Friday , September 20 2024
Breaking News

Recent Posts

ತಾವರಗೇರಾ: ವಿವಾಹಿತೆ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನ ಯುವಕನ ಬಂಧನ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ವಿವಾಹಿತ ಮಹಿಳೆಯೊಬ್ಬರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಶುಕ್ರವಾರ ರಾತ್ರಿ ಜರುಗಿದ್ದು, ಆರೋಪಿಯನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ನೀಡಲಾಗಿದೆ. ಸಮೀಪದ ಸಂಗನಾಳ ಗ್ರಾಮದಲ್ಲಿ ವಿವಾಹಿತ ಮಹಿಳೆಯೊಬ್ಬಳು ತನ್ನ ಸಹೋದರಿಯೊಂದಿಗೆ ಬಯಲು ಬಹಿರ್ದಸೆಗೆ ಹೋಗಿದ್ದ ವೇಳೆ ಅದೇ ಗ್ರಾಮದ ಯುವಕನೊಬ್ಬ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಮಹಿಳೆ ಚೀರಾಡುತ್ತಿದ್ದಂತೆ ಪತಿ ಹಾಗೂ ಸಾರ್ವಜನಿಕರು ಬರುವಷ್ಟರಲ್ಲಿ ಮಹಿಳೆಗೆ ಜೀವ ಬೇದರಿಕೆ ಹಾಕಿ ಪರಾರಿಯಾಗಿದ್ದು, ನಂತರ ಸಂತ್ರಸ್ಥೆ ಮಹಿಳೆ ನೀಡಿದ …

Read More »

ಡಾ. ಶರಣಪ್ಪ ಆನೆಹೊಸೂರಿಗೆ ಕನ್ನಡ ಸಾಹಿತ್ಯ ಪರಿಷತ್ತು ದತ್ತಿ ಪ್ರಶಸ್ತಿ

  ನಾಗರಾಜ್ ಎಸ್ ಮಡಿವಾಳರ್  ಮುದಗಲ್: ಲಿಂಗಸುಗೂರು ತಾಲ್ಲೂಕಿನ ಆನೆಹೊಸೂರು ಗ್ರಾಮದ ಡಾ.ಶರಣಪ್ಪ ಆನೆಹೊಸೂರು ಇವರಿಗೆ ಬೆಂಗಳೂರು ಕನ್ನಡ ಸಾಹಿತ್ಯ ಪರಿಷತ್ತಿನ 2020 ನೇ ಸಾಲಿನ ಹಂಪಮ್ಮ ಶರಣೇಗೌಡ ವಿರುಪಾಪುರ ದತ್ತಿ ಪ್ರಶಸ್ತಿ ಲಭಿಸಿದೆ. ಲಿಂಗಸುಗೂರು ತಾಲ್ಲೂಕಿನ ಶಾಸನ ಸಂಸ್ಕೃತಿ ಎಂಬ ಸಂಶೋಧನೆ ಕೃತಿಗೆ ಪ್ರಶಸ್ತಿ ಲಭಿಸಿದೆ. ಲಿಂಗಸುಗೂರು ತಾಲ್ಲೂಕಿನ ಶಾಸನಗಳು ತಮ್ಮದೇ ಆದ ವೈಶಿಷ್ಟ್ಯತೆ ಪಡೆದುಕೊಂಡಿವೆ. ಮೌರ್ಯರು, ರಾಷ್ಟ್ರಕೂಟ, ಕಲ್ಯಾಣ ಚಾಲುಕ್ಯರು, ಸೇವುಣರು, ವಿಜಯನಗರ ಅರಸರ, ಬಹುಮನಿ ಸುಲ್ತಾನರ, …

Read More »

ಹೆಂಡತಿಯನ್ನು ಕೊಂದು, ಸಜ್ಜೆ ಹೊಲದಲ್ಲಿ ಬಿಸಾಕಿದ ಪಾಪಿ ಗಂಡ…!

ವರದಿ ಎನ್ ಶಾಮೀದ್ ತಾವರಗೇರಾ ಕುಷ್ಟಗಿ: ವರದಕ್ಷಿಣೆ ಕಿರುಕುಳ ಹಾಗೂ ಕೌಟುಂಬಿಕ ಹಿನ್ನೆಲೆಯಲ್ಲಿ ಪತಿಯೊಬ್ಬ ತನ್ನ ಪತ್ನಿ ಯನ್ನೆ ಕೊಲೆ ಮಾಡಿ ಅದನ್ನು ಮುಚ್ಚಿ ಹಾಕಲು ಯತ್ನಿಸಿದ ಘಟನೆ ಪಟ್ಟಣದಲ್ಲಿ ನಡೆದಿದೆ. ಕೊಲೆಯಾದ ದುರ್ದೈವಿ ಯನ್ನು ಯಲಬುರ್ಗಾ ತಾಲೂಕಿನ ಯಡ್ಡೊಣಿ ಗ್ರಾಮದ ಮಂಜುಳಾ ಕಟ್ಟಿಮನಿ (25) ಎಂದು ಗುರುತಿಸಲಾಗಿದೆ. ಸ್ಥಳೀಯ ತಾಲೂಕ ಸರ್ಕಾರಿ ಆಸ್ಪತ್ರೆಯಲ್ಲಿ ಹೊರಗುತ್ತಿಗೆ ಸೇವೆಯಲ್ಲಿದ್ದ ಮಂಜುಳಾ ಇವರು ಕೊಪ್ಪಳ ತಾಲೂಕ ಮುದ್ದಾಬಳ್ಳಿ ಮಂಜುನಾಥ ಕಟ್ಟಿಮನಿಯೊಂದಿಗೆ ವಿವಾಹ ವಾಗಿತ್ತು, …

Read More »
error: Content is protected !!