Thursday , September 19 2024
Breaking News

Recent Posts

ಗುಡುಗು- ಸಿಡಿಲು ಬಡಿದು ಆಕಳು ಕರು ಸಾವು.

ವರದಿ ಆನಂದ ರಜಪೂತ ಕವಿತಾಳ:  ಪಟ್ಟಣ ಸಮೀಪದ ಹಾಲಾಪೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಎಮ್ ರಾಮಲದಿನ್ನಿ ಗ್ರಾಮದಲ್ಲಿ ಗುರುವಾರ ರಾತ್ರಿ ಸುರಿದ ಭಾರಿ ಮಳೆಗೆ ಸಿಡಿಲು ಬಡಿದು ಆಕಳು ಮತ್ತು ಕರು ಸಾವನ್ನಪ್ಪಿದ ಘಟನೆ ನಡೆದಿದೆ. ಕರಿಯಪ್ಪ ನಾಯಕ ರವರ ಆಕಳು ಮತ್ತು ಕರು ಗುಡುಗು ಸಿಡಿಲು ಮಳೆಗೆ ಮನೆಯ ಮುಂದೆ ಕಟ್ಟಿದ್ದ ಆಕಳು ಮತ್ತು ಕರು ಸಿಡಿಲು ಹೊಡೆತಕ್ಕೆ ಸಾವನ್ನಪ್ಪಿವೆ , ಆಕಳು ಮತ್ತು ಕರು ಯಜಮಾನ …

Read More »

ತಾವರಗೇರಾ: ಪರಸ್ಪರ ಬೈಕ್ ಡಿಕ್ಕಿ ಸ್ಥಳದಲ್ಲೇ ಓರ್ವನ ಸಾವು..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಸಮೀಪದ ಗರ್ಜಿನಾಳ ಕ್ರಾಸ್ ಹತ್ತಿರ ಎರಡು ದ್ವಿಚಕ್ರ ವಾಹನ ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ಒಬ್ಬ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದರೇ, ನಾಲ್ಕು ಜನರಿಗೆ ಗಾಯವಾದ ಘಟನೆ ನಡೆದಿದೆ. ಮೃತ ದುರ್ದೈವಿಯು ಸಂತೋಷ ಲಚಮಪ್ಪ ಕಳಮಳ್ಳಿ ತಾಂಡಾ (28) ಎಂದು ಗುರುತಿಸಲಾಗಿದೆ. ತಾವರಗೇರಾದಿಂದ ಕಳಮಳ್ಳಿ ತಾಂಡಾಕ್ಕೆ ಹೆಂಡತಿ ಹಾಗೂ ಇಬ್ಬರು ಮಕ್ಕಳೊಂದಿಗೆ ತೆರಳುವಾಗ ಗರ್ಜಿನಾಳ ಕ್ರಾಸ್ ಹತ್ತಿರ ಎದುರಿಗೆ ಬಂದ ಬಂದ ದ್ವೀಚಕ್ರ ವಾಹನ …

Read More »

ಮುದಗಲ್ :  ಮದ್ಯಾಹ್ನ 2 ರಿಂದ ಕರೋನ ಲಾಕ್ ಡೌನ್…

ವರದಿ : ನಾಗರಾಜ್ ಎಸ್ ಮಡಿವಾಳರ್  ಮುದಗಲ್  : ಕೋವಿಡ್ ವೈರಸ್ ಹಾವಳಿಯ ಹಿನ್ನಲೆಯಲ್ಲಿ  ಕರೋನ  ಲಾಕ್ ಡೌನ್ ಮಾಡಬಹುದು. ರಾಯಚೂರು  ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ  ನಿನ್ನೆ ನಡೆದ ಸಭೆಯಲ್ಲಿ ಕರೋನ ಸಮಿತಿ  ಜಿಲ್ಲೆಯಾದ್ಯಂತ  ಮದ್ಯಾಹ್ನ 2ರ ರಿಂದ  ಕರೋನ ಲಾಕ್  ಡೌನ್ ಮಾಡಲು ನಿರ್ಧರಿಸಿದೆ ಜಿಲ್ಲಾಧಿಕಾರಿಗಳ ಆದೇಶದಂತೆ ಮುದಗಲ್  ಪಟ್ಟಣದಲ್ಲಿ ಮದ್ಯಾಹ್ನ ೨ ಗಂಟೆಯವರೆಗೂ ಮಾತ್ರ ವ್ಯಾಪಾರ ವಹಿವಾಟಿಗೆ  ಅವಕಾಶ ಕಲ್ಪಿಸಗುತ್ತದೆ. ಈ ಹಿನ್ನೆಲೆಯಲ್ಲಿ ಪಟ್ಟಣದ ಕಿರಾಣಿ, ಬಟ್ಟೆ, ಬೀದಿ ಬದಿ …

Read More »
error: Content is protected !!