Thursday , September 19 2024
Breaking News

Recent Posts

ಬಿಜೆಪಿ ಅಭ್ಯಾರ್ಥಿ ಪ್ರತಾಪಗೌಡ ಪರ ಮತಕೇಳುವ ನೈತಿಕತೆ ಬಿಎಸ್ ವೈಗೆ ಇಲ್ಲ – ಆರ್ ಮಾನಸಯ್ಯ

ಉದಯವಾಹಿನಿ : ಕವಿತಾಳ : ಎನ್ಆರ್ಬಿಸಿ 5ಎ ಕಾಲುವೆ ನೀರಾವರಿಗೆ ಒತ್ತಾಯಿಸಿ ಪಾಮನಕಲ್ಲೂರು ಬಸ್ ನಿಲ್ದಾಣ ಮುಂದೆ ನೆಡೆಯುತ್ತಿರುವ ನೀರಾವರಿ ಹೋರಾಟ ಸಂಯುಕ್ತ ವೇದಿಕೆ ವತಿಯಿಂದ ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪ ನವರಿಗೆ ಬಿಜೆಪಿ ಅಭ್ಯಾರ್ಥಿ ಪ್ರತಾಪಗೌಡ ಪಾಟೀಲ ಪರ ಮತ ಕೇಳುವ ನೈತಿಕತೆ ಇಲ್ಲಾ ಎಂದು ಆರ್ ಮಾನಯ್ಯ ಹೇಳಿದರು. 11 ದಿನಗಳ ಹಿಂದೆ ಮಂಡಿಸಿರುವ ಬಜೆಟ್‌ ನಲ್ಲಿ ಜಿಲ್ಲೆಯ ಎಲ್ಲಾ ಯೋಜನೆಗೆ ಅದರಲ್ಲಿ 5ಎ ನೀರಾವರಿ ಯೋಜನೆಗೆ ರಾಜ್ಯ …

Read More »

ಕರೋನ ಪಾಸಿಟಿವ್ : ಲಿಂಗಸಗೂರು ತಾಲೂಕಿಗೂ ಶುರುವಾಯಿತು ಕರೋನ 2ನೇ ಅಲೆಯ ಭೀತಿ

ವರದಿ : ನಾಗರಾಜ್ ಎಸ್ ಮಡಿವಾಳರ್ ಲಿಂಗಸಗೂರು : ತಾಲೂಕಿನ ಹಟ್ಟಿ ಪಟ್ಟಣದ ಹಟ್ಟಿಚಿನ್ನದಗಣಿಯ ಡಾ.ಬಿ.ಆರ್ ಅಂಬೇಡ್ಕರ್ ಮೆಟ್ರಿಕ್ ಪೂರ್ವ ವಸತಿ ನಿಲಯದ ವಿದ್ಯಾರ್ಥಿ ಓರ್ವರಿಗೆ ಕೊರೋನಾ ಪಾಸಿಟಿವ್ ಧೃಡ ಪಟ್ಟಿದೆ ಎಂದು ಹಟ್ಟಿಚಿನ್ನದ ವೈದ್ಯಾಧಿಕಾರಿ ಮಾಹಿತಿ ನೀಡಿದ್ದಾರೆ.ಡಾ.ಬಿ.ಆರ್ ಅಂಬೇಡ್ಕರ್ ಮೆಟ್ರಿಕ್ ಪೂರ್ವ ವಸತಿ ನಿಲಯದ ವಿದ್ಯಾರ್ಥಿ ಶಾಲೆಗೆ ವಿದ್ಯಾಭ್ಯಾಸಕ್ಕಾಗಿ ತರಗತಿಗೆ ಹಾಜರಾಗಲು ಸರಕಾರದ ಸೂಚನೆಯಂತೆ ಕರೋನ ಪರೀಕ್ಷೆ ಕಡ್ಡಾಯವಾಗಿದ್ದ ಕಾರಣ ವಿದ್ಯಾರ್ಥಿ ಹಟ್ಟಿ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ …

Read More »

ತಾವರಗೇರಾ: ಎಸ್ ಸಿ ಮೀಸಲಾತಿಗೆ ಒತ್ತಾಯಿಸಿ ಜಾಥಾ

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ ಪಟ್ಟಣದ ಸೂರ್ಯವಂಶ ಕ್ಷತ್ರೀಯ ಕಲಾಲ್ ಕಾಟಿಕ್ ಸಮಾಜದ ವತಿಯಿಂದ ಶುಕ್ರವಾರದಂದು ಎಸ್.ಸಿ. ಮೀಸಲಾತಿಗೆ ಒತ್ತಾಯಿಸಿ ಜಾಥಾ ಹಮ್ಮಿಕೊಳ್ಳಲಾಗಿತ್ತು. ಇಲ್ಲಿಯ ನರಹರಿ ದೇವಸ್ಥಾನದಿಂದ ಸಮಾಜದ ಬಾಂಧವರೆಲ್ಲ ಸೇರಿ ಜಾಥಾ ದೊಂದಿಗೆ ಊರಿನ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ನಂತರ ಉಪ ತಹಶಿಲ್ದಾರರ ಕಚೇರಿಗೆ ತೆರಳಿ ಉಪ ತಹಶಿಲ್ದಾರರಾದ ಮಂಜುಳಾ ಪತ್ತಾರ ಅವರಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಕಾರ್ಯದರ್ಶಿ ಚಿದಾನಂದ ಕಾಂಬಳೇಕರ್ ಮಾತನಾಡಿ ಆರ್ಥಿಕ ಹಾಗೂ …

Read More »
error: Content is protected !!