ವರದಿ : ನಾಗರಾಜ್ ಎಸ್ ಮಡಿವಾಳರ್ ರಾಯಚೂರು :ರಾಜ್ಯದಲ್ಲಿ ಕರೋನ ಮೂರನೇ ಅಲೆ ಹೆಚ್ಚುತಿದ್ದಂತೆ ಎಚ್ಚತ್ತ ರಾಯಚೂರು ಜಿಲ್ಲಾಧಿಕಾರಿಗಳು ಮುಂಜಾಗ್ರತಾ ಕ್ರಮವಾಗಿ ಇದೆ 7ರಿಂದ ಆಗಸ್ಟ್ 16ರ ವರೆಗೆ ನೈಟ್ ಕರ್ಫ್ಯೂ ಇರಲಿದೆ ಎಂದು ಆದೇಶ ಹೊರಡಿಸಿದ್ದಾರೆ.ಜಿಲ್ಲೆಯಲ್ಲಿ ಇಂದಿನಿಂದ ರಾತ್ರಿ 09.00 ಗಂಟೆಯಿಂದ ಬೆಳಿಗ್ಗೆ 05.00 ಗಂಟೆಯವರೆಗೆ ಅಗತ್ಯ ಸೇವೆ, ಚಟುವಟಿಕೆಗಳನ್ನು ಹೊರತುಪಡಿಸಿ ಜನ ಗುಂಪು ಸೇರುವುದನ್ನು, ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಕೋವಿಡ್ ಕರ್ಫ್ಯೂ ನಿಯಮ ಪಾಲನೆ ಮಾಡದಿದ್ದರೆ ಕೋವಿಡ್ -19 ನಿರ್ವಹಣೆಯ …
Read More »ತಾವರಗೇರಿಯ ಕನ್ನಡ “ರತ್ನ ” ಪಿ ವಾಯ್ ದಂಡಿನ್ ಇನ್ನಿಲ್ಲ..!
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ಪಟ್ಟಣದ ಕನ್ನಡ ಉಪನ್ಯಾಸಕರು ಹಾಗೂ ಉತ್ತರ ಕರ್ನಾಟಕದಲ್ಲಿಯೇ ಸರಳ ಸಜ್ಜನಿಕೆಯ …
ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ
ನಾಗರಾಜ ಎಸ್ ಮಡಿವಾಳರ್ ಮುದಗಲ್ : ಲಿಂಗಸಗೂರು ತಾಲೂಕಿನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಲಿಂಗಸುಗೂರು ಶಿಶು …
ಜನಪ್ರತಿನಿಧಿಗಳ ನಿರ್ಲಕ್ಷದಿಂದ ಕಾಮಗಾರಿಗಳು ಸ್ಥಗಿತ : ಹೂಲಗೇರಿ
ನಾಗರಾಜ ಎಸ್ ಮಡಿವಾಳರ ಮುದಗಲ್ : ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಪದಗ್ರಹಣದ ಸಮಾರಂಭದಲ್ಲಿ ಮಾತನಾಡಿದ ಮಾಜಿ ಶಾಸಕ ಡಿ ಎ…
ಅಧ್ಯಕ್ಷ-ಉಪಾಧ್ಯಕ್ಷರಿಗೆ ಸಮಸ್ಯೆಗಳ ಸವಾಲ್ ವಾರ್ಡ್ಗಳಲ್ಲಿ ಅಭಿವೃದ್ಧಿ ಶೂನ್ಯ, ನೂತನ ಆಡಳಿತದ ಮೇಲೆ ಜನರ ನಿರೀಕ್ಷೆ
ನಾಗರಾಜ ಎಸ್ ಮಡಿವಾಳರ ಮುದಗಲ್ : ಮೂರನೇ ಅವಧಿಗೆ ಮುದಗಲ್ ಪುರಸಭೆಗೆ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆಯಾಗ…
ಮುದಗಲ್ ಪುರಸಭೆ ಅಧ್ಯಕ್ಷರಾಗಿ ಮಹಾದೇವಮ್ಮ ಉಪಾಧ್ಯಕ್ಷರಾಗಿ ಅಜ್ಮಿರ್ ಬೆಳ್ಳಿಕಟ್ ಆಯ್ಕೆ
ನಾಗರಾಜ ಎಸ್ ಮಡಿವಾಳರ ಮುದಗಲ್ : ಪುರಸಭೆ ಅಧ್ಯಕ್ಷರಾಗಿ ಮಹಾದೇವಮ್ಮ ಗುತ್ತೇದಾರ ಉಪಾಧ್ಯಕ್ಷರಾಗಿ ಅಜ್ಮಿರ್ ಬೆಳ್ಳಿಕಟ್…
ಮೂಡ ಹಗರಣವೇ ಅಲ್ಲ, ಸಿದ್ದರಾಮಯ್ಯರ ಪಾತ್ರ ಇಲ್ಲ : ಶರಣಬಸಪ್ಪ ದರ್ಶನಾಪುರ
ನಾಗರಾಜ್ ಎಸ್ ಮಡಿವಾಳರ್ ಮುದಗಲ್ : ಮೂಡ ಒಂದು ಹಗರಣವೇ ಅಲ್ಲ ಎಂದು ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆ ಸಚಿ…
ಗಂಗಾವತಿ:- ಮಲ್ಲಪ್ಪ ಇಂಗಳದಾಳ ಗೆ ಆರಕ್ಷಕ ಕಲಾ ರತ್ನ ಪ್ರಶಸ್ತಿ..!
ವರದಿ ಎನ್ ಶಾಮೀದ್ ತಾವರಗೇರಾ ಬೆಂಗಳೂರು:- ಗಂಗಾವತಿ ಠಾಣೆಯ ಪೊಲೀಸ್ ಸಿಬ್ಬಂದಿ ಮಲ್ಲಪ್ಪ ಇಂಗಳದಾಳ ಇವರಿಗೆ ಬೆಂಗಳೂರಿನಲ್…
ಸುಪ್ರೀಂ ಕೋರ್ಟ್ ತೀರ್ಪು: “ಎಸ್ಸಿ, ಎಸ್ಟಿ ಸಮುದಾಯಕ್ಕೆ ಬದುಕುವ ಭರವಸೆ”
ಶ್ರೀಕಾಂತ ಆರ್ ಜಿ ಲಿಂಗಸೂಗೂರ ಪರಿಶಿಷ್ಟ ಜಾತಿ ಒಳಮೀಸಲು ಸೌಲಭ್ಯ ಕಲ್ಪಿಸಬೇಕು ಎಂದು ಮಾಡಿದ ಹೋರಾಟಕ್ಕೆ ಸುಪ್ರೀಂ ಕೋರ್ಟ…
ಕಂದಾಯ ಇಲಾಖೆಯ ಸಿಬ್ಬಂದಿಗಳ ಕ್ರಿಕೆಟ್ ಪಂದ್ಯಾವಳಿ
ಶ್ರೀಕಾಂತ ಆರ್ ಜಿ ಲಿಂಗಸೂಗೂರ ಲಿಂಗಸೂಗೂರು ಜು 28:- 2024 ನೇ ಸಾಲಿನ ವಾರ್ಷಿಕ ಸಿಬ್ಬಂದಿಗಳ ಕ್ರಿಕೆಟ್ ಪಂದ್ಯಾವಳಿಯನ್ನ…
ಲಿಂಗಸಗೂರ:- ಕಾರು, ಬೈಕ್ ಡಿಕ್ಕಿ, ಸವಾರರಿಗೆ ಗಾಯ..!
ಲಿಂಗಸಗೂರು:- ಪಟ್ಟಣದ ಬಿಜೆಪಿ ಕಾರ್ಯಾಲಯದ ಮುಂಭಾಗದಲ್ಲಿ ಬೈಕ್ ಸವಾರರು ಕಾರಿನ ಮದ್ಯ ಡಿಕ್ಕಿ ಬೈಕ್ ಸವಾರರಿಗೆ ಗಂಭೀರ ಗಾ…
Recent Posts
ಸೈಕಲ್ ಸವಾರಿ ಚಿತ್ರದ ಪ್ರೊಮೋ ಬಿಡುಗಡೆ ಸೆಲ್ಫಿ ಗೆ ಮುಗಿಬಿದ್ದ ಅಭಿಮಾನಿಗಳು
ವರದಿ : ನಾಗರಾಜ್ ಎಸ್ ಮಡಿವಾಳರ್ ಸಿಂದಗಿ : ಸೈಕಲ್ ಸವಾರಿ ಚಿತ್ರದ ಪ್ರೊಮೋ ಬಿಡುಗಡೆ ಸೆಲ್ಫಿ ಗೆ ಅಭಿಮಾನಿಗಳು ಮುಗಿಬಿದ್ದರು ವಿಜಯಪುರ ಜಿಲ್ಲಾ ತಳವಾರ ಹಿತರಕ್ಷಣಾ ಸಮಿತಿಯ ಅಧ್ಯಕ್ಷ ಹಾಗೂ ಸೈಕಲ್ ಸವಾರಿ ಚಿತ್ರದ ಖಳ ನಾಯಕ ನಟ ಶಿವಾಜಿ ಮೆಟಗಾರ ಅವರ ಹುಟ್ಟು ಹಬ್ಬದ ಅಂಗವಾಗಿ ನಗರದ ಮಾಂಗಲ್ಯ ಭವನದಲ್ಲಿ ಸೈಕಲ್ ಸವಾರಿ ಚಿತ್ರದ ಪ್ರೊಮೋ ಬಿಡುಗಡೆ ಮಾಡಲಾಯಿತು. ನಂತರ ಶಿವಾಜಿ ಮೆಟಗಾರ ಅವರಿಗೆ ಸೈಕಲ್ ಸವಾರಿ …
Read More »ಅನಾಥ ಶವ ಪತ್ತೆ…
ವರದಿ : ನಾಗರಾಜ್ ಎಸ್ ಮಡಿವಾಳರ್ ಲಿಂಗಸಗೂರು : ನಾರಾಯಣಪುರ ಜಲಾಶಯದ ಹಿನ್ನಿರಿನಲ್ಲಿ ಅನಾಥ ಶವ ತೇಲಿ ಬಂದಿರುವ ಘಟನೆ ತಾಲೂಕಿನ ಕಮಲದಿನ್ನಿಯ ಗ್ರಾಮದ ಹತ್ತಿರದ ನಡೆದಿದೆ. ಗ್ರಾಮ ಹತ್ತಿರ ಹರಿದು ಹೋಗುವ ಹಿನ್ನಿರಿನ ದಂಡೆ ಮೇಲೆ ಶವ ತೆಲುತ್ತಿದ್ದುದನ್ನು ಕಂಡು ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಸ್ಥಳಕ್ಕೆ ಆಗಮಿಸಿದ ಪೋಲೀಸ್ ಸಿಬ್ಬಂದಿಗಳು ಗ್ರಾಮಸ್ಥರಾದ ಸಮಾಜ ಸೇವಕ ಅಮರೇಶ ಚಲವಾದಿ ಹಾಗೂ ಇನ್ನಿತರರು ಸಹಾಯದಿಂದ ಶೋಧ ನಡೆಸಿ ನದಿಗೆ ಹಾರಿ ಶವವನ್ನು ಹೊರತಂದರು.ನಂತರ …
Read More »-
ತಾವರಗೇರಿಯ ಕನ್ನಡ “ರತ್ನ ” ಪಿ ವಾಯ್ ದಂಡಿನ್ ಇನ್ನಿಲ್ಲ..!
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ಪಟ್ಟಣದ ಕನ್ನಡ ಉಪನ್ಯಾಸಕರು ಹಾಗೂ ಉತ್ತರ ಕರ್ನಾಟಕದಲ್ಲಿಯೇ ಸರಳ ಸಜ್ಜನಿಕೆಯ ಕನ್ನಡ ನಿಘಂಟುಕಾರರು …
Read More » -
ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ
-
ಜನಪ್ರತಿನಿಧಿಗಳ ನಿರ್ಲಕ್ಷದಿಂದ ಕಾಮಗಾರಿಗಳು ಸ್ಥಗಿತ : ಹೂಲಗೇರಿ
-
ಅಧ್ಯಕ್ಷ-ಉಪಾಧ್ಯಕ್ಷರಿಗೆ ಸಮಸ್ಯೆಗಳ ಸವಾಲ್ ವಾರ್ಡ್ಗಳಲ್ಲಿ ಅಭಿವೃದ್ಧಿ ಶೂನ್ಯ, ನೂತನ ಆಡಳಿತದ ಮೇಲೆ ಜನರ ನಿರೀಕ್ಷೆ
-
ಮುದಗಲ್ ಪುರಸಭೆ ಅಧ್ಯಕ್ಷರಾಗಿ ಮಹಾದೇವಮ್ಮ ಉಪಾಧ್ಯಕ್ಷರಾಗಿ ಅಜ್ಮಿರ್ ಬೆಳ್ಳಿಕಟ್ ಆಯ್ಕೆ