Friday , September 20 2024
Breaking News

Recent Posts

ಮೆಣೇಧಾಳ ದೇಸಾಯಿಯವರ ಮನೆಯಲ್ಲಿ ಸಿನಿಮಾ ಶೂಟಿಂಗ್

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ : ಸಮೀಪದ ಮೆಣೇಧಾಳ ದೇಸಾಯಿಯವರ ವಾಡೆಯಲ್ಲಿ ಜಗನ್ನಾಥ ದಾಸರ ಜೀವನ ಚರಿತ್ರೆ ಕುರಿತಂತೆ ಕಳೆದ ಒಂದು ವಾರದಿಂದ ಚಲನ ಚಿತ್ರೀಕರಣ ಭರದಿಂದ ನಡೆಯುತ್ತಿದೆ. ಬೆಂಗಳೂರಿನ ಮಾತಾಂಭುಜ ಮೂವೀಸ್ ನವರು ನಿರ್ಮಿಸಿತ್ತಿರುವ ಈ ಚಲನ ಚಿತ್ರಕ್ಕೆ ಮಂತ್ರಾಲಯದಲ್ಲಿ ಶ್ರೀಗಳು ಚಾಲನೆ ನೀಡಿದ್ದರು. ರಾಯರ ಆರಾಧನೆ ದಿನ ಈ ಚಿತ್ರವನ್ನು ಬಿಡುಗಡೆ ಮಾಡುವ ಗುರಿಯಿದೆ ಎಂದು ನಿರ್ದೇಶಕರಾದ ಮಧಸೂಧನ್ ಹವಲ್ದಾರ ತಿಳಿಸಿದ್ದಾರೆ. ನಟಿ ನಿಶ್ಚಿತಾ ಶೆಟ್ಟಿ, …

Read More »

ರಾಜ್ಯದ ಗಮನ ಸೆಳೆದ ‘ಮಸ್ಕಿ’ ಉಪಚುನಾವಣೆ

  ವರದಿ ಎನ್ ಶಾಮೀದ್ ತಾವರಗೇರಾ ಮಸ್ಕಿ:  ಮಸ್ಕಿ ವಿಧಾನಸಭಾ ಚುನಾವಣೆ ಘೋಷಣೆಯಾಗಿದ್ದು ಇದೇ ಏಪ್ರಿಲ್ 17 ರಂದು ಚುನಾವಣೆ ನಡೆಯಲಿದೆ. ಕೆಲವು ದಿನಗಳಿಂದ ನಿರೀಕ್ಷೆಯಲ್ಲಿದ್ದ ದಿನಾಂಕ ಘೋಷಣೆ ಯಾಗಿರುವದರಿಂದ ಕ್ಷೇತ್ರದ ಮತದಾರರಲ್ಲಿ ಕುತೂಹಲ ಗರಿಗೆದರಿದರೆ, ಇತ್ತ ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳಲ್ಲಿ “ಢವ ಢವ” ಶುರುವಾಗಿದೆ. ಈಗಾಗಲೇ ಪಕ್ಷದ ಅಭ್ಯರ್ಥಿಗಳು ಬಹುತೇಕ ಅಂತಿಮಗೊಂಡಿದ್ದು, ಕಾಂಗ್ರೆಸ್ ನಿಂದ ಆರ್ ಬಸನಗೌಡ ತುರುವಿಹಾಳ ಹಾಗೂ ಬಿಜೆಪಿಯಿಂದ ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ ಚುನಾವಣಾ …

Read More »

ಪಟ್ಟಣದ ವಸತಿ ಶಾಲೆಗಳಿಗೆ ಪಪಂ ಅಧ್ಯಕ್ಷ ವಿಕ್ರಮ್ ರಾಯ್ಕಾರ್ ಭೇಟಿ

  ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ ಪಟ್ಟಣದ ವಿವಿಧ ವಸತಿ ಶಾಲೆಗಳಿಗೆ ಪಪಂ ಅಧ್ಯಕ್ಷ ವಿಕ್ರಮ್ ರಾಯ್ಕರ್ ಹಾಗೂ ಸ್ಥಾಯಿಸಮಿತಿ ಅಧ್ಯಕ್ಷ ಅಯ್ಯೂಬ್ ಖಾನ್ ಪಠಾಣ್ ಭೇಟ್ಟಿ ನೀಡಿದರು. ಪಟ್ಟಣದ ಮೋರಾರ್ಜಿ ದೇಸಾಯಿ ವಸತಿ ಶಾಲೆಗೆ ಭೇಟ್ಟಿ ನೀಡಿದ ಅಧ್ಯಕ್ಷ ವಿಕ್ರಮ್ ರಾಯ್ಕರ್ ಹಾಗೂ ಸ್ಥಾಯಿ ಸಮಿತಿ ಅಧ್ಯಕ್ಷ ಅಯ್ಯೂಬ್ ಖಾನ್ ಪಠಾಣ್ ಅವರು ವಿದ್ಯಾರ್ಥಿಗಳೊಂದಿಗೆ ಕೆಲವೊತ್ತು ಚರ್ಚಿಸಿ ವಸತಿ ನಿಲಯಗಳಲ್ಲಿರುವ ಮೂಲಭೂತ ಸಮಸ್ಯೆಗಳನ್ನು ಆಲಿಸಿದರು. ಶುದ್ಧ ಕುಡಿಯುವ …

Read More »
error: Content is protected !!