Friday , September 20 2024
Breaking News

Recent Posts

ತಾವರಗೇರಾ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ, ಆರೋಪಿ ಬಂಧನ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಅಪ್ರಾಪ್ತ ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ಮಾಡಿದ ಆರೋಪಿಯನ್ನು ಫೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿ ನ್ಯಾಯಾಂಗ ವಶಕ್ಕೆ ನೀಡಿದ ಘಟನೆ ಮಂಗಳವಾರ ನಡೆದಿದೆ. ಸಮೀಪದ ಮೆಣೇಧಾಳ ಗ್ರಾಮದಲ್ಲಿ ಅಪ್ರಾಪ್ತ ಬಾಲಕಿ 9 ನೆಯ ತರಗತಿ ವಿದ್ಯಾರ್ಥಿನಿಗೆ ಮುದುವೆ ಆಗುವದಾಗಿ ನಂಬಿಸಿ, ಫುಸಲಾಯಿಸಿದ ಅದೇ ಗ್ರಾಮದ ಮಹೇಶ ಚತ್ರಪ್ಪ ಪಾಳೇದ (22) ಎಂಬುವವನು ಮಂಗಳವಾರ ರಾತ್ರಿ ದ್ವೀಚಕ್ರ ವಾಹನದಲ್ಲಿ ಬಾಲಕಿಯನ್ನು ಬಲವಂತವಾಗಿ ಕರೆದುಕೊಂಡು ಬಚನಾಳ ರಸ್ತೆಯ …

Read More »

ಬಿಜೆಪಿ ಪಕ್ಷಕ್ಕೆ ರಾಜೀನಾಮೆ ನೀಡಿದ ಮುಖಂಡ ಚಂದ್ರಶೇಖರ ನಾಲತವಾಡ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ : ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿರುವದಾಗಿ ಬಿಜೆಪಿ ಮುಖಂಡ ಹಾಗೂ ತಾಲೂಕ ಪಂಚಮಸಾಲಿ ಸಮುದಾಯದ ಅಧ್ಯಕ್ಷ ಚಂದ್ರಶೇಖರ್ ನಾಲತವಾಡ ತಿಳಿಸಿದ್ದಾರೆ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಕಳೆದ 10 ವರ್ಷಗಳ ಕಾಲ ಬಿಜೆಪಿ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಪಕ್ಷಕ್ಕಾಗಿ ಪ್ರಮಾಣಿಕವಾಗಿ ದುಡಿದ ತೃಪ್ತಿ ಇದ್ದು ನನ್ನ ಅಳಿಲು ಸೇವೆ ಸಲ್ಲಿಸಿದ್ದು, ಪಕ್ಷವೂ ಕೂಡ ನನಗೆ ಒಳ್ಳೆಯ ರೀತಿಯಲ್ಲಿ …

Read More »

ಕಾರ್ಯನಿರತ ಪತ್ರಕರ್ತ ಸಂಘದಿಂದ ಪತ್ರಕರ್ತ ಹನುಮಂತ ನಾಯಕರಿಗೆ ವಿಶೇಷ ಸನ್ಮಾನ

    ವರದಿ : ನಾಗರಾಜ್ ಎಸ್ ಮಡಿವಾಳರ್  ಮುದಗಲ್ :ಲಿಂಗಸ್ಗೂರ ತಾಲೂಕಿನಲ್ಲಿ 2021-22ನೇ ಸಾಲಿನ ಅಗಸ್ಟ್ 03 ರಂದು ಸಾಂಸ್ಕೃತಿಕ ಭವನದಲ್ಲಿ ನೆಡೆಯುವ ತಾಲೂಕು ಕಾರ್ಯನಿರತ ಪತ್ರಕರ್ತ ಸಂಘದ ಪತ್ರಿಕಾ ದಿನಾಚರಣೆ ಅಂಗವಾಗಿ ಪ್ರಶಸ್ತಿಗೆ ಮುದಗಲ್ ಕಾರ್ಯನಿರತ ಪತ್ರಕರ್ತ ಸಂಘದ ಉಪಾಧ್ಯಕ್ಷ ‍ಹನುಮಂತ ನಾಯಕ ಅವರನ್ನು ವಿಶೇಷ ಸನ್ಮಾನ ಕ್ಕೆ ಆಯ್ಕೆ ಮಾಡಲಾಗಿದೆ. ಮುದಗಲ್ ನ ಯುವ ಪತ್ರಕರ್ತ ಹಾಗೂ ಸಂಪಾದಕರಾದ  ಹನುಮಂತ ನಾಯಕ ಮಟ್ಟೂರು ಅವರನ್ನು ಪತ್ರಿಕೆ ಬಳಗ …

Read More »
error: Content is protected !!