Friday , September 20 2024
Breaking News

Recent Posts

ಶ್ರೀ ಶೈಲ ಪಾದಯಾತ್ರೆ ಹೊರಟ ಅಮೀನಗಡದ ಭಕ್ತರು

  ಉದಯವಾಹಿನಿ :- ಕವಿತಾಳ :- ಪಟ್ಟಣ ಸಮೀಪದ ಅಮೀನಡ ಗ್ರಾಮದ ನೂರಾರು ಭಕ್ತರು ಕಾಲ್ನಡಿಗೆಯಲ್ಲಿ ಶ್ರೀ ಶೈಲ ಮಲ್ಲಿಕಾರ್ಜುನ ದರ್ಶನಕ್ಕೆ ಪ್ರತಿ ವರ್ಷದಂತೆ ಈ ವರ್ಷವೂ ಹೋಳಿ ಹುಣ್ಣಿಮೆ ಮುಗಿದ ಮೇಲೆ ಕಾಲ್ನಡಿಗೆಯಿಂದ ಶ್ರೀ ಶೈಲಕ್ಕೆ ಪಾದಯಾತ್ರೆ ಮೂಲಕ ಹೋಗುತ್ತಾರೆ ಭಕ್ತರು ಹರಕೆ ಹೊತ್ತು ಪ್ರತಿ ವರ್ಷ ಶ್ರದ್ಧೆ – ಭಕ್ತಿಯಿಂದ ಪಾದಯಾತ್ರೆ ಮೂಲಕ ಶ್ರೀ ಶೈಲಕ್ಕೆ ತೆರಳಿ ದರ್ಶನ ಪಡೆಯುತ್ತಿದ್ದು. ತಮ್ಮ ಇಷ್ಟಾರ್ಥಗಳೆಲ್ಲ ಈಡೇರುತ್ತವೆ ಎಂಬ ನಂಬಿಕೆಯಿಟ್ಟಿದ್ದಾರೆ. …

Read More »

ಕವಿತಾಳ ನೀರಿನ ಅರವಟಿಗೆಗೆ ಚಾಲನೆ

  ಉದಯವಾಹಿನಿ : ಕವಿತಾಳ : ಪಟ್ಟಣದ ಶ್ರೀ ಶಿವಯೋಗಿ ಶಿವಪ್ಪ ತಾತನವರ ಮಠದಲ್ಲಿ ಶ್ರೀ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವಿವಿದೋದ್ದೇಶ ಸಹಕಾರ ಸಂಘದ ವತಿಯಿಂದ ಶುದ್ಧ ಕುಡಿಯುವ ನೀರಿನ ಅರವಟ್ಟಿಗೆಯನ್ನು ಶ್ರೀ ಕರಿಯಪ್ಪ ತಾತ ಪೂಜಾರಿ ಅವರು ಶುದ್ದ ಕುಡಿಯುವ ನೀರಿನ ಅರವಟಿಗೆಗೆ ಚಾಲನೆ ನೀಡಿದರು. ನಂತರ ಶ್ರೀ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವಿವಿದ್ದೋದೇಶ ಸಹಕಾರಿ ಸಂಘದ ಅಧ್ಯಕ್ಷ ಶಿವಣ್ಣ ವಕೀಲರು ಮಾತನಾಡಿದ ಬಸ್ ನಿಲ್ದಾಣದ ಹತ್ತಿರ ಇರುವ …

Read More »

ಶ್ರೀ ಶೈಲ ಪಾದಯಾತ್ರೆ ಹೊರಟ ಅಮೀನಡದ ಭಕ್ತರು

ಉದಯವಾಹಿನಿ : ಕವಿತಾಳ :- ಪಟ್ಟಣ ಸಮೀಪದ ಅಮೀನಡ ಗ್ರಾಮದ ನೂರಾರು ಭಕ್ತರು ಕಾಲ್ನಡಿಗೆಯಲ್ಲಿ ಶ್ರೀ ಶೈಲ ಮಲ್ಲಿಕಾರ್ಜುನ ದರ್ಶನಕ್ಕೆ ಪ್ರತಿ ವರ್ಷದಂತೆ ಈ ವರ್ಷವೂ ಹೋಳಿ ಹುಣ್ಣಿಮೆ ಮುಗಿದ ಮೇಲೆ ಕಾಲ್ನಡಿಗೆಯಿಂದ ಶ್ರೀ ಶೈಲಕ್ಕೆ ಪಾದಯಾತ್ರೆ ಮೂಲಕ ಹೋಗುತ್ತಾರೆ ಭಕ್ತರು ಹರಕೆ ಹೊತ್ತು ಪ್ರತಿ ವರ್ಷ ಶ್ರದ್ಧೆ – ಭಕ್ತಿಯಿಂದ ಪಾದಯಾತ್ರೆ ಮೂಲಕ ಶ್ರೀ ಶೈಲಕ್ಕೆ ತೆರಳಿ ದರ್ಶನ ಪಡೆಯುತ್ತಿದ್ದು. ತಮ್ಮ ಇಷ್ಟಾರ್ಥಗಳೆಲ್ಲ ಈಡೇರುತ್ತವೆ ಎಂಬ ನಂಬಿಕೆಯಿಟ್ಟಿದ್ದಾರೆ. ಧಾರ್ಮಿಕತೆ …

Read More »
error: Content is protected !!