾಮದಲ್ಲಿ ನಡೆದಿದ್ದು, 67 ವರ್ಷದ ಮುದುಕನೊಬ್ಬ 19 ವರ್ಷದ ವಧುವಿನ ಜೊತೆಗೆ ಮದುವೆಯಾಗಿದ್ದಾನೆ. 19 ವರ್ಷದ ವಧುವಿಗೆ 7 ಮಕ್ಕಳ ತಂದೆಯಾಗಿರುವ 67 ವರ್ಷದ ಮುದುಕನ ನಡುವೆ ಪ್ರೇಮಾಂಕುರವಾಗಿದೆ, ಅದೂ ಕೂಡ ಭೂ ಜಮೀನಿಗೆ ಸಂಬಂಧಿಸಿದ ವಿಷಯದಲ್ಲಿ ನ್ಯಾಯ ಪಂಚಾಯಿತಿ ನಡೆದಿದ್ದು ಯುವತಿಯ ಕುಟುಂಬಕ್ಕೆ ಮುದುಕನು …

Read More »

ತಾವರಗೇರಾ: ಶಾಂತಿಯುತ ಮೊಹರಂ ಆಚರಣೆಗೆ ನಿರ್ಧಾರ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಮೊಹರಂ ಹಬ್ಬವನ್ನು ಶಾಂತಯುತವಾಗಿ ಮತ್ತು ಸೌರ್ಹದತೆಯಿಂದ ಕೊವೀಡ್-೧೯ ನ ಸರ್ಕಾರದ ಸೂಚನೆಯಂತೆ ಆಚರಣೆ ಆಡಬೇಕು ಎಂದು ಮುಖಂಡ ಬಸನಗೌಡ ಮಾಲಿಪಾಟೀಲ್ ಹೇಳಿದರು. ಪಟ್ಟಣದಲ್ಲಿ ಮೊಹರಂ ಹಬ್ಬದ ಪೂರ್ವಭಾವಿ ಪಾಲ್ಗೊಂಡು ಮಾತನಾಡಿದ ಅವರು, ಯಾರೂ ಸಹ ಹಲಗೆ, ಶೇನಾಯಿ ಬಾರಿಸವಂತ್ತಿಲ್ಲ, ಹೆಜ್ಜೆ ಹಾಡುವಂತ್ತಿಲ್ಲ, ದೇವರನ್ನು ಸವಾರಿ ಗೆ ಏಬ್ಬಿಸುವಂತ್ತಿಲ್ಲ. ಕೊವೀಡ್ -೧೯ ನ ಸರ್ಕಾರದ ಮಾರ್ಗ ಸೂಚನೆಯಂತೆ ಅತ್ಯಂತ ಸರಳವಾಗಿ ಆಚರಣೆ ಮಾಡಬೇಕು. ಯಾರೂ …

Read More »
error: Content is protected !!