Thursday , September 19 2024
Breaking News

Recent Posts

ಮಸ್ಕಿ ಉಪಚುನಾವಣೆಯಲ್ಲಿ ಕುಣಿಯುತ್ತಿದೆ ಕಾಂಚಣ…

ನಾಗರಾಜ್ ಎಸ್ ಮಡಿವಾಳರ್  ಮಸ್ಕಿ   : ಮಸ್ಕಿ ಉಪಚುನಾವಣೆಯಲ್ಲಿ  ಕಾಂಚಣ ಕುಣಿಯುತ್ತಿದೆ.ಮಸ್ಕಿ ವಿಧಾನಸಭಾ ಕ್ಷೇತ್ರದ ಗ್ರಾಮಗಳಲ್ಲಿ ಬಿಜೆಪಿ ಕಾರ್ಯಕರ್ತರು  ಜನರನ್ನು  ಒಂದೆಡೆ ಸೇರಿಸಿ ಬಿಜೆಪಿ ಪಕ್ಷದ ಅಭ್ಯರ್ಥಿ ಪ್ರತಾಪಗೌಡ ಪಾಟೀಲರಿಗೆ ಮತ ನೀಡಬೇಕು ಎಂದು ಆಮಿಷ ಒಡ್ಡಿ, ಹಣ ಹಂಚಿಕೆ ಮಾಡಿದ್ದಾರೆ.ಹಣ ಹಂಚಿಕೆ ಮಾಡಿದ  ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ  ವೈರಲ್​ ಆಗಿದೆ. ಉಪಚುನಾವಣೆ ಕ್ಷೇತ್ರದಲ್ಲಿ  ಆಗಮಿಸಿದ ಬೆಂಗಳೂರು ಮೂಲದ ಕಾರ್ಯಕರ್ತರು ​ಪ್ರಧಾನಿ ಮೋದಿಯವರ ಯೋಜನೆಗಳನ್ನ ಜನರಿಗೆ ಹೇಳಿ  ಮುಂದಿನ ದಿನಗಳಲ್ಲಿ  …

Read More »

ತಾವರಗೇರಾ: ಕಾಂಗ್ರೇಸ್ ನವರಲ್ಲಿ ತಾಕತ್ತಿದ್ದರೇ, ಮಸ್ಕಿಯಲ್ಲಿ ಗೆದ್ದು ತೋರಿಸಲಿ..! – ಬಿ ವೈ ವಿಜಯೇಂದ್ರ

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಮಸ್ಕಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೋಲುವ ಹತಾಶೆ ಯಿಂದಾಗಿ ಕಾಂಗ್ರೆಸ್ ಮುಖಂಡರು, ಬಿಜೆಪಿ ಯವರು ಹಣ ಹಂಚುತ್ತಿದ್ದಾರೆಂದು ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದರು.                                ಅವರು ಶನಿವಾರ ಪಟ್ಟಣದ ಮೇಗಾ ರೆಸಿಡೆನ್ಸಿ ಯಲ್ಲಿ ಸುದ್ದಿಗಾರರೊಂದಿಗೆ …

Read More »

ಮಸ್ಕಿ ಕ್ಷೇತ್ರದಲ್ಲಿ ಅಧಿಕಾರ ದುರ್ಬಳಕೆಯಿಂದ ಪ್ರಜಾಪ್ರಭುತ್ವ ಕಗ್ಗೊಲೆ..!

  ವರದಿ ಎನ್ ಶಾಮೀದ್ ತಾವರಗೇರಾ ಮಸ್ಕಿ: ಕ್ಷೇತ್ರದಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಹಣ ಹಂಚುವ ಮೂಲಕ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುತ್ತಿದ್ದಾರೆಂದು ಕಾಂಗ್ರೆಸ್ ಮುಖಂಡರು ಆರೋಪಿಸಿದರು. ಶುಕ್ರವಾರದಂದು ಮಸ್ಕಿಯಲ್ಲಿ ನಡೆದ ಕಾಂಗ್ರೆಸ್ ಸಾಂಕೇತಿಕ ಧರಣಿ ನಡೆಸುವ ಮೂಲಕ ಚುನಾವಣೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿ ಮಾಜಿ ಸಚಿವ ರಾಮಲಿಂಗ ರೆಡ್ಡಿ ಹಾಗೂ ಬಸವರಾಜ ರಾಯರೆಡ್ಡಿ ಮಾತನಾಡಿ ಮುಖ್ಯಮಂತ್ರಿ ಯಡಿಯೂರಪ್ಪ ಪುತ್ರ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ …

Read More »
error: Content is protected !!