ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ : ಸಮೀಪದ ಮೆಣೇಧಾಳ ದೇಸಾಯಿಯವರ ವಾಡೆಯಲ್ಲಿ ಜಗನ್ನಾಥ ದಾಸರ ಜೀವನ ಚರಿತ್ರೆ ಕುರಿತಂತೆ ಕಳೆದ ಒಂದು ವಾರದಿಂದ ಚಲನ ಚಿತ್ರೀಕರಣ ಭರದಿಂದ ನಡೆಯುತ್ತಿದೆ. ಬೆಂಗಳೂರಿನ ಮಾತಾಂಭುಜ ಮೂವೀಸ್ ನವರು ನಿರ್ಮಿಸಿತ್ತಿರುವ ಈ ಚಲನ ಚಿತ್ರಕ್ಕೆ ಮಂತ್ರಾಲಯದಲ್ಲಿ ಶ್ರೀಗಳು ಚಾಲನೆ ನೀಡಿದ್ದರು. ರಾಯರ ಆರಾಧನೆ ದಿನ ಈ ಚಿತ್ರವನ್ನು ಬಿಡುಗಡೆ ಮಾಡುವ ಗುರಿಯಿದೆ ಎಂದು ನಿರ್ದೇಶಕರಾದ ಮಧಸೂಧನ್ ಹವಲ್ದಾರ ತಿಳಿಸಿದ್ದಾರೆ. ನಟಿ ನಿಶ್ಚಿತಾ ಶೆಟ್ಟಿ, …
Read More »ತಾವರಗೇರಿಯ ಕನ್ನಡ “ರತ್ನ ” ಪಿ ವಾಯ್ ದಂಡಿನ್ ಇನ್ನಿಲ್ಲ..!
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ಪಟ್ಟಣದ ಕನ್ನಡ ಉಪನ್ಯಾಸಕರು ಹಾಗೂ ಉತ್ತರ ಕರ್ನಾಟಕದಲ್ಲಿಯೇ ಸರಳ ಸಜ್ಜನಿಕೆಯ …
ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ
ನಾಗರಾಜ ಎಸ್ ಮಡಿವಾಳರ್ ಮುದಗಲ್ : ಲಿಂಗಸಗೂರು ತಾಲೂಕಿನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಲಿಂಗಸುಗೂರು ಶಿಶು …
ಜನಪ್ರತಿನಿಧಿಗಳ ನಿರ್ಲಕ್ಷದಿಂದ ಕಾಮಗಾರಿಗಳು ಸ್ಥಗಿತ : ಹೂಲಗೇರಿ
ನಾಗರಾಜ ಎಸ್ ಮಡಿವಾಳರ ಮುದಗಲ್ : ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಪದಗ್ರಹಣದ ಸಮಾರಂಭದಲ್ಲಿ ಮಾತನಾಡಿದ ಮಾಜಿ ಶಾಸಕ ಡಿ ಎ…
ಅಧ್ಯಕ್ಷ-ಉಪಾಧ್ಯಕ್ಷರಿಗೆ ಸಮಸ್ಯೆಗಳ ಸವಾಲ್ ವಾರ್ಡ್ಗಳಲ್ಲಿ ಅಭಿವೃದ್ಧಿ ಶೂನ್ಯ, ನೂತನ ಆಡಳಿತದ ಮೇಲೆ ಜನರ ನಿರೀಕ್ಷೆ
ನಾಗರಾಜ ಎಸ್ ಮಡಿವಾಳರ ಮುದಗಲ್ : ಮೂರನೇ ಅವಧಿಗೆ ಮುದಗಲ್ ಪುರಸಭೆಗೆ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆಯಾಗ…
ಮುದಗಲ್ ಪುರಸಭೆ ಅಧ್ಯಕ್ಷರಾಗಿ ಮಹಾದೇವಮ್ಮ ಉಪಾಧ್ಯಕ್ಷರಾಗಿ ಅಜ್ಮಿರ್ ಬೆಳ್ಳಿಕಟ್ ಆಯ್ಕೆ
ನಾಗರಾಜ ಎಸ್ ಮಡಿವಾಳರ ಮುದಗಲ್ : ಪುರಸಭೆ ಅಧ್ಯಕ್ಷರಾಗಿ ಮಹಾದೇವಮ್ಮ ಗುತ್ತೇದಾರ ಉಪಾಧ್ಯಕ್ಷರಾಗಿ ಅಜ್ಮಿರ್ ಬೆಳ್ಳಿಕಟ್…
ಮೂಡ ಹಗರಣವೇ ಅಲ್ಲ, ಸಿದ್ದರಾಮಯ್ಯರ ಪಾತ್ರ ಇಲ್ಲ : ಶರಣಬಸಪ್ಪ ದರ್ಶನಾಪುರ
ನಾಗರಾಜ್ ಎಸ್ ಮಡಿವಾಳರ್ ಮುದಗಲ್ : ಮೂಡ ಒಂದು ಹಗರಣವೇ ಅಲ್ಲ ಎಂದು ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆ ಸಚಿ…
ಗಂಗಾವತಿ:- ಮಲ್ಲಪ್ಪ ಇಂಗಳದಾಳ ಗೆ ಆರಕ್ಷಕ ಕಲಾ ರತ್ನ ಪ್ರಶಸ್ತಿ..!
ವರದಿ ಎನ್ ಶಾಮೀದ್ ತಾವರಗೇರಾ ಬೆಂಗಳೂರು:- ಗಂಗಾವತಿ ಠಾಣೆಯ ಪೊಲೀಸ್ ಸಿಬ್ಬಂದಿ ಮಲ್ಲಪ್ಪ ಇಂಗಳದಾಳ ಇವರಿಗೆ ಬೆಂಗಳೂರಿನಲ್…
ಸುಪ್ರೀಂ ಕೋರ್ಟ್ ತೀರ್ಪು: “ಎಸ್ಸಿ, ಎಸ್ಟಿ ಸಮುದಾಯಕ್ಕೆ ಬದುಕುವ ಭರವಸೆ”
ಶ್ರೀಕಾಂತ ಆರ್ ಜಿ ಲಿಂಗಸೂಗೂರ ಪರಿಶಿಷ್ಟ ಜಾತಿ ಒಳಮೀಸಲು ಸೌಲಭ್ಯ ಕಲ್ಪಿಸಬೇಕು ಎಂದು ಮಾಡಿದ ಹೋರಾಟಕ್ಕೆ ಸುಪ್ರೀಂ ಕೋರ್ಟ…
ಕಂದಾಯ ಇಲಾಖೆಯ ಸಿಬ್ಬಂದಿಗಳ ಕ್ರಿಕೆಟ್ ಪಂದ್ಯಾವಳಿ
ಶ್ರೀಕಾಂತ ಆರ್ ಜಿ ಲಿಂಗಸೂಗೂರ ಲಿಂಗಸೂಗೂರು ಜು 28:- 2024 ನೇ ಸಾಲಿನ ವಾರ್ಷಿಕ ಸಿಬ್ಬಂದಿಗಳ ಕ್ರಿಕೆಟ್ ಪಂದ್ಯಾವಳಿಯನ್ನ…
ಲಿಂಗಸಗೂರ:- ಕಾರು, ಬೈಕ್ ಡಿಕ್ಕಿ, ಸವಾರರಿಗೆ ಗಾಯ..!
ಲಿಂಗಸಗೂರು:- ಪಟ್ಟಣದ ಬಿಜೆಪಿ ಕಾರ್ಯಾಲಯದ ಮುಂಭಾಗದಲ್ಲಿ ಬೈಕ್ ಸವಾರರು ಕಾರಿನ ಮದ್ಯ ಡಿಕ್ಕಿ ಬೈಕ್ ಸವಾರರಿಗೆ ಗಂಭೀರ ಗಾ…
Recent Posts
ರಾಜ್ಯದ ಗಮನ ಸೆಳೆದ ‘ಮಸ್ಕಿ’ ಉಪಚುನಾವಣೆ
ವರದಿ ಎನ್ ಶಾಮೀದ್ ತಾವರಗೇರಾ ಮಸ್ಕಿ: ಮಸ್ಕಿ ವಿಧಾನಸಭಾ ಚುನಾವಣೆ ಘೋಷಣೆಯಾಗಿದ್ದು ಇದೇ ಏಪ್ರಿಲ್ 17 ರಂದು ಚುನಾವಣೆ ನಡೆಯಲಿದೆ. ಕೆಲವು ದಿನಗಳಿಂದ ನಿರೀಕ್ಷೆಯಲ್ಲಿದ್ದ ದಿನಾಂಕ ಘೋಷಣೆ ಯಾಗಿರುವದರಿಂದ ಕ್ಷೇತ್ರದ ಮತದಾರರಲ್ಲಿ ಕುತೂಹಲ ಗರಿಗೆದರಿದರೆ, ಇತ್ತ ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳಲ್ಲಿ “ಢವ ಢವ” ಶುರುವಾಗಿದೆ. ಈಗಾಗಲೇ ಪಕ್ಷದ ಅಭ್ಯರ್ಥಿಗಳು ಬಹುತೇಕ ಅಂತಿಮಗೊಂಡಿದ್ದು, ಕಾಂಗ್ರೆಸ್ ನಿಂದ ಆರ್ ಬಸನಗೌಡ ತುರುವಿಹಾಳ ಹಾಗೂ ಬಿಜೆಪಿಯಿಂದ ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ ಚುನಾವಣಾ …
Read More »ಪಟ್ಟಣದ ವಸತಿ ಶಾಲೆಗಳಿಗೆ ಪಪಂ ಅಧ್ಯಕ್ಷ ವಿಕ್ರಮ್ ರಾಯ್ಕಾರ್ ಭೇಟಿ
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ ಪಟ್ಟಣದ ವಿವಿಧ ವಸತಿ ಶಾಲೆಗಳಿಗೆ ಪಪಂ ಅಧ್ಯಕ್ಷ ವಿಕ್ರಮ್ ರಾಯ್ಕರ್ ಹಾಗೂ ಸ್ಥಾಯಿಸಮಿತಿ ಅಧ್ಯಕ್ಷ ಅಯ್ಯೂಬ್ ಖಾನ್ ಪಠಾಣ್ ಭೇಟ್ಟಿ ನೀಡಿದರು. ಪಟ್ಟಣದ ಮೋರಾರ್ಜಿ ದೇಸಾಯಿ ವಸತಿ ಶಾಲೆಗೆ ಭೇಟ್ಟಿ ನೀಡಿದ ಅಧ್ಯಕ್ಷ ವಿಕ್ರಮ್ ರಾಯ್ಕರ್ ಹಾಗೂ ಸ್ಥಾಯಿ ಸಮಿತಿ ಅಧ್ಯಕ್ಷ ಅಯ್ಯೂಬ್ ಖಾನ್ ಪಠಾಣ್ ಅವರು ವಿದ್ಯಾರ್ಥಿಗಳೊಂದಿಗೆ ಕೆಲವೊತ್ತು ಚರ್ಚಿಸಿ ವಸತಿ ನಿಲಯಗಳಲ್ಲಿರುವ ಮೂಲಭೂತ ಸಮಸ್ಯೆಗಳನ್ನು ಆಲಿಸಿದರು. ಶುದ್ಧ ಕುಡಿಯುವ …
Read More »-
ತಾವರಗೇರಿಯ ಕನ್ನಡ “ರತ್ನ ” ಪಿ ವಾಯ್ ದಂಡಿನ್ ಇನ್ನಿಲ್ಲ..!
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ಪಟ್ಟಣದ ಕನ್ನಡ ಉಪನ್ಯಾಸಕರು ಹಾಗೂ ಉತ್ತರ ಕರ್ನಾಟಕದಲ್ಲಿಯೇ ಸರಳ ಸಜ್ಜನಿಕೆಯ ಕನ್ನಡ ನಿಘಂಟುಕಾರರು …
Read More » -
ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ
-
ಜನಪ್ರತಿನಿಧಿಗಳ ನಿರ್ಲಕ್ಷದಿಂದ ಕಾಮಗಾರಿಗಳು ಸ್ಥಗಿತ : ಹೂಲಗೇರಿ
-
ಅಧ್ಯಕ್ಷ-ಉಪಾಧ್ಯಕ್ಷರಿಗೆ ಸಮಸ್ಯೆಗಳ ಸವಾಲ್ ವಾರ್ಡ್ಗಳಲ್ಲಿ ಅಭಿವೃದ್ಧಿ ಶೂನ್ಯ, ನೂತನ ಆಡಳಿತದ ಮೇಲೆ ಜನರ ನಿರೀಕ್ಷೆ
-
ಮುದಗಲ್ ಪುರಸಭೆ ಅಧ್ಯಕ್ಷರಾಗಿ ಮಹಾದೇವಮ್ಮ ಉಪಾಧ್ಯಕ್ಷರಾಗಿ ಅಜ್ಮಿರ್ ಬೆಳ್ಳಿಕಟ್ ಆಯ್ಕೆ