Friday , September 20 2024
Breaking News

Recent Posts

ಬಳ್ಳಾರಿ ಗ್ರಾಮೀಣ ಶಾಸಕ ನಾಗೇಂದ್ರನವರ ಆಪ್ತ ಸಹಾಯಕ ಅನಂತ್‌ರಾಜ್ ಇನ್ನಿಲ್ಲ

ಪ್ರೀತಿಯ ಓದುಗ ದೊರೆಗಳೇ, ಕರೋನ ನಿಯಂತ್ರಣ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ. ……………………………………………….. ಬಳ್ಳಾರಿ ಮೇ 19 : ಬಳ್ಳಾರಿ ಗ್ರಾಮೀಣ ಶಾಸಕ ಬಿ.ನಾಗೇಂದ್ರನವರ ಆಪ್ತ ಸಹಾಯಕ ಎನ್. ಅನಂತರಾಜು ನಿಧನಕ್ಕೆ ಬಳ್ಳಾರಿ ಗ್ರಾಮಾಂತರ ಶಾಸಕ ಬಿ.ನಾಗೇಂದ್ರ ಅವರು ಕಂಬನಿ ಮಿಡಿದಿದ್ದಾರೆ.ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಶಾಸಕ ನಾಗೇಂದ್ರ …

Read More »

ಕೋವಿಡ್ ನಿಯಂತ್ರಣದಲ್ಲಿ ಸರಕಾರದ ಜೊತೆಗೆ ಖಾಸಗಿ ಸಂಸ್ಥೆಗಳು ಸಾಥ್;ಇದಕ್ಕೆ ಈ ಆಸ್ಪತ್ರೆ ನಿದರ್ಶನ* ಆಸ್ಪತ್ರೆಗಳ ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ

ಪ್ರೀತಿಯ ಓದುಗ ದೊರೆಗಳೇ, ಕರೋನ ನಿಯಂತ್ರಣ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ. ……………………………………………….. ವರದಿ: ಪಂಪನಗೌಡ.ಬಿ.ಬಳ್ಳಾರಿ. 1 ಸಾವಿರ ಆಕ್ಸಿಜನ್ ಬೆಡ್ ತಾತ್ಕಾಲಿಕ ಆಸ್ಪತ್ರೆ ಲೋಕಾರ್ಪಣೆಗೊಳಿಸಿದ ಸಿಎಂ ಬಿಎಸ್‌ವೈ ಬಳ್ಳಾರಿ,ಮೇ 19: ಜಿಲ್ಲೆಯ ಜಿಂದಾಲ್ ಬಳಿಯ ವಿಶಾಲ ಮೈದಾನದಲ್ಲಿ ನಿರ್ಮಿಸಲಾಗಿರುವ 1 ಸಾವಿರ ಆಕ್ಸಿಜನ್ ಹಾಸಿಗೆ ಸೌಲಭ್ಯವುಳ್ಳ ತಾತ್ಕಾಲಿಕ ಆಸ್ಪತ್ರೆಯನ್ನು …

Read More »

ಬಳ್ಳಾರಿ ಜಿಲ್ಲೆಗೆ ನೂತನ ಲೋಕಾಯುಕ್ತ ಎಸ್ಪಿಯಾಗಿ ಎಚ್. ಮಂಜುನಾಥ ಬಾಬು ಅಧಿಕಾರ ಸ್ವೀಕಾರ

    ಪ್ರೀತಿಯ ಓದುಗ ದೊರೆಗಳೇ, ಕರೋನ ನಿಯಂತ್ರಣ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ. ……………………………………………….. ವರದಿ : ಪಂಪನಗೌಡ.ಬಿ.ಬಳ್ಳಾರಿ. ಬಳ್ಳಾರಿ,ಮೇ,19:ಬಳ್ಳಾರಿ ಜಿಲ್ಲೆಗೆ ನೂತನ ಲೋಕಾಯುಕ್ತ ಎಸ್ಪಿಯಾಗಿ ಎಚ್. ಮಂಜುನಾಥ ಬಾಬು ಅವರು ಬುಧವಾರ ಅಧಿಕಾರ ಸ್ವೀಕರಿಸಿದರು. ಅವರು ಈ ಹಿಂದೆ ಬೆಂಗಳೂರು ವಿಭಾಗದ ಜೆ.ಸಿ.ನಗರ ಮತ್ತು ಸುಬ್ರಹ್ಮಣ್ಯ ಪುರಂಗಳಲ್ಲಿ …

Read More »
error: Content is protected !!