Friday , September 20 2024
Breaking News

Recent Posts

ಮುದಗಲ್ : ತರಕಾರಿ ಮಾರುಕಟ್ಟೆ ಪ್ರಮುಖ ಸ್ಥಳಗಳಿಗೆ  ಸ್ಥಳಾಂತರ

ವರದಿ : ನಾಗರಾಜ್ ಎಸ್ ಮಡಿವಾಳರ್ ಮುದಗಲ್ : ರಾಜ್ಯದಲ್ಲಿ  ಮೊದಲ ಹಂತದಲ್ಲಿ 15 ದಿನಗಳ ಕಾಲ ಜನತಾ ಕರ್ಫ್ಯೂ ಜಾರಿಗೊಳಿಸಿ ಅಗತ್ಯ ಸೇವೆಗಳನ್ನು ಹೊರತುಪಡಿಸಿ 15 ದಿನ ಎಲ್ಲವೂ ಬಂದ್ ಮಾಡಲು ಸರಕಾರ ಆದೇಶ ಹೊರಡಿಸಿ. ಬೆಳಗ್ಗೆ 6ರಿಂದ 10 ಗಂಟೆಯವರೆಗೆ ಅಗತ್ಯ ವಸ್ತು ಖರೀದಿಗೆ ಸಮಯ ನಿಗದಿ ಮಾಡಿದೆ. ಜನ ಗುಂಪು  ಸೇರದಂತೆ ಸಾಮಾಜಿಕ ಅಂತರ ಕಾಪಾಡಿ ಕರೋನ ನಿಯಮ ಪಾಲಿಸಿ ವ್ಯಾಪಾರ ಮಾಡಲು ಸೂಚನೆ ನೀಡಿದೆ.ಆದರೆ …

Read More »

ಐಪಿಎಲ್ ಬೆಟ್ಟಿಂಗ್ ನಲ್ಲಿ ತೊಡಗಿದ್ದ ಮೂವರ ಬಂಧನ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ : ಪಟ್ಟಣದಲ್ಲಿ ಐಪಿಎಲ್ ಕ್ರಿಕೆಟ್ (ಬೆಟ್ಟಿಂಗ್) ಜೂಜಾಟದಲ್ಲಿ ತೊಡಗಿದ್ದ ಮೂರು ಜನ ಯುವಕರು ಪೊಲೀಸ್ ವಶವಾಗಿದ್ದಾರೆ. 28.04.2021 ರಂದು ರಾತ್ರಿ ಸಮಯ 7.30 ಕ್ಕೆ ಪಟ್ಟಣದ ಎಪಿಎಂಸಿ ಮುಂಭಾಗದಲ್ಲಿ ಐಪಿಎಲ್ ಜೂಜಾಟದಲ್ಲಿ ಭಾಗಿಯಾಗಿದ್ದ ಶಿವನಗೌಡ ಪುಂಡಗೌಡ್ರ, ಪ್ರೇಮ ರಜಪೂತ ಹಾಗೂ ರವಿಚಂದ್ರ ಬನ್ನಿಕಟ್ಟಿ ಬಂಧಿತರು. 100 ರೂಪಾಯಿಗಳಿಗೆ (ಡಬಲ್) 200 ರೂಪಾಯಿಗಳನ್ನು ನೀಡುತ್ತಿರುವುದು ತಿಳಿದುಬಂದಿದೆ. ಪ್ರಕರಣ (ಸಂಖ್ಯೆ 49/2021) ದಾಖಲಿಸಿಕೊಂಡ ಪಿಎಸ್ ಐ …

Read More »

ಗುಡ್ಡದ ಹನುಮಸಾಗರದಲ್ಲಿ ಗುಂಪು ಗಲಾಟೆ 55 ಜನರ ವಿರುದ್ದ ಪ್ರಕರಣ ದಾಖಲು..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಕೋವಿಡ್ ನಿಯಮ ಉಲ್ಲಂಘನೆ ಹಾಗೂ ಮದುವೆ ವಿಚಾರಕ್ಕೆ ಸಂಬಂಧಿಸಿದಂತೆ ಸಮೀಪದ ಗುಡ್ಡದ ಹನುಮಸಾಗರದಲ್ಲಿ 2 ಗುಂಪುಗಳ ಮಧ್ಯೆ ಗಲಾಟೆ ಯಾಗಿದ್ದು ಒಟ್ಟು 55 ಜನರ ಮೇಲೆ ತಾವರಗೇರಾ ಠಾಣೆಯಲ್ಲಿ ಪ್ರಕರಣ ದಾಖಲಾದ ಘಟನೆ ನಡೆದಿದೆ. ಗುಡ್ಡದ ಹನುಮಸಾಗರದಲ್ಲಿ ಮದುವೆಯ ಮೆರವಣಿಗೆಯ ಘಟನೆಗೆ ಸಂಬಂಧಿಸಿದಂತೆ ಹಳೇ ವೈಷಮ್ಯದ ಹಿನ್ನಲೆಯಲ್ಲಿ ಗ್ರಾಮದಲ್ಲಿ 2 ಬಣಗಳಾಗಿ ಗುಂಪು ಗಲಾಟೆ ಯಾಗಿದ್ದು, ಕೊಲೆ ಬೆದರಿಕೆ ಜೊತೆಗೆ ಕೋವಿಡ್ ನಿಯಮ …

Read More »
error: Content is protected !!