Friday , September 20 2024
Breaking News

Recent Posts

ತಾವರಗೇರಾ: ಸುಳ್ಳು ನೆಪ ಹೇಳಿ ತಿರುಗಾಡುತ್ತಿದ್ದವರಿಗೆ ಬಿತ್ತು ದಂಡ ..!

ಪ್ರೀತಿಯ ಓದುಗ ದೊರೆಗಳೇ,ಕರೋನ ನಿಯಂತ್ರಣ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ. ……………………………………………….. ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಲಾಕ್ ಡೌನ್ ಹಿನ್ನಲೆಯಲ್ಲಿ ಅಗತ್ಯ ವಸ್ತುಗಳ ಖರೀದಿಯ ಅವಧಿ ಮುಗಿದ ನಂತರ ಅಡ್ಡಾದಿಡ್ಡಿ ಓಡಾಡುವ ವಾಹನಗಳನ್ನು ತಡೆದು ಪೊಲೀಸ್ ರು ದಂಡ ವಿಧಿಸುತ್ತಿರುವುದು ಕಂಡುಬಂತು. ಈ ಕುರಿತು ಠಾಣಾಧಿಕಾರಿ ಗೀತಾಂಜಲಿ …

Read More »

ಅವರಿವರ ಮಾತಿಗೆ ಕಿವಿಗೊಡದೆ ಎಲ್ಲರು ಲಸಿಕೆ ಹಾಕಿಸಿಕೊಳ್ಳಿ – ಮಹಾಂತ ಶ್ರೀ

  ಪ್ರೀತಿಯ ಓದುಗ ದೊರೆಗಳೇ, ಕರೋನ ನಿಯಂತ್ರಣ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ. ………………………………………………. ವರದಿ : ನಾಗರಾಜ್ ಎಸ್ ಮಡಿವಾಳರ್  ಮುದಗಲ್ : ಅವರಿವರ ಮಾತಿಗೆ ಕಿವಿಗೊಡದೆ ಎಲ್ಲರು ಕರೋನ ಲಸಿಕೆ ಹಾಕಿಸಿಕೊಳ್ಳಿ ಎಂದು ಕಲ್ಯಾಣಾಶ್ರಮದ ಮಹಾಂತಸ್ವಾಮೀಜಿ ಹೇಳಿದರು. ಪಟ್ಟಣದ ಪುರಸಭೆ ಕರೋನಾ ಲಸಿಕಾ ಕೇಂದ್ರದಲ್ಲಿ ಕೋವಿಡ್ ಲಸಿಕೆ …

Read More »

ತಾವರಗೇರಾ: ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ದಿ ವತಿಯಿಂದ 4 ಕೋಟಿ ರೂ ನೆರವು..!

ಪ್ರೀತಿಯ ಓದುಗ ದೊರೆಗಳೇ, ಕರೋನ ನಿಯಂತ್ರಣ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ. ……………………………………………….. ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಕರೊನಾ ಸಂಕಷ್ಟಕ್ಕೆ ಒಳಗಾಗಿರುವ ರಾಜ್ಯದ ಜನರಿಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರು ಶ್ರೀ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆ ವತಿಯಿಂದ ನಾಲ್ಕು ಕೋಟಿ ರೂಪಾಯಿಗಳ ನೆರವು ನೀಡಿದ್ದಾರೆಂದು, …

Read More »
error: Content is protected !!