Thursday , September 19 2024
Breaking News

Recent Posts

ತಾವರಗೇರಾ : ರಾಜ್ಯ ಬಿಜೆಪಿ ಸರ್ಕಾರ ಅಧಿಕಾರ ದುರಪಯೋಗ,- ಮಲ್ಲಿಕಾರ್ಜುನ ಖರ್ಗೆ

  ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:  ಮಸ್ಕಿ ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೇಸ್ ಪಕ್ಷದ ಅಭ್ಯರ್ಥಿ ಆರ್ ಬಸನಗೌಡ ತುವಿರ್ಹಾಳ ಬಹುಮತ ಅಂತರದಿಂದ ಜಯಭೇರಿಗಳಿಸಲಿದ್ದಾರೆ ಎಂದು ರಾಜ್ಯಸಭೆಯ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದರು. ಪಟ್ಟಣಕ್ಕೆ ಹೆಲಿಕ್ಯಾಪ್ಟರ್ ಮೂಲಕ ಆಗಮಿಸಿ ಇಲ್ಲಿಯ ಖಾಸಗಿ ಹೋಟಲ್ ಒಂದರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಪಕ್ಷದವರು ಮೋಸದ ರಾಜಕಾರಣ ಮಾಡುತ್ತಿದ್ದಾರೆ. ಮತದಾರರಿಗೆ ಹಣದ ಆಮಿಷ್ಯಒಡ್ಡುತ್ತಿದ್ದಾರೆ. ರಾಜ್ಯದಲ್ಲಿ ಪ್ರಜಾಪ್ರಭುತ್ವದ ಕಗ್ಗೋಲೆಯಾಗುತ್ತದೆ ಎಂದು ಬಿಜೆಪಿಯವರ ವಿರುದ್ಧ …

Read More »

ಮುದಗಲ್  : ಭೀಕರ ರಸ್ತೆ  ಅಪಘಾತ-ಇಬ್ಬರು ಸ್ಥಳದಲ್ಲೇ ಸಾವು

ವರದಿ : ನಾಗರಾಜ್ ಎಸ್ ಮಡಿವಾಳರ್ ಮುದಗಲ್ : ಲಾರಿ ಹಾಗೂ ಬೈಕ್​ ನಡುವಿನ ಭೀಕರ ಅಪಘಾತದಲ್ಲಿ ಬೈಕ್​ ಸವಾರರು ದಾರುಣ ಸಾವನ್ನಪ್ಪಿರುವ ಘಟನೆ  ಪಟ್ಟಣದ ಸಮೀಪದ ಆಮದಿಹಾಳ ಗ್ರಾಮದ ಹೊರಭಾಗದಲ್ಲಿ ನಡೆದಿದೆ  ಮುದಗಲ್ ಕಡೆಯಿಂದ  ಹೊರಟ್ಟಿದ್ದ ಬೈಕ್ ಸವಾರರು ಆಮದಿಹಾಳ  ಕಡೆಯಿಂದ ಬರುತ್ತಿದ್ದ  ಲಾರಿಗೆ ಡಿಕ್ಕಿ   ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತ ಪಟ್ಟಿದ್ದಾರೆ. ಮೃತ ದುರ್ದೈವಿಗಳು ಯಾರೆಂದು ಪತ್ತೆ ಯಾಗಿಲ್ಲ ಎಂದು ಮುದಗಲ್  ಪೊಲೀಸರು …

Read More »

ತಾವರಗೇರಾ: ಪಟ್ಟಣಕ್ಕೆ ಮಲ್ಲಿಕಾರ್ಜುನ ಖರ್ಗೆ..!

ವರದಿ ಎನ್ ಶಾಮೀದ್ ತಾವರಗೇರಾ  ತಾವರಗೇರಾ: ಮಸ್ಕಿ ಉಪಚುನಾವಣೆ ಪ್ರಚಾರದಲ್ಲಿ ಪಾಲ್ಗೊಳ್ಳಲು ಕಾಂಗ್ರೆಸ್ ನ ಹಿರಿಯ ಮುಖಂಡ ಹಾಗೂ ರಾಜ್ಯ ಸಭಾ ವಿರೋಧ ಪಕ್ಷದ ನಾಯಕ ರಾದ ಮಲ್ಲಿಕಾರ್ಜುನ ಖರ್ಗೆ ಅವರು ದಿನಾಂಕ 11-04-2021 ಭಾನುವಾರ ಸ್ಥಳೀಯ ಅಯ್ಯನಗೌಡ ಮಾಲಿ ಪಾಟೀಲ್ ಅವರ ಜಾಗದಲ್ಲಿ ತಾತ್ಕಾಲಿಕವಾಗಿ ನಿರ್ಮಿಸಲಾಗಿರುವ ಹೆಲಿಪ್ಯಾಡ್ ಗೆ ಹೆಲಿಕಾಪ್ಟರ್ ಮೂಲಕ ಆಗಮಿಸಲಿದ್ದಾರೆ.

Read More »
error: Content is protected !!