Friday , September 20 2024
Breaking News

Recent Posts

ಅಕ್ರಮ ಮದ್ಯ ಮಾರಾಟ, ಪೊಲೀಸರ ದಾಳಿ

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಸಮೀಪದ ಜುಮಲಾಪೂರ ಗ್ರಾಮದ ಸಾಸ್ವಿಹಾಳ ಕ್ರಾಸ್ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಸ್ಥಳಕ್ಕೆ ತಾವರಗೇರಾ ಪೊಲೀಸ್ ರು ದಾಳಿ ನಡೆಸಿ ಒಟ್ಟು 33724 ರೂಗಳ ಮದ್ಯ ಬಾಟಲಿಗಳನ್ನು ವಶಪಡಿಸಿಕೊಂಡ ಘಟನೆ ಸೋಮವಾರ ರಾತ್ರಿ ನಡೆದಿದೆ. ಅಕ್ರನ ಮದ್ಯ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದುಕೊಂಡ ಸ್ಥಳೀಯ ಠಾಣಾಧಿಕಾರಿ ಹಾಗೂ ಸಿಬ್ಬಂದಿ ವರ್ಗ ಸ್ಥಳಕ್ಕೆ ತೆರಳಿದಾಗ ಮದ್ಯ ಮಾರಾಟ …

Read More »

ಕವಿತಾಳ – ಟ್ಯಾಂಕರ್ ಮೂಲಕ ನೀರು ಹರಿಸಿ ಆಸರೆಯಾದ ಯುವ ನಾಯಕ ಕಿರಿಲಿಂಗಪ್ಪ ಮ್ಯಾಗಳಮನಿ.

ಕವಿತಾಳ: ಪಟ್ಟಣದ ಜನತೆ ಬೀರು ಬೇಸಗೆಯಲ್ಲಿ ತೀವ್ರವಾಗಿ ನೀರಿನ ಸಮಸ್ಯೆ ಯನ್ನು ಎದುರಿಸುತ್ತಿದ್ದಾರೆ. ಅದರಲ್ಲೂ ಜನತಾ ಕಾಲೋನಿಯ 5 ಮತ್ತು 6 ವಾರ್ಡಿನಲ್ಲಿ ತೀವ್ರವಾದ ನೀರಿನ ಸಮಸ್ಯೆ ಇದೆ. ಪಟ್ಟಣದಲ್ಲಿರುವ 110 ಕೆವಿ ಯಲ್ಲಿ ವಿದ್ಯುತ್ ವ್ಯತ್ಯಯ ಉಂಟಾದ ಕಾರಣ ಬಹುತೇಕ ವಾರ್ಡಗಳಿಗೆ ನೀರು ಸರಬರಾಜು ಕಡಿತಗೊಂಡಿತ್ತು, ನೀರು ಬರದ ಕಾರಣ ಸಮಸ್ಯೆ ಮತ್ತಷ್ಟು ಉಲ್ಬಣಗೊಂಡು ಪರಿಣಾಮ ನೀರಿನ ಸಮಸ್ಯೆ ಅರಿತುಕೊಂಡ ಜೆಡಿಎಸ್ ಯುವ ಮುಖಂಡ ಕಿರಿಲಿಂಗಪ್ಪ ಮ್ಯಾಗಳಮನಿ ತಮ್ಮ …

Read More »

ಲಾಕ್ ಡೌನ್ ಹೆಸರಿನಲ್ಲಿ ದಿನಸಿ ಬೆಲೆ ಹೆಚ್ಚಳ, ಗ್ರಾಹಕರ ಆರೋಪ..!

ವರದಿ ಎನ್ ಶಾಮೀದ್ ತಾವರಗೇರಾ ಕುಷ್ಟಗಿ: ತಾಲೂಕಿನಾದ್ಯಂತ ಲಾಕ್ ಡೌನ್ ಆಗುತ್ತದೆ ಎಂಬ ಸುಳ್ಳು ಸುದ್ದಿ ಹಬ್ಬಿದ್ದು, ಇದನ್ನೇ ಬಳಕೆ ಮಾಡಿಕೊಂಡ ಕಿರಾಣಿ ವರ್ತಕರು ದಿನಸಿ ಪದಾರ್ಥಗಳು ಸೇರಿದಂತೆ ಪ್ರತಿಯೊಂದು ವಸ್ತುವಿನ ನಿಗದಿತ ಬೆಲೆಗಿಂತ ಹೆಚ್ಚಿನ ದರದಲ್ಲಿ ಮಾರಾಟ ಮಾಡುತ್ತಿರುವದಾಗಿ ಗ್ರಾಹಕರು ಆರೋಪಿಸುತ್ತಿದ್ದಾರೆ. ಈಗಾಗಲೇ ಕರೊನಾ ವೈರಸ್ ಹರಡುತ್ತಿರುವ ಭೀತಿಯಲ್ಲಿರುವ ಜನರಿಗೆ ಬೆಲೆ ಏರಿಕೆಯ ಬಿಸಿ ತಟ್ಟಿದಂತಾಗುತ್ತಿದೆ, ಕರೊನಾ ನಿಯಂತ್ರಣಕ್ಕಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಲಾಕ್ ಡೌನ್ ಘೋಷಿಸುವ …

Read More »
error: Content is protected !!