Friday , September 20 2024
Breaking News

Recent Posts

“ಎಣ್ಣೆ” (ಮದ್ಯ) ಕುಡಿಯಬೇಡ ಎಂದಿದ್ದಕ್ಕೆ ಸೀಮೆ ಎಣ್ಣೆ ಕುಡಿದ..!

ವರದಿ ಎನ್ ಶಾಮೀದ್ ತಾವರಗೇರಾ ಕೊಪ್ಪಳ: ಎಣ್ಣೆ (ಮದ್ಯ) ಕುಡಿದು ಆರೋಗ್ಯ ಹಾಳು ಮಾಡಿಕೊಳ್ಳಬೇಡ ಎಂದು ಸಹೋದರ ಬುದ್ದಿವಾದ ಹೇಳಿದ್ದಕ್ಕೆ ಸೀಮೆ ಎಣ್ಣೆ ಕುಡಿದು ಆಸ್ಪತ್ರೆಗೆ ದಾಖಲಾದ ಘಟನೆ ಜಿಲ್ಲೆಯ ಕುಷ್ಟಗಿ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಹಿರೇಬನ್ನಿಗೋಳ ಗ್ರಾಮದ ಬಸವರಾಜ ಕಲ್ಲಪ್ಪ ಜಿರ್ಲಿ ಎಂಬಾತನೆ ಸೀಮೆ ಎಣ್ಣೆ ಸೇವಿಸಿ ಅಸ್ವಸ್ಥತನಾಗಿ ಕುಷ್ಟಗಿಯ ಆಸ್ಪತ್ರೆಗೆ ಸೇರಿದ ಘಟನೆ ನಡೆದಿದೆ. ಮದ್ಯ ಕುಡಿಯಬೇಡ ಎಂದು ತಮ್ಮ ನು ಕಿವಿ ಮಾತು ಹೇಳಿದ್ದಕ್ಕೆ ಮನನೊಂದ …

Read More »

ವೀಕೆಂಡ್ ಗೆ ತಾವರಗೇರಾ ಪಟ್ಟಣ ‘ಲಾಕ್’ ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಕರೊನಾ ವೀಕೆಂಡ್ ಲಾಕ್ ಡೌನ್ ಹಿನ್ನಲೆಯಲ್ಲಿ 10 ಗಂಟೆ ನಂತರ ಪಟ್ಟಣದ ಎಲ್ಲಾ ಅಂಗಡಿ ಮುಂಗಟ್ಟುಗಳು ಬಂದು ಮಾಡಿ ತಮ್ಮ ವ್ಯಾಪಾರ ವಹಿವಾಟುಗಳನ್ನು ಸ್ಥಗಿತಗೊಳಿಸಿದ್ದರಿಂದ ಪಟ್ಟಣದ ಎಲ್ಲಾ ಕಡೆ ಜನ ಸಂಚಾರ ಇಲ್ಲದೇ ಬಿಕೋ ಎನ್ನುತ್ತಿದ್ದು ಈ ವರ್ಷದ ಪ್ರಥಮ ವೀಕೆಂಡ್ ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕಳೆದ ವರ್ಷದಂತೆ ಈ ವರ್ಷವೂ ಕೂಡ ಪೊಲೀಸ್, ಕಂದಾಯ, ಪಟ್ಟಣ ಪಂಚಾಯತ ಇಲಾಖೆ ಹಾಗೂ …

Read More »

ಗುಡುಗು- ಸಿಡಿಲು ಬಡಿದು ಆಕಳು ಕರು ಸಾವು

ಉದಯವಾಹಿನಿ : ಕವಿತಾಳ ಪಟ್ಟಣ ಸಮೀಪದ ಹಾಲಾಪೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಎಮ್ ರಾಮಲದಿನ್ನಿ ಗ್ರಾಮದಲ್ಲಿ ಗುರುವಾರ ರಾತ್ರಿ ಸುರಿದ ಭಾರಿ ಮಳೆಗೆ ಸಿಡಿಲು ಬಡಿದು ಆಕಳು ಮತ್ತು ಕರು ಸಾವನ್ನಪ್ಪಿದ ಘಟನೆ ನಡೆದಿದೆ. ಕರಿಯಪ್ಪ ನಾಯಕ ರವರ ಆಕಳು ಮತ್ತು ಕರು ಗುಡುಗು ಸಿಡಿಲು ಮಳೆಗೆ ಮನೆಯ ಮುಂದೆ ಕಟ್ಟಿದ್ದ ಆಕಳು ಮತ್ತು ಕರು ಸಿಡಿಲು ಹೊಡೆತಕ್ಕೆ ಸಾವನ್ನಪ್ಪಿವೆ , ಆಕಳು ಮತ್ತು ಕರು ಯಜಮಾನ ಕರಿಯಪ್ಪ …

Read More »
error: Content is protected !!