Friday , September 20 2024
Breaking News

Recent Posts

ಮೂರು ಚಿರತೆ ದಾಳಿ, 32 ಕುರಿ ಹಾಗೂ ಆಡುಗಳು ಬಲಿ..!

ಪ್ರೀತಿಯ ಓದುಗ ದೊರೆಗಳೇ,ಕರೋನ ನಿಯಂತ್ರಣ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ. ……………………………………………….. ವರದಿ ಎನ್ ಶಾಮೀದ್ ತಾವರಗೇರಾ ಕೊಪ್ಪಳ : ಚಿರತೆ ದಾಳಿಗೆ 32 ಬದುಕುಗಳು (ಆಡು, ಹೋತಾ ಹಾಗೂ ಕುರಿಗಳು) ಬಲಿಯಾಗಿರುವ ಘಟನೆ ಮಂಗಳವಾರ ಬೆಳಗಿನ ಜಾವ ಜರುಗಿದೆ..! ಜಿಲ್ಲೆಯ ಗಂಗಾವತಿ ನಗರದ ಜಯನಗರದ ಹೊರವಲಯದ ದೇಸಾಯಿ ಅವರ …

Read More »

ತಾವರಗೇರಾ; ಪಟ್ಟಣದಲ್ಲಿ ನಾಡ ತಹಶೀಲ್ದಾರರಾಗಿದ್ದ , ವೇದವ್ಯಾಸ್ ಮುತಾಲಿಕ್ ಕರೊನಾಗೆ ಬಲಿ..!

ಪ್ರೀತಿಯ ಓದುಗ ದೊರೆಗಳೇ,ಕರೋನ ನಿಯಂತ್ರಣ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ. ……………………………………………….. ವರದಿ ಎನ್ ಶಾಮೀದ್ ತಾವರಗೇರಾ ಕೊಪ್ಪಳ: ಈ ಹಿಂದೆ ಕುಷ್ಟಗಿ ತಾಲೂಕಿನ ತಾವರಗೇರಾ ಪಟ್ಟಣದ ನಾಡ ತಹಶಿಲ್ದಾರರಾಗಿ ಹಾಗೂ ಕುಷ್ಟಗಿಯ ಗ್ರೇಡ್ 2, ಹಾಗೂ  ಗ್ರೇಡ್ 1  ತಹಶಿಲ್ದಾರರಾಗಿ ಸೇವೆ ಸಲ್ಲಿಸಿ ಈಗ ಇಲಕಲ್ಲ ನ ತಹಶಿಲ್ದಾರರ …

Read More »

ತಾವರಗೇರಾ: ಪಟ್ಟಣದ ಬಾಲಕನಿಗೂ ಕರೊನಾ ದೃಡ, ಎಚ್ಚರದಿಂದಿರಲು ಪಪಂ ಅಧ್ಯಕ್ಷ ವಿಕ್ರಮ್ ರಾಯ್ಕರ್ ಸಲಹೆ..!

ಪ್ರೀತಿಯ ಓದುಗ ದೊರೆಗಳೇ,ಕರೋನ ನಿಯಂತ್ರಣ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ. ……………………………………………….. ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಪಟ್ಟಣದಲ್ಲಿ ದಿನದಿಂದ ದಿನಕ್ಕೆ ಕರೊನಾ ಪ್ರಕರಣಗಳು ಹೆಚ್ಚಾಗುತ್ತಿದ್ದು ಇಲ್ಲಿಯವರೆಗೆ ಒಟ್ಟು 110 ಪಾಸಿಟಿವ್ ಪ್ರಕರಣಗಳು  ಪತ್ತೆಯಾಗಿವೆ. ಅದರಲ್ಲೂ 11 ವರ್ಷದ ಬಾಲಕನಿಗೆ ಕರೊನಾ ದೃಡಪಟ್ಟಿರುವುದು ಪಟ್ಟಣದ ಜನರಲ್ಲಿ ಗಾಬರಿ ಹುಟ್ಟಿಸುವಂತಾಗಿದ್ದು …

Read More »
error: Content is protected !!