Friday , September 20 2024
Breaking News

Recent Posts

ಜನರಿಗಾಗಿ ಜೀವ ಪಣಕ್ಕಿಟ್ಟ ಕರೊನಾ ವಾರಿಯರಸ್೯ಗಿಲ್ಲ ಜೀವನ ಭದ್ರತೆ..!

ಪ್ರೀತಿಯ ಓದುಗ ದೊರೆಗಳೇ,ಕರೋನ ನಿಯಂತ್ರಣ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ. ……………………………………………….. ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಕರೊನಾ ನಿಯಂತ್ರಿಸುವಲ್ಲಿ ಫ್ರಂಟ್‌ ಲೈನ್ ವಾರಿಯಸ್೯ ಎಂದು ಸರ್ಕಾರ ಗುರುತಿಸಿರುವ ಪೊಲೀಸ್ ಇಲಾಖೆ, ಆಶಾ ಕಾರ್ಯಕರ್ತೆ ಯರು, ಶಿಕ್ಷಕರು,  ಪೌರ ಕಾರ್ಮಿಕರು ಹಾಗೂ ಪತ್ರಕರ್ತರಿಗೆ ಸರ್ಕಾರದಿಂದ ಯಾವುದೇ ಸೌಲಭ್ಯಗಳನ್ನು ನೀಡದಿರುವುದು …

Read More »

ಜಿಲ್ಲಾ ಉಸ್ತುವಾರಿ ಸಚಿವ‌ ಆನಂದಸಿಂಗ್ ಅವರಿಂದ ಜಿಲ್ಲಾಸ್ಪತ್ರೆ, ವಿಮ್ಸ್ ಗೆ ಭೇಟಿ:ಪರಿಶೀಲನೆ

ವರದಿ : ಪಂಪನಗೌಡ. ಬಿ.ಬಳ್ಳಾರಿ ಬಳ್ಳಾರಿ, ಮೇ 20: ಮೂಲಸೌಕರ್ಯ ಅಭಿವೃದ್ಧಿ, ಹಜ್ ಮತ್ತು ವಕ್ಫ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಆನಂದಸಿಂಗ್ ಅವರು ಜಿಲ್ಲಾಸ್ಪತ್ರೆ ಹಾಗೂ ವಿಮ್ಸ್ ಗೆ ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಸಚಿವ ಆನಂದಸಿಂಗ್ ಅವರು ಆಸ್ಪತ್ರೆಗಳಲ್ಲಿ ಸ್ಥಾಪಿಸಲಾಗಿರುವ ಕೋವಿಡ್ ರೋಗಿಗಳ ಆರೋಗ್ಯ ಸ್ಥಿತಿಯ ಆಧಾರದ ಮೇಲೆ ಆಸ್ಪತ್ರೆ ದಾಖಲಾತಿಯ ಅಗತ್ಯವನ್ನು ನಿರ್ಧರಿಸುವ ಸಲುವಾಗಿರುವ ಟ್ರಯಾಜ್ ಕೇಂದ್ರಗಳನ್ನು ಪರಿಶೀಲಿಸಿ ಅಗತ್ಯ ಸಲಹೆ- …

Read More »

ಗೋನಾಳ್ ರಾಜಶೇಖರ್ ಗೌಡ ನಿಸ್ವಾರ್ಥ ಸೇವೆಗೆ 50 ಲಕ್ಷ ರೂ ದೇಣಿಗೆ

  ಪ್ರೀತಿಯ ಓದುಗ ದೊರೆಗಳೇ, ಕರೋನ ನಿಯಂತ್ರಣ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ. ……………………………………………….. ವರದಿ: ಪಂಪನಗೌಡ.ಬಿ.ಬಳ್ಳಾರಿ. ಬಳ್ಳಾರಿ ಮೇ 19. ಬಳ್ಳಾರಿ ಜಿಲ್ಲೆಯ ಕೊರೊನಾ ಸೋಂಕು ನಿಯಂತ್ರಣಕ್ಕೆ ಶ್ರಮಿಸುತ್ತಿರುವ ಜಿಲ್ಲಾ ಪೊಲೀಸ್ ಇಲಾಖೆಯ ವಾಹನಗಳ ಖರೀದಿಗಾಗಿ ವೀರಶೈವ ವಿದ್ಯಾವರ್ಧಕ ಸಂಘದ ಖಜಾಂಚಿ ಹಾಗೂ ಸಿದ್ದಾರ್ಥ್ ಟ್ರೇಡಿಂಗ್ ಕಾರ್ಪೊರೇಷನ್ ಮಾಲಿಕ …

Read More »
error: Content is protected !!