Friday , September 20 2024
Breaking News

Recent Posts

ಕವಿತಾಳ : ರೈತ ವಿರೋಧಿ, ಜನದ್ರೋಹಿ ಪ್ರತಾಪ್‌ ಗೌಡ ಪಾಟೀಲ್ ರನ್ನು ಸೋಲಿಸಿ ಪ್ರಜಾಪ್ರಭುತ್ವ ಉಳಿಸಿ – ಶಿವಕುಮಾರ ಮ್ಯಾಗಳಮನಿ.

  ಉದಯ ವಾಹಿನಿ : ಕವಿತಾಳ : ಮಸ್ಕಿ ತಾಲೂಕಿನ ಬಹುದಿನಗಳ ಬೇಡಿಕೆ ಹಾಗೂ ಮಸ್ಕಿ ತಾಲ್ಲೂಕಿನ 58 ಹಳ್ಳಿಗಳ ರೈತಾಪಿ ವರ್ಗದ ಜೀವನಾಡಿಯಾದ NRBC5A ನಾಲಾ ಯೋಜನೆ ಯನ್ನು ಜಾರಿ ಮಾಡುವಲ್ಲಿ ವಿಫಲವಾದ ಹಾಗೂ ರೈತರ ಹೋರಾಟ ವನ್ನು ನಿರ್ಲಕ್ಷ್ಯ ಮಾಡಿದ ಅನರ್ಹ ಮಾಜಿ ಶಾಸಕ ಪ್ರತಾಪಗೌಡ ಪಾಟೀಲರನ್ನು ಸೋಲಿಸಲು ಹಾಗೂ ಪ್ರಜಾಪ್ರಭುತ್ವ ವನ್ನು ಎತ್ತಿ ಹಿಡಿಯಲು ಮತ ಜಾಗೃತಿ ಕಾರ್ಯಕ್ರಮ ವನ್ನು ನಾಲಾ ಹೋರಾಟ ಸಮಿತಿ ಯಿಂದ …

Read More »

ರಾಷ್ಟ್ರದ ಭದ್ರ ಬುನಾದಿ ಪ್ರಾಥಮಿಕ ಶಿಕ್ಷಣ – ಬಾಲಪ್ಪ ನಾಯಕ

ಉದಯ ವಾಹಿನಿ : ಕವಿತಾಳ : ಪಟ್ಟಣದ ಸಮೀಪದ ಬಾಗಲವಾಡ ಗ್ರಾಮದ ಆರೋಗ್ಯ ಮತ್ತು ಕ್ಷೇಮ ಸೌಖ್ಯ ಕೇಂದ್ರದಲ್ಲಿ ಭಾರತ ರತ್ನ ಸಂವಿಧಾನ ಶಿಲ್ಪಿ ಡಾಕ್ಟರ್ ಬಿ.ಆರ್. ಅಂಬೇಡ್ಕರ್ ರವರ ಜಯಂತಿ ಆಚರಣೆ ಮಾಡಲಾಯಿತು. ನಂತರ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಶ್ರೀ ಬಾಲಪ್ಪ ನಾಯಕ ಮಾತನಾಡಿ ರಾಷ್ಟ್ರದ ಭದ್ರ ಬುನಾದಿ ಪ್ರಾಥಮಿಕ ಶಿಕ್ಷಣ ಎಂದು ಹೇಳಿದರು. ಈ ಸಂದರ್ಭದಲ್ಲಿ ಎಮ್ ಎಲ್ ಎಚ್ ಪಿ. ಶ್ರೀ ಮಹೇಶ ಶ್ರೀಶರಣಯ್ಯ ಸ್ವಾಮಿ …

Read More »

ಪತ್ರಿಕಾ ಭವನದಲ್ಲಿ ಡಾ. ಬಿ. ಆರ್. ಅಂಬೇಡ್ಕರ್  ಜಯಂತಿ ಆಚರಣೆ

ನಾಗರಾಜ್ ಎಸ್ ಮಡಿವಾಳರ್  ಲಿಂಗಸಗೂರು  : ಸಂವಿಧಾನ ಶಿಲ್ಪಿ ಡಾ: ಬಿ. ಆರ್. ಆಂಬೇಡ್ಕರ 130ನೇ ಜಯಂತಿಯನ್ನು ಲಿಂಗಸುಗೂರು ಪತ್ರಿಕಾ ಭವನದಲ್ಲಿ ಕಾ.ಪ.  ಸಂಘದ ತಾಲೂಕಾಧ್ಯಕ್ಷ  ಶಿವರಾಜ ಕೆಂಭಾವಿ  ನೇತೃತ್ವದಲ್ಲಿ  ಕಾರ್ಯನಿರತ ಪತ್ರಕರ್ತರ ಸಂಘದಿಂದ ಆಚರಣೆ ಮಾಡಲಾಯಿತು. ಅಮರೇಶ್ ಬೊಳ್ಳಟಗಿ ಅಂಬೇಡ್ಕರ್ ರವರ ಫೋಟೋಗೆ ಹೂವಿನ ಹಾರ ಹಾಕಿ ಪೂಜೆ ಸಲ್ಲಿಸಿ   ಆಚರಣೆ ಮಾಡಿಲಾಯಿತು.ಈ ಸಂದರ್ಭ  ಕಾ.ಪ ಸಂಘದ  ಪ್ರಧಾನ ಕಾರ್ಯದರ್ಶಿ ಗುರುರಾಜ ಗೌಡೂರು, ಜಿಲ್ಲಾ ಉಪಾಧ್ಯಕ್ಷ, ರಾಘವೇಂದ್ರ ಗುಮಾಸ್ತೆ, ಡಾ.ಶರಣಪ್ಪ ಆನೆಹೊಸೂರು …

Read More »
error: Content is protected !!