Friday , September 20 2024
Breaking News

Recent Posts

ತಾವರಗೇರಾ: ಗಂಡನಿಂದ ಹೆಂಡತಿ ‘ಕೊಲೆ’

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಗಂಡನೇ ಹೆಂಡತಿಯನ್ನು ಕೊಲೆ ಮಾಡಿದ ಘಟನೆ ಗುರುವಾರದಂದು ನಡೆದಿದೆ. ಪಟ್ಟಣದ ಬಸವಣ್ಣ ಕ್ಯಾಂಪಿನ್ ಶಿಕ್ಷಕರ ಭವನದ ಸರ್ಕಾರಿ ಕೊಠಡಿಯಲ್ಲಿ ಈ ಘಟನೆ ನಡೆದಿದ್ದು ಕೊಲೆಯಾದ ದುರ್ದೈವಿ ಗೀತಾ ಮಾಂತೇಷ ಗೌಳಿ (38) ನಿನ್ನೆ ರಾತ್ರಿಯಿಂದ ಜಗಳ ನಡೆದಿತ್ತೆನ್ನಲಾಗಿದೆ. ಜಗಳ ವಿಕೋಪಕ್ಕೆ ತೆರಳಿ ಗಂಡ ಮಾಂತೇಶ ಗೌಳಿ ಎಂಬಾತನು ಕಬ್ಬಿಣದ ರಾಡಿನಿಂದ ಹೊಡೆದು ಹೆಂಡತಿಯನ್ನು ಕೊಲೆ ಮಾಡಿದ್ದಾನೆ. ಮೃತಳಿಗೆ ಮೂವರು …

Read More »

ಮರಕಮದಿನ್ನಿಯ ಪ್ರೌಢಶಾಲಾ ವಿದ್ಯಾರ್ಥಿಗಳಿಂದ ಮತದಾರರ ಜಾಗೃತಿ ಜಾಥಾ

  ವರದಿ : ನಾಗರಾಜ್ ಎಸ್ ಮಡಿವಾಳರ್  ಮಸ್ಕಿ :  ತಾಲೂಕಿನ ಮರಕಮದಿನ್ನಿಯ ಸರ್ಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಂದ ಮತದಾನದ ಕುರಿತು ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿತ್ತು. ಮಸ್ಕಿ ವಿಧಾನಸಭಾ ಕ್ಷೇತ್ರದಲ್ಲಿ ಉಪಚುನಾವಣೆ ನಡೆಯುವ ಹಿನ್ನೆಲೆಯಲ್ಲಿ ಮತದಾರರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಮರಕಮದಿನ್ನಿ ಗ್ರಾಮದಲ್ಲಿ ಜಾಗೃತಿ ಜಾಥಾವನ್ನು ಹಮ್ಮಿಕೊಳ್ಳಲಾಗಿತ್ತು. ಈ ಜಾಥಾವು ಗ್ರಾಮದ ಎಲ್ಲಾ ಭಾಗಗಳಿಗೂ ಸಂಚರಿಸಿ ಮತದಾರರಲ್ಲಿ ಮತದಾನದ ಪ್ರಾಮುಖ್ಯತೆಯ ಕುರಿತು ಹರಿವು ಮೂಡಿಸುವ ಪ್ರಯತ್ನ ಮಾಡಿತು. ಮರಕಮದಿನ್ನಿಯ ಸರ್ಕಾರಿ …

Read More »

ಇಂದು ಮುದಗಲ್ಲಿಗೆ ಮಾಜಿ ಸಿಎಂ ಸಿದ್ದರಾಮಯ್ಯ….. 

ವರದಿ : ನಾಗರಾಜ್ ಎಸ್ ಮಡಿವಾಳರ್ ಮುದಗಲ್  : ಲಿಂಗಸಗೂರು ಶಾಸಕ ಡಿ ಎಸ್ ಹೂಲಗೇರಿ  ಮುದಗಲ್ ಪಟ್ಟಣದ ತಮ್ಮ ನಿವಾಸದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಮಸ್ಕಿ ಉಪಚುನಾವಣೆ ಹಿನ್ನೆಲೆಯಲ್ಲಿ ಸೋಮವಾರ ನಮ್ಮ  ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಬಸನಗೌಡ ತುರವಿಹಾಳ  ನಾಮಪತ್ರ ಸಲ್ಲಿಕೆ ಮಾಡುವುದರಿಂದ ಕಾರ್ಯಕ್ರಮದಲ್ಲಿ ವಿರೋಧ ಪಕ್ಷದ ನಾಯಕ  ಸಿದ್ದರಾಮಯ್ಯ ನವರು  ಭಾಗವಹಿಸಿಲಿದ್ದಾರೆ ಮುದಗಲ್ ಪಟ್ಟಣಕ್ಕೆ  ಹೆಲಿಪ್ಯಾಡ ಮೂಲಕ ಆಗಮಿಸಲಿದ್ದಾರೆ. ನಂತರ  ರಸ್ತೆ ಮಾರ್ಗದಲ್ಲಿ ಮಸ್ಕಿ ಪಟ್ಟಣಕ್ಕೆ …

Read More »
error: Content is protected !!