Friday , September 20 2024
Breaking News

Recent Posts

ವಿಕೇಂಡ್ ಲಾಕ್ ಡೌನ್ – ಕವಿತಾಳ ಸಂಪೂರ್ಣ ಸ್ತಬ್ಧ

ಉದಯವಾಹಿನಿ : ಕವಿತಾಳ : ಕರೋನಾ ಎರಡನೇ ಅಲೆ ಅಬ್ಬರಕ್ಕೆ ಸರಕಾರ ವಿಕೇಂಡ್ ಲಾಕ್ ಡೌನ್ ಆದೇಶದ ಹಿನ್ನೆಲೆಯಲ್ಲಿ ಪಟ್ಟಣದ ಎಲ್ಲಾ ವ್ಯಾಪಾರಸ್ಥರು ಪ್ರೇರಿತವಾಗಿ ತಮ್ಮ ಅಂಗಡಿ ಮುಂಗಟ್ಟುಗಳು ಬಂದ ಮಾಡಿ ಲಾಕ್ ಡೌನ್ ಆದೇಶವನ್ನು ಪಾಲಿಸಿದ್ದರಿಂದಾಗಿ ಪಟ್ಟಣವೂ ರವಿವಾರ ಸಂಪೂರ್ಣ ಸ್ಥಬ್ದಗೊಂಡು ಬಿಕೋ ಎನ್ನುತ್ತಿತ್ತು. ಈ ವೇಳೆ ಪಿಎಸ್ಐ ವೆಂಕಟೇಶ್. ಎಂ ಅವರ ನೇತೃತ್ವದಲ್ಲಿ ಪೋಲಿಸ್ ತಂಡ ಸರಕಾರದ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಿದಲ್ಲದೇ ಮಾಸ್ಕ್ ಇಲ್ಲದೆ ಅನಗತ್ಯವಾಗಿ ತಿರುಗಾಡುತ್ತಿರುವರ …

Read More »

ವಿಕೇಂಡ್ ಲಾಕ್ ಡೌನ್ ಅವಧಿಗೂ ಮುನ್ನವೇ ಅಂಗಡಿ ಬಂದ್..!

  ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ : ವಿಕೇಂಡ್ ಲಾಕ್ ಡೌನ್ ಹಿನ್ನಲೆಯಲ್ಲಿ ಸರಕಾರ ಜಾರಿಗೆ ತಂದಿರುವ ಬೆಳಿಗ್ಗೆ 6 ರಿಂದ 10 ಗಂಟೆಯ ವರೆಗೆ ಸಾರ್ವಜನಿಕರ ಅನುಕೂಲಕ್ಕಾಗಿ ಅಗತ್ಯ ವಸ್ತುಗಳ ಖರೀದಿಗಾಗಿ ಅನುಕೂಲ ಕಲ್ಪಿಸಿಕೊಟ್ಟರು ಸಹ ಸ್ಥಳೀಯವಾಗಿ ವ್ಯಾಪರಸ್ಥರಿಗೆ ಪಟ್ಟಣ ಪಂಚಾಯತಿ ಹಾಗೂ ಪೊಲೀಸ್ ಇಲಾಖೆ ಯವರು ಅವಧಿಗೆ ಮುನ್ನವೇ ಅಂಗಡಿ, ಮುಗ್ಗಟ್ಟನ್ನು ಬಂದ್‌ಮಾಡಿಸುತ್ತಾರೆ ಎಂದು ಸಾರ್ವಜನಿಕರು ಹಾಗೂ ವ್ಯಾಪಾರಸ್ಥರು ಆರೋಪಿಸಿದ್ದಾರೆ. ಸರ್ಕಾರದ ಮಾರ್ಗಸೂಚಿ ಯಂತೆ ವ್ಯಾಪಾರ …

Read More »

ತಾವರಗೇರಾ: ಮರಿ ಚಿರತೆಯೊಂದು ಪ್ರತ್ಯಕ್ಷ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಸಮೀಪದ ಗಾಣಗಿತ್ತಿ ಗುಡ್ಡದಲ್ಲಿ ಚಿರತೆ ಮರಿಯೊಂದು ಪ್ರತ್ಯಕ್ಷ ವಾಗಿದೆ. ಅರಣ್ಯ ಇಲಾಖೆಯವರು ಚಿರತೆ ಮರಿ ಸೆರೆ ಹಿಡಿಯಲು ಗಾಣಗಿತ್ತಿ ಗುಡ್ಡದ ಪಕ್ಕದ ಜಮೀನೊಂದರಲ್ಲಿ ಬೋನ್ ಅಳವಡಿಸಿದ್ದಾರೆ. ಚಿರತೆ ಮರಿ ಯಾಗಿರುವದರಿಂದ ಸುತ್ತಮುತ್ತಲಿನ ರೈತರು ಭಯಪಡಬಾರದೆಂದು ಉಪವಲಯ ಅರಣ್ಯಧಿಕಾರಿ ರಿಯಾಜ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಅರಣ್ಯ ಇಲಾಖೆಯ ಶಂಕರಗೌಡ, ರೈತರಾದ ಸಂತೋಷ ಸರನಾಡಗೌಡರ ಸೇರಿದಂತೆ ಇಲಾಖೆ ಸಿಬ್ಬಂದಿ ಇದ್ದರು. ಸದ್ಯ ಚಿರತೆ ಮರಿಯ ವೀಡಿಯೋಂದನ್ನು …

Read More »
error: Content is protected !!