Friday , September 20 2024
Breaking News

Recent Posts

ಸಾರಿಗೆ ನೌಕರರ ಕುಟುಂಬಗಳು ಬೀದಿಗೆ ಬಿದ್ದಿವೆ : ಸಿದ್ದಲಿಂಗಪ್ಪ

  ವರದಿ :  ನಾಗರಾಜ್ ಎಸ್ ಮಡಿವಾಳರ್   ಮುದಗಲ್ : ಸಮೀಪದ ನಾಗರಹಾಳ ಗ್ರಾಮದಲ್ಲಿ  ಸಾರಿಗೆ ನೌಕರರು ಮೇಣದ ಬತ್ತಿ ಬೆಳಗುವ ಮೂಲಕ ರಾಜ್ಯ ಸರ್ಕಾರ ತಮ್ಮ ಬೇಡಿಕಡಗಳನ್ನ ಈಡೇರಿಸಬೇಕು ಎಂದು ಶಾಂತಿಯುತವಾಗಿ ಮನವಿ ಮಾಡಿಕೊಂಡಿರು.ಈ ಸಂದರ್ಭದಲ್ಲಿ ಮಾತನಾಡಿದ ಸಾರಿಗೆ ನೌಕರ ಸಿದ್ದಲಿಂಗಪ್ಪ ಈ ಹಿಂದೆ ಡಿಸೆಂಬರ್ ತಿಂಗಳಲ್ಲಿ ಮುಷ್ಕರ ಮಾಡಿದ್ದ ನಾವು ಸರಕಾರದ ಮುಂದೆ ಹಲವು ಬೇಡಿಕೆ ಗಳನ್ನು ಇಟ್ಟಿದೆವು ಆದರೆ ಸರ್ಕಾರ ಸಾರಿಗೆ ನೌಕರರಿಗೆ 9 …

Read More »

ತಾವರಗೇರಾ: ಸಿಡಿ ಲೇಡಿ ಪ್ರಕರಣ, ಪಕ್ಷದ ಮೇಲೆ ಯಾವುದೇ ಪರಿಣಾಮ ಬೀರುವದಿಲ್ಲ – ಸತೀಶ್ ಜಾರಕಿಹೊಳಿ

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ : ಸಿಡಿ ಲೇಡಿ ಪ್ರಕರಣದಿಂದ ಕಾಂಗ್ರೇಸ್ ಮತ್ತು ಬಿಜೆಪಿ ಗೆ ಯಾವುದೆ ಪರಿಣಾಮ ಉಂಟಾಗುವುದಿಲ್ಲ. ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಬೆಳಗಾಂವಿ ಲೋಕಸಭಾ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಅವರು ಗುರುವಾರದಂದು ಪಟ್ಟಣದ ಖಾಸಗಿ ಹೋಟೆಲ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಮೂರು ಕ್ಷೇತ್ರದಲ್ಲಿ ಕಾಂಗ್ರೇಸ್ ಗೆಲ್ಲುವುದು ಖಚಿತ. ತಾವೂ ಸಹ ಬೆಳಗಾಂವಿ ಲೋಕಸಭೆ ಉಪ ಚುನಾವಣೆಗೆ ಸ್ಪರ್ಧಿಸಿದ್ದು, ಪಕ್ಷದ ಗೆಲುವಿಗಾಗಿ ಮಸ್ಕಿ ಕ್ಷೇತ್ರಕ್ಕೆ ಪ್ರಚಾರಕ್ಕಾಗಿ …

Read More »

ಸಿಡಿಲು ಬಡಿದು 15ಕುರಿ, ಓರ್ವನ ಸಾವು 

ವರದಿ : ನಾಗರಾಜ್ ಎಸ್ ಮಡಿವಾಳರ್ ಮಸ್ಕಿ : ತಾಲೂಕಿನ ಅನಂಗಲ್ ಗ್ರಾಮದಲ್ಲಿ  ಸಿಡಿಲು ಬಡಿದು ಕುರಿ ಕಾಯಲು ಹೋಗಿದ್ದ ವ್ಯಕ್ತಿ ಹಾಗೂ 15 ಕುರಿಗಳು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಅನಂಗಲ್  ಗ್ರಾಮದ ಈರಪ್ಪ ತಂದೆ ನಿಂಗಪ್ಪ  ಸಿಡಿಲು ಬಡಿದು ಮೃತಪಟ್ಟ ಕುರಿಗಾಯಿ ಹಾಗೂ 15 ಕುರಿ ಗಳನ್ನು ಮೇಯಿಸಲು ಗ್ರಾಮದ ಹೊರ ವಲಯಕ್ಕೆ  ಹೋಗಿದ್ದ ವೇಳೆ ಘಟನೆ ನಡೆದಿದೆ. ಈ ಪ್ರಕರಣ ಕವಿತಾಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

Read More »
error: Content is protected !!