Thursday , September 19 2024
Breaking News

Recent Posts

ನಾಳೆ  ಬೆಳಗ್ಗೆ 8 ರಿಂದ ಸಂಜೆ 4 ರ ವರೆಗೆ ವಿದ್ಯುತ್ ಇರಲ್ಲ…!

  ಪ್ರೀತಿಯ ಓದುಗ ದೊರೆಗಳೇ, ಕರೋನ ನಿಯಂತ್ರಣ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ. ……………………………………………….. ವರದಿ : ನಾಗರಾಜ್ ಎಸ್ ಮಡಿವಾಳರ್  ಮುದಗಲ್ : ಪಟ್ಟಣದಲ್ಲಿ ನಾಳೆ ಬೆಳಿಗ್ಗೆ 8ರಿಂದ ಸಂಜೆ 4ಗಂಟೆಯ ವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ.ಪಟ್ಟಣದ 110/33/11 ಕೆ ವಿ  ವಿದ್ಯುತ್ ವಿತರಣಾ ಕೇಂದ್ರದಿಂದ ಹೊಸ 110ಕೆ …

Read More »

ಕಳಚಿತು ಕೊಪ್ಪಳದ “ಹೊಸದಿಗಂತ”ದ ಕೊಂಡಿ, ಮರೆಯಾದ ತಿಪ್ಪನಗೌಡ ಪಾಟೀಲ್ ಬಿಕನಹಳ್ಳಿ..!

ಪ್ರೀತಿಯ ಓದುಗ ದೊರೆಗಳೇ,ಕರೋನ ನಿಯಂತ್ರಣ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ. ……………………………………………….. ವರದಿ ಎನ್ ಶಾಮೀದ್ ತಾವರಗೇರಾ ಕೊಪ್ಪಳ: ಮಹಾಮಾರಿ ಕರೊನಾಗೆ ಹೊಸದಿಗಂತ ಪತ್ರಿಕೆಯ ಜಿಲ್ಲಾ ವರದಿಗಾರರಾಗಿದ್ದ ತಿಪ್ಪನಗೌಡ ಪಾಟೀಲ್ ಬಿಕನಹಳ್ಳಿ ಬಲಿಯಾಗಿರುವುದು ದುರಂತ ಜೊತೆಗೆ ಕ್ರಿಯಾಶೀಲ ಸ್ನೇಹ ಜೀವಿಯಾಗಿದ್ದ ತಿಪ್ಪನಗೌಡ ಪಾಟೀಲ್ ಅವರು ಹೊಸದಿಗಂತದ ಗೌಡರೆಂದೆ ಚಿರಪರಿಚಿತರಾಗಿದ್ದ, ಪತ್ರಿಕೆ …

Read More »

ಮುದಗಲ್ ಪಟ್ಟಣವನ್ನ ಕರೋನ ಮುಕ್ತವಾಗಿಸೋಣ : ಡಾ. ಅನಂತ ಕುಮಾರ್ 

ಪ್ರೀತಿಯ ಓದುಗ ದೊರೆಗಳೇ, ಕರೋನ ನಿಯಂತ್ರಣ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ. ……………………………………………….. ವರದಿ : ನಾಗರಾಜ್ ಎಸ್ ಮಡಿವಾಳರ್  ಮುದಗಲ್ :  ಕೊರೊನಾದಿಂದಾಗಿ ಪಟ್ಟಣದ ಕೆಲ ಕುಟುಂಬಗಳು ಸಂಕಷ್ಟಕ್ಕೆ ಒಳಗಾಗಿವೆ. ಲಾಕ್‍ಡೌನ್‍ನಿಂದಾಗಿ ಸಂಕಷ್ಟದಲ್ಲಿದ ದಿನ ಪತ್ರಿಕೆ ವಿತರಕರಿಗೆ ಹಾಗೂ ಬಡ ಕುಟುಂಬಗಳಿಗೆ  ದಿನಸಿ ಪದಾರ್ಥಗಳ ಕಿಟ್ ಗಳನ್ನು ಶ್ರೀ …

Read More »
error: Content is protected !!